inmudalgi
ಜುಲೈ 28, 2025 ಬೆಳಗಾವಿ, ರಾಜ್ಯ
ಮೂಡಲಗಿ: ರಾಜ್ಯದಲ್ಲಿರುವ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ ಮಂಜೂರಾಗಿರುವ ದೇವರಾಜ ಅರಸು ವಸತಿ ಶಾಲೆಯು ನನ್ನ ಕ್ಷೇತ್ರಕ್ಕೆ ಬಂದಿರುವುದು ಅತೀವ ಸಂತಸವಾಗಿದೆ. ಇದರಿಂದ 14 ವಿವಿಧ ವಸತಿ ಶಾಲೆಗಳನ್ನು ಹೊಂದಿರುವ ಅವಿಭಜಿತ ಗೋಕಾಕ ತಾಲ್ಲೂಕು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿರುವುದು ಇತಿಹಾಸಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಶನಿವಾರದಂದು ಕಲ್ಲೊಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಿಂದುಳಿದ ವರ್ಗಗಳ …
Read More »
inmudalgi
ಜುಲೈ 27, 2025 ಬೆಳಗಾವಿ, ರಾಜ್ಯ
ಮೂಡಲಗಿ: ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …
Read More »
inmudalgi
ಜುಲೈ 27, 2025 Uncategorized
ಮೂಡಲಗಿ: ನಮ್ಮ ಭಾರತ ದೇಶವನ್ನು ಮತ್ತು ದೇಶದ ಗಡಿಯನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ತಮ್ಮ ಪ್ರಾಣವನ್ನು ಲೆಕ್ಕಸದೇ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಸೇವೆ ಅವಿಸ್ಮರಣಿಯವಾಗಿದ್ದು ಸೈನಿಕರ ಸೇವೆ ದೇಶಪ್ರೇಮ, ದೇಶಭಕ್ತಿ ನಮ್ಮೆಲ್ಲರಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ. ನಾವುಗಳು ಸೈನಿಕರಿಗೆ ಗೌರವ ಕೊಡುವುದರೊಂದಿಗೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಿಕೊಳ್ಳುವುದು ಅಗತ್ಯವಿದ್ದು ದೇಶಕ್ಕಾಗಿ ವೀರಮರಣ ಹೊಂದಿದ ಸೈನಿಕರನ್ನು ಗೌರವಿಸೋಣ ಎಂದು ಮೂಡಲಗಿಯ ಆರ್ಡಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ …
Read More »
inmudalgi
ಜುಲೈ 26, 2025 ಬೆಳಗಾವಿ, ರಾಜ್ಯ
ಮೂಡಲಗಿ: ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. …
Read More »
inmudalgi
ಜುಲೈ 24, 2025 ಬೆಳಗಾವಿ, ರಾಜ್ಯ
ರಾಮದುರ್ಗ: ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ೧೫ನೇ ಶಾಖೆಯ ಉದ್ಘಾಟನಾ ಸಮಾರಂಭ ತಾಲೂಕಿನ ಸಾಲಹಳ್ಳಿ ಗ್ರಾಮದ ಮಹಾಂತೇಶ ನಗರದ ಶ್ರೀರಾಮ್ ಕಟ್ಟಡದಲ್ಲಿ ಶುಕ್ರವಾರ ಜು.೨೫ ರಂದು ಮುಂ.೧೧ ಗಂಟೆಗೆ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಸುಣಧೋಳಿಯ ಶ್ರೀ ಶಿವಾನಂದ ಮಹಾಸ್ವಾಮಿಗಳು, ಚಿಪ್ಪಲಕಟ್ಟಿಯ ಶ್ರೀ ಅಭಿನವ ಶಿದ್ಧಲಿಂಗ ಶಿವಾಚಾರ್ಯರು, ಕುಳ್ಳೂರದ ಶ್ರೀ ಬಸವಾನಂದ ಭಾರತಿ ಮಹಾಸ್ವಾಮಿಗಳು ವಹಿಸುವರು. ಶಾಸಕ ಅಶೋಕ ಪಟ್ಟಣ ಮತ್ತು …
Read More »
inmudalgi
ಜುಲೈ 24, 2025 ಬೆಳಗಾವಿ, ರಾಜ್ಯ
ಹಣಮಂತ ಗುರಪ್ಪ ತಿಪ್ಪಿಮನಿ ನಿಧನ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡದ ನಿವಾಸಿ ಶ್ರೀ ಹಣಮಂತ ಗುರಪ್ಪ ತಿಪ್ಪಿಮನಿ (60) ಅನಾರೋಗ್ಯದಿಂದ ಗುರುವಾರ ಸಂಜೆ 5 ಕ್ಕೆ ನಿಧನರಾಗಿದ್ದಾರೆ. ಇವರು ಘಟಪ್ರಭಾ ಜಗದ್ಗುರು ಗುರುಸಿದ್ದೇಶ್ವರ ಸಹಕಾರಿ ಆಸ್ಪತ್ರೆಯ ರಕ್ತ ತಪಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ.ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »
inmudalgi
ಜುಲೈ 24, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಾರ್ವಜನಿಕರು ಮತ್ತು ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ. ನಿಮ್ಮ ಕೃಷಿ ಜಮೀನು ಮಾಲೀಕ ಮರಣ ಹೊಂದಿದ್ದರೆ, ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಗೌಡಪ್ಪ ಸಸಾಲಟ್ಟಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೌತಿ/ವಾರಸಾ ಖಾತೆ ಆಂದೋಲನದಡಿಯಲ್ಲಿ ತಮ್ಮ ಕೃಷಿ ಜಮೀನನ ಮಾಲೀಕರು ನಿಧನರಾಗಿದ್ದರೆ, ತಮ್ಮ ಕುಟುಂಬದ …
Read More »
inmudalgi
ಜುಲೈ 24, 2025 ಬೆಳಗಾವಿ, ರಾಜ್ಯ
ಮಸಗುಪ್ಪಿ- ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ ರೈತಪರ ಕಾಳಜಿಯುಳ್ಳ ವ್ಯಕ್ತಿಯೊಬ್ಬರನ್ನು ನಿರ್ದೇಶಕನನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು. ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಬುಧವಾರದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಮತ್ತು …
Read More »
inmudalgi
ಜುಲೈ 23, 2025 ಬೆಳಗಾವಿ, ರಾಜ್ಯ
ಕುಲಗೋಡ: ರಕ್ತದಾನ ಮಾಡುವ ಜನರು ಹೃದಯಾಘಾತ ಮತ್ತು ಕ್ಯಾನ್ಸರ್ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ. ಹಾಗೂ ರಕ್ತದಾನವು ಜನರು ತಮ್ಮ ರಕ್ತವನ್ನು ಜನರಿಗೆ ದಾನ ಮಾಡುವ ಅಭ್ಯಾಸವನ್ನು ಸೂಚಿಸುತ್ತದೆ ಆದ್ದರಿಂದ ಅದು ಅವರ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ ಇಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸನಗೌಡ ಈಶ್ವರಪ್ಪಗೋಳ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಗ್ರಾಮ ಪಂಚಾಯತ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ …
Read More »
inmudalgi
ಜುಲೈ 23, 2025 ಬೆಳಗಾವಿ, ರಾಜ್ಯ
ಬೆಳಗಾವಿ- ಬರುವ ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರದಂದು ಸಭೆಯನ್ನು ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಬಿಡಿಸಿಸಿ …
Read More »