inmudalgi
ಜೂನ್ 9, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.9ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ ಕುದುರೆ, ನವಿಲು, ಗರುಡ, ಕರಡಿ ಸೇರಿದಂತೆ …
Read More »
inmudalgi
ಜೂನ್ 8, 2025 ಬೆಳಗಾವಿ, ರಾಜ್ಯ
ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಇಡಿ ಕಾಲೇಜಿನ 4ನೇ ಸೆಮಿಸ್ಟರ್ದಲ್ಲಿ ಓದುತ್ತಿರುವ ವಿದ್ಯಾರ್ಥಿನಿ ನಿರ್ಮಲಾ ಸುಭಾಷ ಕೊಡ್ಲಿಕಾರ ಶನಿವಾರ (ಜೂ.7)ರಂದು ವಿಯೆಟ್ನಾಂದಲ್ಲಿ ಜರುಗಿದ ಎರಡನೇ ಅಂತರ್ರಾಷ್ಟ್ರೀಯ ಯೋಗಾ ಚಾಂಪಿಯಿನ್ಷಿಪ್ ಸ್ಪರ್ಧೆಯಲ್ಲಿ ‘ಯೋಗ ರತ್ನ’ ಪಶಸ್ತಿಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಇಡೀ ದೇಶಕ್ಕೆ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ 300ಕ್ಕೂ ಅಧಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಮೂಡಲಗಿ ಶಿಕ್ಷಣ ಸಂಸ್ಥೆಯ …
Read More »
inmudalgi
ಜೂನ್ 8, 2025 ಬೆಳಗಾವಿ, ರಾಜ್ಯ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ ಜೂ.9ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. *ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ ಜರುಗುವ ಭಕ್ತರ ಇಷ್ಟಾರ್ಥ ಪೂರೈಸುವ ಇಲ್ಲಿಯ ಹನುಮಂತ ದೇವರ ಓಕುಳಿ ಸರ್ವ ಧರ್ಮ ಸಮನ್ವಯದ ಪ್ರತೀಕವಾಗಿದೆ. ಈ ಗ್ರಾಮದ ದೊಡ್ಡ ಜಾತ್ರಾ ಮಹೋತ್ಸವ …
Read More »
inmudalgi
ಜೂನ್ 7, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ. ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 …
Read More »
inmudalgi
ಜೂನ್ 6, 2025 ಬೆಳಗಾವಿ, ರಾಜ್ಯ
ಹಳ್ಳೂರ : ಪ್ರಕೃತಿಯನ್ನು ಉಳಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ, ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಅಧ್ಯಕ್ಷರು ಹಾಗೂ ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಎಸ್ ಆರ್ ಸಂತಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯ ದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಟ್ಟು ನೀರು ಉಣಿಸಿ …
Read More »
inmudalgi
ಜೂನ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡಲಗಿ ತಾಲೂಕು ಪಂಚಾಯತಿ, ಗೋಕಾಕ ಸಾಮಾಜಿಕ ಅರಣ್ಯ ವಲಯ ಹಾಗೂ ಸುಣಧೋಳಿ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಗುರುವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ತಾ.ಪಂ ಇಒ ಎಫ್.ಜಿ.ಚಿನ್ನನವರ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ …
Read More »
inmudalgi
ಜೂನ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ : ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನ್ನಲ್ಲ ಮಾನವ ತನ್ನ ಬದುಕಿಗೆ ಆಸರೆಯಾಗಿರುವ ಪರಿಸರ ವಿನಾಶಕ್ಕೆ ಇಂದಿನ ಜೀವನ ಶೈಲಿಗಳ ಮೂಲಕ ಕಾರಣವಾಗುತ್ತಿದ್ದು ಪರಿಸರ ಸಂರಕ್ಷಣೆ ನಮ್ಮ ಮುಖ್ಯವಾದ ಕರ್ತವ್ಯವಾಗಿರಬೇಕೆಂದು ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮೆನ್ನಿಕೇರಿ ಹೇಳಿದರು. ಅವರು ಪಟ್ಟಣದ ಆರ್ ಡಿ ಸೊಸೈಟಿಯ ಶ್ರೀ ವಿದ್ಯಾನಿಕೇತನ ಅಃSಇ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಆಯೋಜಿಸಿದ ಪರಿಸರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿ ಪರಿಸರ ಸಕಲಜೀವಿಗಳ ಆಶ್ರಯತಾಣ …
Read More »
inmudalgi
ಜೂನ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ : ಪ್ರಕೃತಿಯನ್ನು ಉಳಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ, ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಅಧ್ಯಕ್ಷರು ಹಾಗೂ ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಸಮೀಪದ ಖಾನಟ್ಟಿಯ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಟ್ಟು ನೀರು ಉಣಿಸಿ ಮಾನವನ ಮನುಕುಲದ ಉಳುವಿಗಾಗಿ ಸಸಿಗಳನ್ನು ನೆಟ್ಟು ಅವುಗನ್ನು …
Read More »
inmudalgi
ಜೂನ್ 4, 2025 ಬೆಳಗಾವಿ, ರಾಜ್ಯ
ಬೆಳಗಾವಿ – ೧೮ ವರ್ಷಗಳ ಕಾಯುವಿಕೆ, ಕೋಟ್ಯಾಂತರ ಅಭಿಮಾನಿಗಳ ಹರಕೆ, ಆಶೀರ್ವಾದ.. ಕೊನೆಗೂ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಆಗಿ ಮೂಡಿ ಬಂದಿರುವುದು ಸಕಲ ಕನ್ನಡಿಗರಿಗೆ ಹೆಮ್ಮೆ, ಹರ್ಷ ತಂದಿದೆ. ಈ ಗೆಲುವನ್ನು ಕಿಂಗ್ ಕೊಹ್ಲಿ ಅವರಿಗೆ ಅರ್ಪಿಸಿ ಕನ್ನಡಿಗರು ಹೃದಯ ವೈಶಾಲ್ಯತೆ ಮೆರೆಯೋಣ. ಈ ಸಲ ಕಪ್ ನಮ್ಮದೇ ಎನ್ನುತ್ತಿದ್ದ ನಮ್ಮ ಅಭಿಮಾನಿಗಳು ಈಗ ಕಾಲ ಕೂಡಿ ಬಂತು. ನಾವು …
Read More »
inmudalgi
ಜೂನ್ 3, 2025 ಬೆಳಗಾವಿ, ರಾಜ್ಯ
ಮೂಡಲಗಿ : ಸಮೀಪದ ಕೌಜಲಗಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಿವಿಧ ಬೇಡಿಕೆಗಲಿಗಾಗಿ ನಡೆಯುತ್ತಿರುವ ಧರಣಿಗೆ ಬೆಂಬಲವಾಗಿ ಮೂರಾರ್ಜಿ ವಸತಿ ಶಾಲೆಯಲ್ಲಿ ಸಂವಿಧಾನಾತ್ಮಕ ಸತ್ಯಾಗ್ರಹ ಸರ್ವಸಿಬ್ಬಂದಿ ಬಳಗ ಕಪ್ಪು ಪಟ್ಟಿ ಕಟ್ಟಿಕೊಂಡು ಸಾಂಕೇತಿಕ ಧರಣಿ ಸತ್ಯಾಗ್ರಹ ಕೈಗೊಂಡರು, ನಮ್ಮ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಾವಿರಾರು ನೌಕರರು ಸಣ್ಣ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂವಿಧಾನತ್ಮಕ ಹೋರಾಟಕ್ಕೆ ಕರೆ ಕೊಟ್ಟು ಗಾಳಿ, ಮಳೆ, ಚಳಿಯನ್ನು ಲೆಕ್ಕಿಸಸದೆ ಸರ್ವರ ಒಳತಿಗಾಗಿ …
Read More »