inmudalgi
ಜೂನ್ 18, 2025 ಬೆಳಗಾವಿ, ರಾಜ್ಯ
ಮೂಡಲಗಿ: ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ತಮ್ಮ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು ಮೂಡಲಗಿ ಪೋಲೀಸ್ ಠಾಣೆಯ ಪಿಎಸ್ಐ ರಾಜು ಪೂಜಾರಿ ಹೇಳಿದರು. ಅವರು ಪಟ್ಟಣದ ಕೆ.ಹೆಚ್.ಸೋನವಾಲಕರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರದಂದು ಜರುಗಿದ ಮಾದಕ ವಸ್ತು ನಿರ್ಮೂಲನೆ ದಿನಾಚರಣೆಯಲ್ಲಿ ಮಾತನಾಡಿ, ಮಾದಕ ಪದಾರ್ಥಗಳನ್ನು ಬಳಸುವುದು, ಮಾರಾಟ ಮಾಡುವುದು ಮತ್ತು ಬಳಸುವವರ ಸಹವಾಸ ಮಾಡುವುದು ಅಪರಾಧ, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಶಾಲೆಯ …
Read More »
inmudalgi
ಜೂನ್ 18, 2025 ಬೆಳಗಾವಿ, ರಾಜ್ಯ
ಮೂಡಲಗಿ: ಮೂಡಲಗಿಯ ಪುರಸಭೆ ವಾರ್ಡ ಸಂಖ್ಯೆ 15ರಲ್ಲಿ ಚರಂಡಿ ನಿರ್ಮಾಣಕ್ಕೆ ಬುಧವಾರ ಪುರಸಭೆ ಸದಸ್ಯ ಸಂತೋಷ ಸೋನವಾಲಕರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ, ಅನ್ವರ ನದಾಫ, ನಿವೃತ್ತ ಶಿಕ್ಷಕ ಕೆ.ಆರ್.ಕೊತ್ತಲ, ಶಿವಬಸು ಸುಣಧೋಳಿ, ಬಿ.ಪಿ.ಬಂದಿ, ಆರೋಗ್ಯ ನಿರೀಕ್ಷಕ ಪ್ರೀತಮ ಬೋವಿ, ಅಕ್ಷಯ ಕಂಬಾರ, ಗುತ್ತಿಗೆದಾರ ರಾಜು ಪೂಜೇರಿ ಮತ್ತಿತರರು …
Read More »
inmudalgi
ಜೂನ್ 18, 2025 ಬೆಳಗಾವಿ, ರಾಜ್ಯ
ಇಂಜಿನೀಯರಿಂಗ್ ಮತ್ತು ಮೆಡಿಕಲ್ ಪದವಿ ಕಲಿಯಲಿಕ್ಕೆ ಕಳೆದ ವರ್ಷದಲ್ಲಿ ವಿದ್ಯಾಪೋಷಕದಿಂದ ಆರ್ಥಿಕ ಸಹಾಯ ಪಡೆದ ವಿದ್ಯಾರ್ಥಿಗಳು ಮೂಡಲಗಿ: ಧಾರವಾಡದ ವಿದ್ಯಾಪೋಷಕ ಸಂಸ್ಥೆಯು 2025-26ನೇ ಸಾಲಿನಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿ ಪ್ರವೇಶಕ್ಕೆ ಕರ್ನಾಟಕದ ಅರ್ಹ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ನೀಡಲಿದೆ. ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ಮೊದಲ ಬಾರಿಗೆ ಶೇ.80ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಇಂಜಿನೀಯರಿಂಗ ಮತ್ತು ಮೆಡಿಕಲ್ ಪದವಿಗಳಿಗೆ ಪ್ರವೇಶ …
Read More »
inmudalgi
ಜೂನ್ 17, 2025 ಬೆಳಗಾವಿ, ರಾಜ್ಯ
ಮೂಡಲಗಿ : ಇಲ್ಲಿನ ಮುಸ್ಲಿಂ ಸಮಾಜವು ಒಗ್ಗಟ್ಟಿಗೆ ಹೆಸರಾಗಿದ್ದು, ಯಾವುದೇ ಕಾರಣಕ್ಕೂ ನಮ್ಮ ನಮ್ಮಲ್ಲಿ ಭಿನ್ನಾಭಿಪ್ರಾಯ ಬೇಡ. ಮಸೀದಿ ಲೆಕ್ಕಪತ್ರದ ಬಗ್ಗೆ ಕೆಲವರಿಗೆ ಗೊಂದಲ ಉಂಟಾಗಿದ್ದು, ಗೊಂದಲಕ್ಕೆ ತೆರೆ ಎಳೆಯೋಣ ಎಂದು ಬಿಟಿಟಿ ಕಮೀಟಿ ಪ್ರಭಾರಿ ಅಧ್ಯಕ್ಷ ಮಲೀಕ ಕಳ್ಳಿಮನಿ ಹೇಳಿದರು. ಸೋಮವಾರದಂದು ಪಟ್ಟಣದ ಜುಮ್ಮಾ ಮಸೀದಿ ಮುಂದೆ ಬಿಟಿಟಿ ಕಮೀಟಿ ಆಯೋಜಿಸಿದ ಕಮೀಟಿಯ ಲೆಕ್ಕಪತ್ರ ಬಗ್ಗೆ ವಿವರಣೆ ನೀಡಲು ಕರೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,ಜುಮ್ಮಾ ಮಸೀದಿಯ ನೂತನ …
Read More »
inmudalgi
ಜೂನ್ 16, 2025 ಬೆಳಗಾವಿ, ರಾಜ್ಯ
ಮೂಡಲಗಿ: ಸಮೀಪದ ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿಯ ಗುರ್ಲಾಪೂರ ಹೊರ ವಲಯದ ಮಾಳತೋಟ ಶಾಲೆ ಹತ್ತಿರ ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಭಾನುವಾರ ಸಾಯಂಕಾಲ 7.30 ಕ್ಕೆ ಸಂಭವಿಸಿದೆ. ಮೂಡಲಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಬೈಕ್ ಸವಾರರಾದ ಮೂಡಲಗಿಯ ಶ್ರೀಶೈಲ ಯುಹಾನ ಹಾದಿಮನಿ, ರಂಗಾಪೂರ ಗ್ರಾಮದ ಸುರೇಶ ಸತ್ಯಪ್ಪ ಮಾರಾಪೂರ ಮೃತ ದುರ್ದೈವಿಗಳು ಎಂದು ತಿಳಿದು …
Read More »
inmudalgi
ಜೂನ್ 15, 2025 ಬೆಳಗಾವಿ, ರಾಜ್ಯ
ಮೂಡಲಗಿ: ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದು ಕೇಂದ್ರ ಸರ್ಕಾರದಿಂದ ಪೂರೈಸಲ್ಪಡುವ ರಸಗೊಬ್ಬರಗಳು ವಿತರಣಾ ಕೇಂದ್ರಗಳಿಗೆ ತಲುಪಲು ವಿಳಂಬವಾಗುತ್ತಿದ್ದು ರೈತರ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ತೊಂದರೆಯಾಗಿದೆ ಮತ್ತು ಪದೆ ಪದೇ ಬೆಲೆ ಏರಿಕೆ ಆಗುತ್ತಿರುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ ಅದಕ್ಕೆಲ್ಲ ತಕ್ಷಣವೇ ಪರಿಹಾರವನ್ನು ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ತಾಲೂಕಾ ಪ್ರಧಾನ ಸಂಚಾಲಕ ರಮೇಶ ನಾಯಕ ನೇತೃತ್ವದಲ್ಲಿ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ ಅವರಿಗೆ ಮನವಿ ಸಲ್ಲಿಸಲಾಯಿತು ವೆಂಕಟಾಪೂರ …
Read More »
inmudalgi
ಜೂನ್ 15, 2025 ಬೆಳಗಾವಿ, ರಾಜ್ಯ
ಮೂಡಲಗಿ: 2024-25ನೇ ಸಾಲಿನ ಮಳೆ ಪರಿಹಾರ ಅನುದಾನ ಅಡಿಯಲ್ಲಿ ಮೂಡಲಗಿ ಶಿವಬೋಧರಂಗ ಮಠದಿಂದ ರಂಗಾಪೂರ ಕೂಡುರಸ್ತೆಯ ವರೆಗಿನ ಅರ್ಧ ಕಿ.ಮೀ. ವರೆಗೆ 60 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿವಬೋಧರಂಗ ಮಠದ ಪೀಠಾಧಿಪತಿದತ್ತಾತ್ರಯಬೋಧ ಸ್ವಾಮೀಜಿ ಭೂಮಿ ಪೂಜೆಯನ್ನು ನೆರವೇರಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ನಾಯಕ ಸರ್ವೋತ್ತಮ ಜಾರಕಹೊಳಿ ಅವರು ಮಾತನಾಡಿ, ಬಹಳ ದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ರಂಗಾಪೂರ-ಮುನ್ಯಾಳ ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ದಿಯ …
Read More »
inmudalgi
ಜೂನ್ 13, 2025 ಬೆಳಗಾವಿ, ರಾಜ್ಯ
ಮೂಡಲಗಿ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಶನಿವಾರ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಯೋಗ ದಿನಾಚರಣೆಯ ಕರಪತ್ರವನ್ನು ಬಿಡುಗಡೆ ಮಾಡಿದರು. ಮೂಡಲಗಿ: ‘ಜೂನ್ 21ರಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿರುವ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಅಚ್ಚುಕಟ್ಟಾಗಿ ನಡೆಯುವಂತೆ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು’ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ …
Read More »
inmudalgi
ಜೂನ್ 10, 2025 ಬೆಳಗಾವಿ, ರಾಜ್ಯ
ಮೂಡಲಗಿ: ಪಟ್ಟಣದ ಶ್ರೀ 1008 ಆದಿನಾಥ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಲಿ., ಪ್ರಸಕ್ತ ಹಣಕಾಸು ವರ್ಷದಲ್ಲಿ 29.66 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಬೆಳಗಾವಿ ನಿರ್ದೇಶಕ ವರ್ಧಮಾನ ಬೋಳಿ ಹೇಳಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 12.44 ಕೋಟಿ ಠೇವು ಸಂಗ್ರಹಿಸಿ, ರೂ. 7.50 ಕೋಟಿ ಸಾಲ ವಿತರಿಸಿ. ರೂ. 1.67 ಕೋಟಿ ನಿಧಿಗಳು …
Read More »
inmudalgi
ಜೂನ್ 10, 2025 ಬೆಳಗಾವಿ, ರಾಜ್ಯ
ಮೂಡಲಗಿ: ರಾಜ್ಯದ ಶಕ್ತಿ ದೇವತೆಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಬೇರೆ ಬೇರೆ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಯಾರಿಗೆ ಅಲ್ಲಿಗೆ ಹೋಗಲು ಸಾಧ್ಯವಿಲ್ಲೋ ಅಂತವರ ಅನುಕೂಲಕ್ಕಾಗಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಕ್ತಿ ಮಾತೆ ಯಲ್ಲಮ್ಮ ದೇವಿಯ ಮಂದಿರಗಳು ನಿರ್ಮಾಣವಾಗಿವೆ. ಅದೇ ರೀತಿ ಗುಜನಟ್ಟಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಯಲ್ಲಮ್ಮ ದೇವಿಯ ಮಂದಿರದ ಎದುರುಗಡೆ ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ …
Read More »