inmudalgi
ಏಪ್ರಿಲ್ 15, 2025 ಬೆಳಗಾವಿ, ರಾಜ್ಯ
ಡಾ.ಬಿ.ಆರ್.ಅಂಬೇಡ್ಕರ ಮಹಾ ಮಾನವತಾವಾದಿ: ಬಸವಂತ ಕೋಣಿ ಬೆಟಗೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ, ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರವರ 134ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ …
Read More »
inmudalgi
ಏಪ್ರಿಲ್ 15, 2025 ಬೆಳಗಾವಿ, ರಾಜ್ಯ
*ಬೆಮೂಲ್ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ* *ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ …
Read More »
inmudalgi
ಏಪ್ರಿಲ್ 14, 2025 ಬೆಳಗಾವಿ, ರಾಜ್ಯ
ಮೂಡಲಗಿ : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯು ಅವೈಜ್ಞಾನಿಕವಾಗಿದೆ ಎಂದು ಕ.ರಾ.ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗದವರ ಮನೆ ಮನೆಗೆ ತೆರಳಿ ಸರಿಯಾಗಿ ಸಮೀಕ್ಷೆ ಮಾಡದೇ ವರದಿ ನೀಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜವು ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಪತ್ರಿಕಾ ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾಹಿತಿಗಳ ಪ್ರಕಾರ …
Read More »
inmudalgi
ಏಪ್ರಿಲ್ 14, 2025 ಬೆಳಗಾವಿ, ರಾಜ್ಯ
ಬೆಟಗೇರಿ ಗ್ರಾಮದ ಕೃಷಿಕನ ಮಗಳು ಧಾರವಾಡ ಪಿಯು ಕಾಲೇಜಗೆ ಪ್ರಥಮ ಸ್ಥಾನ *ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದು ಬೆಟಗೇರಿಗೆ ಕೀರ್ತಿ ತಂದ ವಿದ್ಯಾರ್ಥಿನಿ ಭಾರತಿ ಕುರಬೇಟ. ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನೇಗಿಲಯೋಗಿ ಸಿದ್ಧೇಶ್ವರ ಭೀಮಶೆಪ್ಪ ಕುರಬೇಟ ಅವರ ಪುತ್ರಿ ಭಾರತಿ ಸಿದ್ಧೇಶ್ವರ ಕುರಬೇಟ ಪ್ರಸಕ್ತ ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ.96.05 ರಷ್ಟು ಸಾಧನೆ ಮಾಡಿ ಬೆಟಗೇರಿ ಗ್ರಾಮ ಮತ್ತು …
Read More »
inmudalgi
ಏಪ್ರಿಲ್ 14, 2025 ಬೆಳಗಾವಿ, ರಾಜ್ಯ
*ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ* *ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ …
Read More »
inmudalgi
ಏಪ್ರಿಲ್ 14, 2025 ಬೆಳಗಾವಿ, ರಾಜ್ಯ
‘ಸಾಧಕರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಬೇಕು’ ಮೂಡಲಗಿ: ತಾಲ್ಲೂಕಿನ ಫುಲಗಡ್ಡಿ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗಿ ಆಶ್ರಮದ ಚಂದ್ರಮ್ಮತಾಯಿ ಹಾಗೂ ಸದಾಶಿವ ಅಜ್ಜನವರ ಜಾತ್ರೆ, ರಥೋತ್ಸವ ನಿಮಿತ್ತವಾಗಿ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಮೂಡಲಗಿಯ ಬಾಲಶೇಖರ ಬಂದಿ ಅವರಿಗೆ ‘ಪತ್ರಿಕಾ ಮಿತ್ರ’, ಮುಧೋಳ ತಾಲ್ಲೂಕಿನ ದಾದನಟ್ಟಿಯ ಕಾಶೀಬಾಯಿ ಭೂತಪ್ಪಗೋಳ ಅವರಿಗೆ ‘ಪಾರಿಜಾತ ಪುತ್ರಿ’ ಪ್ರಶಸ್ತಿ, ಖಾನಟ್ಟಿಯ ಜಾನಪದ ಸಾಹಿತಿ ಡಾ. ಮಹಾದೇವ ಪೋತರಾಜ ಅವರಿಗೆ ‘ಜಾನಪದ …
Read More »
inmudalgi
ಏಪ್ರಿಲ್ 13, 2025 ಪ್ರಕಟಣೆ
ವೆಂಕಣ್ಣ ಲಕ್ಕಾರ ನಿಧನ ಮೂಡಲಗಿ ತಾಲೂಕಿನ ಹೊಸಯರಗುದ್ರಿ ಗ್ರಾಮದ ನಿವಾಸಿ ಹಾಗೂ ಮಾಜಿ ಸೈನಿಕ ವೆಂಕಣ್ಣ ಹಣಮಂತ ಲಕ್ಕಾರ (41) ರವಿವಾರ ನಿಧನರಾದರು. ಮೃತರು ತಂದೆ -ತಾಯಿ, ಪತ್ನಿ, ಓರ್ವ ಪುತ್ರಿ , ಸಹೋದರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
Read More »
inmudalgi
ಏಪ್ರಿಲ್ 13, 2025 ಬೆಳಗಾವಿ, ರಾಜ್ಯ
ಜನಮನ ಸೆಳೆದ ಎತ್ತುಗಳ ಒಂದು ನಿಮಿಷದ ಬಂಡಿ ಸ್ಫರ್ಧೆ ಮೂಡಲಗಿ: ತಾಲೂಕಿನ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ರವಿವಾರ ಜರುಗಿದ ಒಂದು ನಿಮಿಷದ ಎತ್ತುಗಳ ಬಂಡಿ ಸ್ಪರ್ಧೆಯು ಜನಮನ ಸೆಳೆಯಿತು ಸ್ಪರ್ಧೆಯ ಚಾಲನಾ ಕಾರ್ಯಕ್ರಮದಲ್ಲಿ ಯುವ ಮುಖಂಡ ಸುನಿಲ್ ನ್ಯಾಮಗೌಡ ಗ್ರಾಮ ಪಂಚಾಯತ ಉಪಾಧ್ಯಕ್ಷ ಕಲ್ಮೇಶ್ ಗಾಣಿಗಿ ಈರಣ್ಣ ಮುದ್ದಾಪುರ್ ರಮೇಶ್ ಸಾವಳಗಿ ಹನುಮಂತ ಚಿಕೆಗೌಡರು ಗುರುನಾಥ್ ರಾಮದುರ್ಗ ಹನಮಂತ ಗೋಲ್ಲಪ್ಪ ಕಾಗವಾಡ …
Read More »
inmudalgi
ಏಪ್ರಿಲ್ 12, 2025 ಬೆಳಗಾವಿ, ರಾಜ್ಯ
ಮೂಡಲಗಿ: ಸಮಾಜದ ಶೋಷಿತ ಮತ್ತು ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮ ಜ್ಯೋತಿರಾವ್ ಫುಲೆ ಅವರು ನೀಡಿದ ಅಮೂಲ್ಯ ಕೊಡುಗೆ ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡ ಹೇಳಿದರು. ಮೂಡಲಗಿ ಪಟ್ಟಣದ ವಿದ್ಯಾನಗರ ಜ್ಯೋರ್ತಿಲಿಂಗ ಬ್ಯಾಂಕ್ ಹತ್ತಿರ ನಡೆದ ಮಹಾತ್ಮ ಶ್ರೀ ಜ್ಯೋತಿಬಾ ಫುಲೆಯವರ 198ನೇ ಜಯಂತೋತ್ಸವದ ಮೆರವಣಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಭಾರತದಲ್ಲಿ ಮಹಿಳಾ ಶಿಕ್ಷಣವನ್ನು …
Read More »
inmudalgi
ಏಪ್ರಿಲ್ 12, 2025 ಬೆಳಗಾವಿ, ರಾಜ್ಯ
*ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.* *ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು* ಯಾದವಾಡ: ಯಾದವಾಡ ಗ್ರಾಮದಲ್ಲಿಂದು ಘಟ್ಟಗಿ ಬಸವೇಶ್ವರ ಜಾತ್ರೆಯು ಆರಂಭಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ಯಾದವಾಡ ಬ್ಯಾರೇಜ್ ಗೆ ನೀರು ಹರಿದು ಬಂದಿದ್ದರಿಂದ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ …
Read More »