inmudalgi
ಏಪ್ರಿಲ್ 6, 2025 ಬೆಳಗಾವಿ, ರಾಜ್ಯ
ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ – ಮಾತೆ ನೀಲಾಂಭಿಕಾದೇವಿ ಮೂಡಲಗಿ : ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಬುದ್ದ ಬಸವ ಅಂಬೇಡ್ಕರ ಸಾಯಿಬಾಬಾರ ಅವತಾರಗಳು ಸಮಾಜದ ಏಳಿಗೆಯ ಜೊತೆಗೆ ಜನರ ಮೌಢ್ಯತೆಗಳನ್ನು ತಿದ್ದಿ ಜನರಲ್ಲಿ ಸಂಸ್ಕಾರದ ಜೊತೆಗೆ ಭಗವಂತನ ಭಕ್ತಿಭಾವ ತುಂಬಿದರು ಹಾಗೂ ನಾವು ಮಾಡುವ ಕಾಯಕದಲ್ಲಿ ಶೃದ್ದೆ ಇರಬೇಕು ಅಲ್ಲದೇ ದೇವರಲ್ಲಿ ಭಕ್ತಿ ತೋರಿಸುವದರ ಜೊತೆಗೆ ಆಧ್ಯಾತ್ಮಿಕ ಶಕ್ತಿ ನಮ್ಮಲ್ಲಿ ಬಲವಾಗವಂತಿರಬೇಕು ಮತ್ತು ನಮ್ಮ ನಾಡಿನ …
Read More »
inmudalgi
ಏಪ್ರಿಲ್ 5, 2025 ಬೆಳಗಾವಿ, ರಾಜ್ಯ
ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯ : ಸಂಜೀವ ಮಂಟೂರ ಮೂಡಲಗಿ : ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯವಿದೆ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಕೃಷಿ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ರೈತರಿಗೆ ಬೆಳೆ ಪರಿಹಾರ, ಕೃಷಿ ಹೊಂಡಗಳು ಮತ್ತು ಕೃಷಿ ನಿರ್ವಹಣಾ ಸಾಮಗ್ರಿಗಳನ್ನು ಸಬ್ಸಿಡಿ ರೂಪದಲ್ಲಿ ಚಿಕ್ಕ ಹಿಡುವಳಿದಾರರಿಗೆ ನೀಡುತ್ತಿದ್ದು ಅಲ್ಲದೇ ಮಹಿಳೆಯರ ಸ್ವಾವಲಂಬನೆಗಾಗಿ ಗುಡಿ …
Read More »
inmudalgi
ಏಪ್ರಿಲ್ 4, 2025 ಬೆಳಗಾವಿ, ರಾಜ್ಯ
ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು ಅವಶ್ಯವಿದೆ ಉಪನ್ಯಾಸಕಿ : ಕವಿತಾ ಹಳ್ಳೂರ. ಮೂಡಲಗಿ : ಮಾತೃಸ್ವರೂಪಿಯಾದ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಸಾಮಾನ್ಯವಾಗಿದ್ದು ಮಹಿಳೆಯನ್ನು ಗೌರವಿಸುವಂತಹ ನಮ್ಮ ದೇಶದಲ್ಲಿ ತಾಯಿ ಗರ್ಭದಲ್ಲಿಯೇ ಅವೈಜ್ಞಾನಿಕ ವೈಧ್ಯಕೀಯ ತಪಾಸನೆ ಮಾಡಿ ಹೆಣ್ಣು ಮಗು ಎಂದು ತಿಳಿದ ನಂತರ ಭ್ರೂಣ ಹತ್ಯೆ ಮಾಡುವುದು ಇಂದು ಯಥೇಚ್ಚವಾಗಿ ನಡೆಯುತ್ತಿದ್ದು ಭ್ರ್ರೂಣ ಹತ್ಯೆ ಮಾಡುವುದು ನಮ್ಮ ಕಾನೂನಲ್ಲಿ ಅಪರಾಧವಾಗಿದ್ದು ಕಾನೂನು ತಿಳಿವಳಿಕೆ ಇಲ್ಲದೇ ಭ್ರೂಣ ಹತ್ಯೆ ಮಾಡುತ್ತೀರುವುದು …
Read More »
inmudalgi
ಏಪ್ರಿಲ್ 4, 2025 ಬೆಳಗಾವಿ, ರಾಜ್ಯ
ಜಾನಪದ ಗಾಯಕ ಮಾಳು ನಿಪನಾಳ ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಮೂಡಲಗಿ : ಸಮೀಪದ ನಿಪನಾಳ ಗ್ರಾಮದ ಜಾನಪದ ಗಾಯಕ ಮಾಳು ಅವರು ಕಳೆದ 15 ವರ್ಷಗಳಿಂದ ಡೊಳ್ಳಿನ ಹಾಡಿನ ಮೂಲಕ ಜಾನಪದ ಲೋಕಕ್ಕೆ ಬಂಧು ಜಾನಪದ ಮತ್ತು ಸಾಹಿತ್ಯ ಕ್ಷೆತ್ರದಲ್ಲಿ ತನ್ನದೆಯಾದ ಸಾಧನೆ ಮಾಡುತ್ತ ಬಂದಿರುತ್ತಾನೆ. ಜನಪದ ಕವನಗಳು, ಜಾನಪದ ಕಲೆ, ಸಂಸ್ಕೃತಿಕ ಹಾಡು ಹೀಗೆ ಹಲವಾರು ಕಾರ್ಯಕ್ರಮಗಳಲ್ಲಿ ಸಾಧನೆ ಮಾಡುತ್ತಾ ಬಹುಮಾನಗಳನ್ನು ಪಡೆದಿರುತ್ತಾರೆ …
Read More »
inmudalgi
ಏಪ್ರಿಲ್ 3, 2025 ಬೆಳಗಾವಿ, ರಾಜ್ಯ
‘ಆರೋಗ್ಯಪೂರ್ಣ ಸಮಾಜಕ್ಕಾಗಿ ಸಾವಯವ ಕೃಷಿ ಅವಶ್ಯವಿದೆ’: ಶ್ರೀಧರಬೋಧ ಸ್ವಾಮಿಜಿ ಮೂಡಲಗಿ: ‘ರೈತರು ಕೃಷಿಯನ್ನು ಕೌಶಲತೆಯಿಂದ ಮಾಡುವ ಮೂಲಕ ಉತ್ತಮ ಆದಾಯವನ್ನು ಪಡೆಯಲು ಸಾಧ್ಯ’ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀಧರಬೋಧ ಸ್ವಾಮಿಜಿ ಹೇಳಿದರು. ಇಲ್ಲಿಯ ಶಿವಬೋಧರಂಗ ಮಠದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಏರ್ಪಡಿಸಿದ್ದ ಸಾವಯವ ಕೃಷಿ ಕುರಿತು ವಿಚಾರ ಸಂಕಿರ್ಣ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ರೈತರು ರಾಸಾಯಣಿಕ ಗೊಬ್ಬರವನ್ನು ಬಳಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಕಡಿಮೆ …
Read More »
inmudalgi
ಏಪ್ರಿಲ್ 3, 2025 ಬೆಳಗಾವಿ, ರಾಜ್ಯ
ಏ.6 ರಂದುಶ್ರೀ ಸತ್ಯಸಾಯಿ ಸೇವಾ ಸಮಿತಿಯ 18ನೇ ವಾರ್ಷಿಕೋತ್ಸವ ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿಯ 18ನೇ ವಾರ್ಷಿಕೋತ್ಸವವು ಏ.6 ರಂದು ಮುಂಜಾನೆ 10-30ಕ್ಕೆ ಆರ್.ಡಿಎಸ್. ಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಶ್ರೀ ಶ್ರೀಧರಬೋಧ ಸ್ವಾಮಿಗಳು, ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು ವಹಿಸುವರು. ಬೆಳಗಾವಿ ಜಿಲ್ಲಾ ಶ್ರೀ ಸತ್ಯಸಾಯಿ ಸೇವಾ ಸಮಿತಿ ಅಧ್ಯಕ್ಷ ವಸಂತ …
Read More »
inmudalgi
ಏಪ್ರಿಲ್ 3, 2025 ಬೆಳಗಾವಿ, ರಾಜ್ಯ
ನಿಧನ ವಾರ್ತೆ ಲಕ್ಷ್ಮಣ ಉಪ್ಪಾರ ನಿಧನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನಿವಾಸಿ ಹಾಗೂ ಉಪ್ಪಾರ ಸಮಾಜ ಹಿರಿಯರಾದ ಲಕ್ಷ್ಮಣ ಭೀಮಪ್ಪ ಉಪ್ಪಾರ(90) ಬುಧವಾರ ನಿಧನರಾದರು. ಮೃತರು ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಗೌರವಾಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಕಾಂಗ್ರೇಸ್ ಮುಖಂಡ ಭರಮಣ್ಣ ಉಪ್ಪಾರ ಸೇರಿದಂತೆ ನಾಲ್ವರು ಪುತ್ರರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »
inmudalgi
ಏಪ್ರಿಲ್ 3, 2025 ಬೆಳಗಾವಿ, ರಾಜ್ಯ
ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಎಸ್. ಎನ್. ಕುಂಬಾರ. ಮೂಡಲಗಿ : ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿ ನಾಗರಿಕನ ಕರ್ತವ್ಯವಾಗಿದ್ದು ಇಂದು ಮಾನವ ನಿರಂತರವಾಗಿ ಪರಿಸರದ ಮೇಲೆ ತನ್ನದೇಯಾದ ಆಕ್ರಮಣ ಮಾಡುತ್ತಿದ್ದು ನೈಸರ್ಗಿಕವಾಗಿ ಇರುವ ಸಸ್ಯ ಹಾಗೂ ಪ್ರಾಣಿ ಸಂಪತ್ತು ನಾಶವಾಗುತ್ತಿದ್ದು ಸಸ್ಯ ಪ್ರಾಣಿ ಪ್ರಭೇದಗಳು ಅಳುವಿನ ಅಂಚಿನಲ್ಲಿವೆ ಅಲ್ಲದೇ ಕೈಗಾರಿಕೆಗಳ ಅಬ್ಬರ ಬೆಟ್ಟ ಗುಡ್ಡ ನದಿಗಳು ತನ್ನ ಆಸ್ತಿತ್ವ ಕಳೆದು ಕೊಳ್ಳುತ್ತಿವೆ ಮನುಷ್ಯ ತನ್ನ ಸಂತತಿಯ …
Read More »
inmudalgi
ಏಪ್ರಿಲ್ 3, 2025 ಬೆಳಗಾವಿ, ರಾಜ್ಯ
ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ : ಬಸವರಾಜ ಪಣದಿ ಬೆಟಗೇರಿ:ನಾಡಿನ ಧಾರ್ಮಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರದ ಅಭಿವೃದ್ಧಿಗಾಗಿ ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಮೂಡಲಗಿ ತಾಲೂಕಾ ಕೇಂದ್ರ ಹಾಗೂ ಮಮದಾಪೂರ ವಲಯದ ಶ್ರೀಕ್ಷೇಧಗ್ರಾ ಯೋಜನೆ ಕಾರ್ಯಕ್ಷೇತ್ರ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ದೇವಸ್ಥಾನದ ಜಿರ್ಣೋದ್ಧಾರಕ್ಕೆ ಏ.3ರಂದು …
Read More »
inmudalgi
ಏಪ್ರಿಲ್ 2, 2025 ಬೆಳಗಾವಿ, ರಾಜ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್ಎಸ್ಎಸ್ ಶಿಬಿರಗಳು ಪ್ರೇರಣೆ ನೀಡುತ್ತೇವೆ – ಕೃಷ್ಣಪ್ಪ ಲ. ಚಿನ್ನಾಕಟ್ಟಿ ಮೂಡಲಗಿ : ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್.ಎಸ್.ಎಸ್. ಪಾತ್ರ ಬಹುಮುಖ್ಯವಾದದ್ದು ಇಂದಿನ ಯುವಕರು ಪಟ್ಟಣದ ಜೀವನಕ್ಕೆ ಅಣಿಯಾಗುತ್ತಿದ್ದು ಗ್ರಾಮೀಣ ಸಮಾಜದ ಮೌಲ್ಯಗಳ ಅರಿವು ಇಲ್ಲದಂತಾಗಿದೆ. ಅಲ್ಲದೇ ಗ್ರಾಮೀಣ ಸಮಾಜದ ಸಂಸ್ಕøತಿ ಸಂಪ್ರದಾಯ ಹಾಗೂ ಜನಜೀವನ ನಿಜವಾದ ಅರಿವು ಪಡೆದಾಗ ಮಾತ್ರ ಸರಿಯಾದ ವ್ಯಕ್ತಿತ್ವ ಬೆಳಸಿಕೊಳ್ಳಲು ಸಾಧ್ಯ ಎಂದು ಪಟಗುಂದಿಯ ಪಿ.ಕೆ.ಪಿ.ಎಸ್. ಬ್ಯಾಂಕಿನ ಉಪಾಧ್ಯಕ್ಷರಾದ …
Read More »