ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳಡಿಯಲ್ಲಿ ದೊರಕುವ ಜೀವವಿಮಾ ಯೋಜನೆ ಸೇರಿದಂತೆ ವಿವಿಧ ಸಹಾಯ, ಸೌಲಭ್ಯಗಳನ್ನು ರೈತರು ಹಾಗೂ ಗ್ರಾಹಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಕಾರ್ಯಾಲಯದಲ್ಲಿ ಮೇ.2ರಂದು ನಡೆದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿಯಲ್ಲಿ ತಪಸಿ ಗ್ರಾಮದ ರೈತ ಮಹಾದೇವ ತಿರಕನ್ನವರ ಅವರು ಇತ್ತೀಚೆಗೆ …
Read More »
IN MUDALGI Latest Kannada News