ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ಬೆಟಗೇರಿ:ಪ್ರತಿಯೊಬ್ಬ ಭಾರತಿಯ ನಾಗರಿಕ ಸಂವಿಧಾನದ ಆಶಯದಂತೆ ನಡೆದುಕೊಂಡರೆ ಸಮಸಮಾಜ ನಿರ್ಮಾಣಗೊಂಡು ಸುಂದರ ಬದುಕು ಸಾಗಿಸಲು ಸಾಧ್ಯ ಎಂದು ಎಸ್.ವೈ.ಪಾಟೀಲ ಹೇಳಿದರು. ಮೂಡಲಗಿ ಚೈತನ್ಯ ಗ್ರುಪ್ನ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶವರ್i ಚೈತನ್ಯ ಶಾಲೆ ಹಾಗೂ ಚೈತನ್ಯಮಯಿ ಸತ್ಯೇವ್ವ ದೇಯನ್ನವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ.26ರಂದು ನಡೆದ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ರಚಿಸಿದ ಸಂವಿಧಾನ …
Read More »
IN MUDALGI Latest Kannada News