ಗೋಕಾಕ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅರಭಾವಿ ಬಿಜೆಪಿ ಮಂಡಲದಿಂದ ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಆಚರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಈ ಸಂದರ್ಭದಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಾಷ್ಟ್ರದ ಉನ್ನತಿ, ಪ್ರಗತಿಗಾಗಿ ಶ್ರಮಿಸಿರುವ ಮಹಾನ್ ವ್ಯಕ್ತಿ. ಪ್ರಪಂಚದಲ್ಲಿಯೇ ಎಲ್ಲರೂ ಮೆಚ್ಚುವಂತಹ ಸಂವಿಧಾನವನ್ನು ರಚನೆ ಮಾಡಿದ್ದಾರೆ. ನಮ್ಮ ದೇಶವು ಇಂದು ಶಿಕ್ಷಣದಲ್ಲಿ ಮುಂದುವರೆದು ಉನ್ನತ ಸ್ಥಾನ,ಮಾನ ಬರುತ್ತದೆಂದರೆ ಅದಕ್ಕೆ ಅಂಬೇಡ್ಕರ್ ಅವರು ಕಾರಣರು. …
Read More »
IN MUDALGI Latest Kannada News