inmudalgi
ಮಾರ್ಚ್ 8, 2025 ಬೆಳಗಾವಿ, ರಾಜ್ಯ
ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಕೊಲ್ಲೂರು: ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, …
Read More »
inmudalgi
ಮಾರ್ಚ್ 8, 2025 Uncategorized
inmudalgi
ಮಾರ್ಚ್ 8, 2025 ಬೆಳಗಾವಿ, ರಾಜ್ಯ
ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ ಮೂಡಲಗಿ : ಮಹಿಳೆಯರು ಸ್ವಾಭಿಮಾನದ ಸಂಕೇತವಾಗಿದ್ದು ಮಹಿಳೆ ತನ್ನ ಸರ್ವಾಗೀಣ ಅಭಿವೃದ್ಧಿಗೆ ನಿರಂತರ ಪ್ರಯತ್ನವನ್ನು ಪ್ರಾಚೀನಕಾಲದಿಂದಲ್ಲೂ ನಡೆಸಿದರೂ ಇಂದಿನವರೆಗೊ ಪರಿಪೂರ್ಣ ಯಶಸ್ಸನ್ನು ಪಡೆದುಕೊಂಡಿಲ್ಲಾ ಇಂದು ವೈಜ್ಞಾನಿಕವಾಗಿ ಜಗತ್ತು ಬೆಳೆಯುತ್ತಿದೆ ಅವಕಾಶಗಳು ಅತ್ಯಧಿಕವಾಗಿ ಹೆಚ್ಚುತ್ತಿದ್ದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಕೊಳ್ಳುವುದು ಅವಶ್ಯವಿದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ತಾನು ಅಬಲೆ ಅಲ್ಲ ಸಬಲೆ ಎಂದು ಇಂದಿನ ಸಮಾಜಕ್ಕೆ ಮನದಟ್ಟು …
Read More »
inmudalgi
ಮಾರ್ಚ್ 7, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ (102) ಇವರು ಶುಕ್ರವಾರ ಮಾ.6ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಪರಮಾನಂದ ಕೋಣಿ ಸೇರಿದಂತೆ ಓರ್ವ ಪುತ್ರ, ಗೋಕಾಕ ತಾಪಂ ಮಾಜಿ ಅಧ್ಯಕ್ಷೆ ಕಸ್ತೋರೆವ್ವ ಪರಮಾನಂದ ಕೋಣಿ ಸೇರಿದಂತೆ ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಬೆಟಗೇರಿ ಗ್ರಾಮದ ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ಅವರ ನಿಧನಕ್ಕೆ ಸ್ಥಳೀಯ ಹಾಗೂ …
Read More »
inmudalgi
ಮಾರ್ಚ್ 7, 2025 ಬೆಳಗಾವಿ, ರಾಜ್ಯ
ಮಾ.11 ರಂದು ವಿವಿಧಡೆ ವಿದ್ಯುತ್ ವ್ಯತ್ಯೆ ಮೂಡಲಗಿ: ಮೂಡಲಗಿ, ನಾಗನೂರ, ತಿಗಡಿ, ಹಳ್ಳೂರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮಂಗಳವಾರ ಮಾರ್ಚ 11 ರಂದು 4ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ಕೈಕೊಳ್ಳಲು ಉದ್ದೇಶಿಸಿರುವುದರಿಂದ ಅಂದು ವಿದ್ಯುತ್ ವ್ಯತ್ಯಯ ಉಂಟಾಗಲ್ಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.11 ರಂದು 110 ಕೆವ್ಹಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮೂಡಲಗಿ ಪಟ್ಟಣ ಮತ್ತು ಗುರ್ಲಾಪೂರ, ಈರಣ್ಣ ನಗರ, ನಾಗನೂರ ವಿದ್ಯುತ್ …
Read More »
inmudalgi
ಮಾರ್ಚ್ 7, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕವಾಗಿದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ನೀರಾವರಿ, ಗ್ರಾಮೀಣ ಅಭಿವೃದ್ಧಿ, ಕೃಷಿಗೆ ವಿಶೇಷವಾಗಿರುವ ಯಾವುದೇ ಅನುದಾನ ನೀಡದಿರುವುದು ರೈತಾಪಿ ವರ್ಗಕ್ಕೆ ನಿರಾಶಾದಾಯಕವಾಗಿದೆ. ಇದೊಂದು ನಿರಪಯುಕ್ತ, ರೈತ ವಿರೋಧಿ ಬಜೆಟ್ ಆಗಿದೆ. ಈರಣ್ಣ ಕಡಾಡಿ, ಸಂಸದರು ರಾಜ್ಯಸಭಾ
Read More »
inmudalgi
ಮಾರ್ಚ್ 7, 2025 ಬೆಳಗಾವಿ, ರಾಜ್ಯ
ಸಾಲದ ಶೂಲಕ್ಕೆ ದೂಡಿದ ಬಜೆಟ್ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …
Read More »
inmudalgi
ಮಾರ್ಚ್ 7, 2025 ಬೆಳಗಾವಿ, ರಾಜ್ಯ
ಗೋಕಾಕ: ಕೇಂದ್ರ ಸರ್ಕಾರದ ಜನ ಔಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮಾ-07 ರಂದು ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆಯ ನಿಮಿತ್ಯ ಗೋಕಾಕ ನಗರದ ಸಾರ್ವಜನಿಕ ತಾಲೂಕಾ ಆಸ್ಪತ್ರೆಯ ಹತ್ತಿರ ಇರುವ ಜನಔಷಧಿ ಮಳಿಗೆಗೆ ಭೇಟಿ ನೀಡಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಕಳೆದ 11 ವರ್ಷಗಳಿಂದ ಸುಮಾರು …
Read More »
inmudalgi
ಮಾರ್ಚ್ 7, 2025 ಬೆಳಗಾವಿ, ರಾಜ್ಯ
ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಬೆಳೆಯಲಿ- ಜ್ಯೋತಿ ಪಾಟೀಲ ಮೂಡಲಗಿ: ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಮೂಡಲಗಿ ಸಿವಿಲ್ ಹಾಗೂ ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಜ್ಯೋತಿ ಪಾಟೀಲ ಹೇಳಿದರು. ಅವರು ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ನೆಹರು …
Read More »
inmudalgi
ಮಾರ್ಚ್ 5, 2025 ಬೆಳಗಾವಿ, ರಾಜ್ಯ
‘ದೇಶ ಕಾಯುವ ಯೋಧರಿಗೆ ಸರ್ವಕಾಲಿಕೆ ಗೌರವ ಸಲ್ಲಬೇಕು’- ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮೂಡಲಗಿ:‘ಸಾವನ್ನು ಬೆನ್ನಿಗೆ ಕಟ್ಟಿ ಕೊಂಡು ದೇಶ ರಕ್ಷಣೆ ಮಾಡುವ ಯೋಧರು ಇರುವುದರಿಂದಾಗಿ ದೇಶದ ಪ್ರಜೆಗಳು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ’ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾರತೀಯ ಸೇನೆಯಲ್ಲಿ ಸುಧೀರ್ಘ 22 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿಯಾಗಿ ಮರಳಿ ತವರೂರಿಗೆ ಆಗಮಿಸಿದ ಗಣಪತಿ ಮಲ್ಲಪ್ಪ ರಡರಟ್ಟಿ ಅವರಿಗೆ ಮೂಡಲಗಿ-ಶಿವಾಪುರ ಗ್ರಾಮಸ್ಥರು ಏರ್ಪಡಿಸಿದ್ದ …
Read More »