inmudalgi
ಜನವರಿ 22, 2026 ಬೆಳಗಾವಿ, ರಾಜ್ಯ
.ಮೂಡಲಗಿ : ದಿನಾಂಕ 23-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ಅಭ್ಯುದಯ-04 ಸಾಯಂಕಾಲ 4 ಘಂಟೆಗೆ ಶಾಲೆಯ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಮುಖ್ಯ ಅತಿಥಿಗಳಾಗಿ ಶಿರೂರನ ರಾಷ್ಟ್ರಪತಿ ಪ್ರಶಸ್ತಿ ವಿಜೇತರಾದ ಮಾತೋಶ್ರೀ ಗುರಮ್ಮ ಹಂ. ಸಂಕಿನಮಠ ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಬಿ. ಹಿರೇಮಠ …
Read More »
inmudalgi
ಜನವರಿ 21, 2026 ಬೆಳಗಾವಿ, ರಾಜ್ಯ
ಮೂಡಲಗಿ: ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುಯೆಲ್ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಪಾಸಾದರೆ ಮಾತ್ರ ಚಾಲನಾ ಪರವಾನಗಿ ನೀಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಮೂಡಲಗಿ ತಾಲೂಕಿನ ಅರಭಾವಿಯಲ್ಲಿ ಮಂಗಳವಾರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ನೂತನ ಕಟ್ಟಡ ಮತ್ತು ಚಾಲನಾ ಪಥವನ್ನು ಉದ್ಘಾಟಿಸಿ ಮಾತನಾಡಿದರು. ವಾಹನ ಸವಾರರ ಬಹು ದಿನಗಳ ಬೇಡಿಕೆಯಾದ ಸಹಾಯಕ ಸಾರಿಗೆ …
Read More »
inmudalgi
ಜನವರಿ 20, 2026 ಬೆಳಗಾವಿ, ರಾಜ್ಯ
ಜ.21ರಂದು ಡಿಜಿಟಲ್-ಇ ಸ್ಟಾಂಪ್ ತರಬೇತಿ ಮೂಡಲಗಿ: ಮೂಡಲಗಿ ಉಪ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ದಸ್ತಾವ್ಭೆಜು ಬರಹಗಾರರು, ವಕೀಲರು, ಗ್ರಾಮ-ಒನ್, ಬಾಪ್ರಜಿ-ಸೇವಾ ಕೇಂದ್ರ, ಕರ್ನಾಟಕ ಒನ್, ಬೆಳಗಾವಿ ಒನ್, ಸ್ಕಿಲ್ ಮೂಲಕ ಇ ಸ್ಟಾಂಪ್ ಮಾರಾಟ ವ್ಯವಸ್ಥೆ ನಿರ್ವಹಿಸುತ್ತಿರುವ ಸಹಕಾರಿ ಸೌಹಾರ್ದಗಳ ಬ್ಯಾಂಕಿನ ಸಿಬ್ಬಂದಿ ವರ್ಗದವರಿಗೆ ಹಾಗೂ ಡಿಜಿಟಲ್-ಇ ಸ್ಟಾಂಪ್ ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಮಾಹಿತಿ ಹಾಗೂ ತರಬೇತಿಯನ್ನು ಜ.21ರಂದು ಮದ್ಯಾಹ್ನ 12-30 ರಿಂದ 1-30ರ ವರೆಗೆ ಉಪನೊಂದಣಿ ಕಛೇರಿಯಲ್ಲಿ …
Read More »
inmudalgi
ಜನವರಿ 20, 2026 ಬೆಳಗಾವಿ, ರಾಜ್ಯ
ಮೂಡಲಗಿ : ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಸ್ಪೂರ್ತಿ ಆಶ್ರಯ ಹಾಗೂ ಖ್ಯಾತಿಯನ್ನು ತಂದುಕೊಡುತ್ತದೆ ಶಿಕ್ಷಣದ ಮೌಲ್ಯವನ್ನು ಅರಿತವನು ಸಾದಕನಾಗಿ ಸಾಮಾಜಿಕವಾಗಿ ಬೆಳದು ತೋರಿಸಬಲ್ಲ ವಿದ್ಯಾರ್ಥಿ ಓದಿನ ಜೊತೆಗೆ ಸಂಸ್ಕಾರ ಚಾರಿತ್ರ ಉತ್ತಮ ನಡವಳಿಕೆ ರೂಢಿಸಿಕೊಂಡು ತನ್ನ ಅಭಿವೃದ್ಧಿಯ ಜೊತೆಗೆ ತನ್ನ ಕುಟುಂಬ ತನ್ನ ದೇಶ ನಾಡನ್ನು ಸುದಾರಿಸಲು ಸಾಧ್ಯವಿದೆ ವಿದ್ಯಾರ್ಥಿ ಶ್ರದ್ಧೆ ನಿಷ್ಠೆ ಮತ್ತು ಜೀವನದ ಪ್ರಾಮುಖ್ಯತೆಯನ್ನು ಅರಿತು ತನ್ನ ಯಶಸ್ಸನ್ನು ಸಾಧಿಸುವ ಛಲ ಇಟ್ಟುಕೊಳ್ಳುವುದು ಅಗತ್ಯವಿದೆ ಎಂದು …
Read More »
inmudalgi
ಜನವರಿ 20, 2026 ಬೆಳಗಾವಿ, ರಾಜ್ಯ
ಮೂಡಲಗಿ : ದಿನಾಂಕ 22-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ವಿನೂತನ-7 ಸಾಯಂಕಾಲ 4 ಘಂಟೆಗೆ ಶಾಲೆಯ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಶ್ರೀಶಿವಬೋಧರಂಗ ಸಿದ್ದಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀಶ್ರೀಶ್ರೀ ದತ್ತಾತ್ರೇಯ ಸ್ವಾಮೀಜಿ ಮತ್ತು ಪೂಜ್ಯ ಶ್ರೀಬಸವಜಯಮೃತ್ಯುಂಜಯ ಸ್ವಾಮೀಜಿ ವಹಿಸುವರು ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ವಿಶೇಷ ಅತಿಥಿಗಳಾಗಿ ಖ್ಯಾತ ಚಲನಚಿತ್ರ ಕಾಮಿಡಿ …
Read More »
inmudalgi
ಜನವರಿ 20, 2026 ಬೆಳಗಾವಿ, ರಾಜ್ಯ
ಮೂಡಲಗಿ: ಜಾತಿ, ಮತ-ಪಂಥ ಕಾಂದಾಚಾರಗಳನ್ನು ಖಂಡಿಸುತ್ತಾ ಜೀವನದ ಪರಮ ಸತ್ಯಗಳನ್ನು ನಿರ್ಭೀತಿಯಿಂದ ಸಾರಿದ ವೇಮನ ಒಬ್ಬ ದಾರ್ಶನಿಕ ಕವಿ ನಿವ್ಲತ್ತ ಪ್ರಾಚಾರ್ಯ ಹಾಗೂ ಮಕ್ಕಳ ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರು ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಎಸ್.ಎಸ್.ಆರ್.ಪದವಿ ಪೂರ್ವ ಮತ್ತು ಪ್ರೌಢ ಶಾ¯, ಬಿ.ಪಿ ಇಡಿ, ಎಮ್.ಪಿ.ಇ.ಡಿ ಮಹಾವಿದ್ಯಾಲಯ, ಹಾಗೂ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಸೋಮವಾರದಂದು ಜರುಗಿದ ಮಹಾಯೋಗಿ ವೇಮನರ 614ನೇ …
Read More »
inmudalgi
ಜನವರಿ 20, 2026 ಬೆಳಗಾವಿ, ರಾಜ್ಯ
ಮೂಡಲಗಿಯಲ್ಲಿ ಜ.24ರಂದು ಜರುಗಲಿರುವ ಹಿಂದೂ ಸಮೇಳನದ ಪ್ರಚಾರ ಪತ್ರಿಕೆಯನ್ನು ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಬಿಡುಗಡೆ ಮಾಡಿದರು. ವಿವಿಧ ಸಮಾಜಗಳ ಮುಖಂಡರು ಚಿತ್ರದಲ್ಲಿರುವರು. ಮೂಡಲಗಿಯಲ್ಲಿ ಜ.24ರಂದು ಹಿಂದೂ ಸಮ್ಮೇಳನ ಮೂಡಲಗಿ: ‘ಮೂಡಲಗಿಯ ಹಿಂದೂ ಸಮ್ಮೇಳನ ಸಂಚಾಲನಾ ಸಮತಿಯಿಂದ ಜ.24 (ಶನಿವಾರ)ರಂದು ಸಂಜೆ 4ಕ್ಕೆ ಬಸವ ರಂಗ ಮಂಟಪದ ಬಳಿಯಲ್ಲಿ ಬೃಹತ್ ಹಿಂದೂ ಸಮ್ಮೇಳನ ಜರುಗಲಿದೆ’ ಎಂದು ಸಮ್ಮೇಳನದ ನೇತೃತ್ವವಹಿಸಿರುವ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು. ಇಲ್ಲಿಯ …
Read More »
inmudalgi
ಜನವರಿ 20, 2026 ಬೆಳಗಾವಿ, ರಾಜ್ಯ
ಮೂಡಲಗಿ: ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ಪ್ರತಿಭಟಿಸುವ ಮುನ್ನವೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆಯನ್ನು ನೀಡಿದರು. ಮತಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅಕ್ರಮ …
Read More »
inmudalgi
ಜನವರಿ 19, 2026 ಬೆಳಗಾವಿ, ರಾಜ್ಯ
ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಅಮೆಚೂರ್ ಕಬಡ್ಡಿ ಅಸೋಸಿಷನ್ ಮೂಡಲಗಿ ತಾಲೂಕ ಅಧ್ಯಕ್ಷ ಹಣಮಂತ ಮದಣ್ಣವರ ಅವರಿಗೆ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಪಂಜು ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹಣಮಂತ ಮದಣ್ಣವರ ಅವರಿಗೆ ಪ್ರಶಸ್ತಿಯನ್ನು ಪುತ್ತೂರು ಶಾಸಕಿ …
Read More »
inmudalgi
ಜನವರಿ 18, 2026 ಬೆಳಗಾವಿ, ರಾಜ್ಯ
ಮೂಡಲಗಿ: ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯಿಂದ ಜ.24ರಂದು ಹಿಂದೂ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಮದ್ಯಾಹ್ನ 2ಗಂಟೆಗೆ ಶ್ರೀ ಶಿವಬೋಧರಂಗ ಮಠದಿಂದ ಶ್ರೀ ಬಸವ ಮಂಟಪದವರೆಗೆ ಶೋಭಾ ಯಾತ್ರೆ ನಡೆಯುವದು. ಸಂಜೆ 4ಗಂಟೆಗೆ ಬಸವ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವದು ಎಂದು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ಹೇಳಿದರು. ಅವರು ಶನಿವಾರ ಸಂಜೆ ಶ್ರೀ ಶಿವಬೋಧರಂಗ ಮಠದಲ್ಲಿ ಹಿಂದೂ ಸಮ್ಮೇಳನದ ಕುರಿತು ನಡೆದ ಪೂರ್ವಬಾವಿ …
Read More »