inmudalgi
ಡಿಸೆಂಬರ್ 31, 2024 ಬೆಳಗಾವಿ, ರಾಜ್ಯ
ತೊಂಡಿಕಟ್ಟಿ: ಅವಧೂತೈಕ್ಯ ಪುಂಡಲೀಕ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ತೊಂಡಿಕಟ್ಟಿ: ಎಲ್ಲಕ್ಕಿಂತಲೂ ಗುರುವಿನ ಋಣ ತೀರಿಸ ಬೇಕು, ಗಾಳೇಶ್ವರ ಮಠದ ಪೀಠಾಧಿಪತಿ ವೆಂಕಟೇಶ್ವರ ಮಹಾರಾಜರು ಶ್ರೀಮಠ ಪೀಠಾಧಿಪತಿಗಳಾಗಿ ಅವಧೂತೈಕ್ಯ ಪುಂಡಲೀಕ ಮಹಾರಾಜರ ಶಿಲಾಮಂದಿರವನ್ನು ಭಕ್ತ ಸಮೂಹ ಸಹಕಾರದಿಂದ ಕೇವಲ ಒಂದೆ ತಿಂಗಳಲ್ಲಿ ಸುಂದರವಾದ ಮಂದಿರವನ್ನು ನಿರ್ಮಿಸಿ ಗುರುಗಳ ಋಣವನ್ನು ತೀರಿಸಲು ಪ್ರಯತ್ನಿಸಿರುವುದು ಶ್ಲಾಘನಿಯವಾದದ್ದು ಎಂದು ಹುಕ್ಕೇರಿ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ರಾಮದುರ್ಗ ತಾಲೂಕಿನ ತೊಂಡಿಕಟ್ಟಿ …
Read More »
inmudalgi
ಡಿಸೆಂಬರ್ 29, 2024 ಬೆಳಗಾವಿ, ರಾಜ್ಯ
ಬೆಟಗೇರಿ:ಮನುಷ್ಯ ಜನ್ಮ ಸಾರ್ಥಕವಾಗಲು ಪ್ರತಿಯೊಬ್ಬರೂ ದೇವರ ನಾಮಸ್ಮರಣೆ ಮಾಡಿ, ಭಗವಂತನ ಕೃಪಾರ್ಶೀವಾದಕ್ಕೆ ಪಾತ್ರರಾಗಬೇಕು. ವೃತಾಚರಣೆ ಮೂಲಕ ಶ್ರೀಅಯ್ಯಪ್ಪಸ್ವಾಮಿ ನಾಮಸ್ಮರಣೆಗೈಯುತ್ತಿರುವ ಶ್ರೀಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ದೇವರು ಒಳ್ಳೆಯದು ಮಾಡಲಿ ಎಂದು ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಡಿ.27ರಂದು ನಡೆದ …
Read More »
inmudalgi
ಡಿಸೆಂಬರ್ 29, 2024 ಬೆಳಗಾವಿ, ರಾಜ್ಯ
ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಇಂದಿನ ಯುಗದಲ್ಲಿ ಗಣಕಯಂತ್ರಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ಕಾರ್ಯಾಲಯದ ಸಭಾಭುವನದಲ್ಲಿ ಇತ್ತೀಚೆಗೆ ನಡೆದ ಗಣಕಯಂತ್ರ ಪಿತಾಮಹ ಚಾಲ್ಸ್ ಬ್ಯಾಬೇಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಂಪ್ಯೂಟರ್ ಅಪರೇಟರ್ ದಿನಾಚರಣೆ ನಿಮಿತ್ಯ ಸ್ಥಳೀಯ ಗ್ರಾಪಂ …
Read More »
inmudalgi
ಡಿಸೆಂಬರ್ 29, 2024 ಬೆಳಗಾವಿ, ರಾಜ್ಯ
ಮೂಡಲಗಿ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಜನವರಿ 02-2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 ರಂದು …
Read More »
inmudalgi
ಡಿಸೆಂಬರ್ 27, 2024 ಬೆಳಗಾವಿ, ರಾಜ್ಯ
ಸಹಕಾರಿ ಬ್ಯಾಂಕ್ಗೆ ಅಧ್ಯಕ್ಷರಾಗಿ ಸುಭಾಸ ಢವಳೇಶ್ವರ ಆಯ್ಕೆ ಮೂಡಲಗಿ: ಇಲ್ಲಿಯ ಮೂಡಲಗಿ ಕೋ.ಆಪ್ರೇಟಿವ್ ಬ್ಯಾಂಕ್ಗೆ ಮುಂದಿನ ಐದು ವರ್ಷಗಳ ಅವಧಿಗೆ ಗುರುವಾರ ಜರುಗಿದ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಭಾಸ ಜಿ. ಢವಳೇಶ್ವರ ಮತ್ತು ಉಪಾಧ್ಯಕ್ಷರಾಗಿ ನವೀನ ಎಂ. ಬಡಗಣ್ಣವರ ಇವರು ಅವಿರೋಧವಾಗಿ ಆಯ್ಕೆಯಾಗಿರುವರು ಎಂದು ಚುನಾವಣಾಧಿಕಾರಿಗಳಾದ ಬೈಲಹೊಂಗಲ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶಾಹೀನ ಅಖತರ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ಶಿವಲಿಂಗಪ್ಪ …
Read More »
inmudalgi
ಡಿಸೆಂಬರ್ 27, 2024 ಬೆಳಗಾವಿ, ರಾಜ್ಯ
ಚುನಾವಣಾ ಕಣದಿಂದ ನಿವೃತ್ತಿ : ಹಳೆ ಪೆನಲ್ಗೆ ಬೆಂಬಲ ಮೂಡಲಗಿ ಪಟ್ಟಣದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ. ಇದರ 2024-2029ರ ಚುನಾವಣೆಯಲ್ಲಿ ನಾನು ಶ್ರೀ ಚಂದ್ರಶೇಖರ ಮಲ್ಲಪ್ಪ ಗಾಣಿಗೇರ ಹಿಂದೂಳಿದ (ಅ) ವರ್ಗದಿಂದ ಸ್ಪರ್ಧಿಸಿದ್ದು, ಅನಿವಾರ್ಯ ಕಾರಣ ಗಳಿಂದ ಚುನಾವಣಾ ಕಣದಿಂದ ನಿವೃತ್ತಿ ಹೊಂದಿ ಕಣದಲ್ಲಿರುವ ಶ್ರೀ ಹನುಮಂತ ಯಲ್ಲಪ್ಪ ಪೂಜೇರಿ ಅವರಿಗೆ ಬೆಂಬಲ ಸೂಚಿಸಿರುತ್ತೇನೆ. ನಾನು ಸಹ ಮೂಡಲಗಿ ಪಟ್ಟಣದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ …
Read More »
inmudalgi
ಡಿಸೆಂಬರ್ 27, 2024 ಬೆಳಗಾವಿ, ರಾಜ್ಯ
ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನ ಗೋಕಾಕ: ಆರ್ಥಿಕತೆಯ ಪಿತಾಮಹ, ಜಾಗತಿಕ ಭಾರತದ ಶಿಲ್ಪಿ, ಮಾಜಿ ಪ್ರಧಾನಿ, ಪದ್ಮವಿಭೂಷಣ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಡಾ. ಸಿಂಗ್ ಅವರು ದೇಶದ ನಿರ್ಮಾಣಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೌಮ್ಯ ಸ್ವಭಾವದ, ವಿನಮ್ರತೆಯ ಬುದ್ಧಿ ಜೀವಿಗಳಾಗಿದ್ದ ಅವರು ಭಾರತದ ಉದಾರೀಕರಣದ ಪೀತಾಮಹ ಎನಿಸಿಕೊಂಡಿದ್ದರು. …
Read More »
inmudalgi
ಡಿಸೆಂಬರ್ 27, 2024 ಬೆಳಗಾವಿ, ರಾಜ್ಯ
ಮೂಡಲಗಿ: ಕೇಂದ್ರ ಹಣಕಾಸು ಸಚಿವರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕಳೆದ 4 ವರ್ಷಗಳಿಂದ ರಾಜ್ಯಸಭೆಯಲ್ಲಿ ಅವರನ್ನು ಹತ್ತಿರದಿಂದ ಗಮನಿಸಿದ್ದೇನೆ. ಅವರ ಶಾಂತ ಸ್ವಭಾವ , ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯವಾಗಿದೆ …
Read More »
inmudalgi
ಡಿಸೆಂಬರ್ 26, 2024 ಬೆಳಗಾವಿ, ರಾಜ್ಯ
*ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ: ಆರ್ಥಿಕತೆಯ ಪಿತಾಮಹ, ಜಾಗತಿಕ ಭಾರತದ ಶಿಲ್ಪಿ, ಮಾಜಿ ಪ್ರಧಾನಿ, ಪದ್ಮವಿಭೂಷಣ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಡಾ. ಸಿಂಗ್ ಅವರು ದೇಶದ ನಿರ್ಮಾಣಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೌಮ್ಯ ಸ್ವಭಾವದ, ವಿನಮ್ರತೆಯ ಬುದ್ಧಿ ಜೀವಿಗಳಾಗಿದ್ದ ಅವರು ಭಾರತದ ಉದಾರೀಕರಣದ ಪೀತಾಮಹ ಎನಿಸಿಕೊಂಡಿದ್ದರು. …
Read More »
inmudalgi
ಡಿಸೆಂಬರ್ 26, 2024 ಬೆಳಗಾವಿ, ರಾಜ್ಯ
ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಬದುಕು ಬಂಗಾರವಾಗುತ್ತದೆ: ಈರಪ್ಪ ದೇಯಣ್ಣವರ ಬೆಟಗೇರಿ: ಕಲಿಕೆ ನಿಂತ ನೀರಾಗದೇ ಹರಿಯುವ ನೀರಿನಂತಿರಬೇಕು. ಶಾಲಾ ಶಿಕ್ಷಕರು ಮಕ್ಕಳಿಗೆ ನಿತ್ಯ ಹೊಸತನದ ಅನುಭವ ನೀಡಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆದ …
Read More »