inmudalgi
ನವೆಂಬರ್ 3, 2024 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ನ.1 ರಂದು ಅಮವಾಸ್ಯೆ ಮತ್ತು ನ.2ರಂದು ಪಾಡ್ಯೆ ದಿನವನ್ನು ಲಕ್ಷ್ಮೀದೇವಿಯ ಪೂಜೆ, ಆರಾಧನೆ, ಕುರಿ ಬೆದರಿಸುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದರ ಮೂಲಕ ಸ್ಥಳೀಯರು ವಿಭಿನ್ನ ವೈಭವ, ಸಡಗರದಿಂದ ಆಚರಿಸಿದರು. ನ.2ರಂದು ಸಾಯಂಕಾಲ 5.30 ಗಂಟೆಗೆ ಗ್ರಾಮದ ಕೆನರಾ ಬ್ಯಾಂಕ್ದ ಮುಂದಿರುವ ಬೆಟಗೇರಿ-ಕೌಜಲಗಿ ಮುಖ್ಯ ರಸ್ತೆಯ ಮೇಲೆ ಕಬ್ಬು, ಜೋಳದ ದಂಟು, ಅವರೆ ಹೂ ಗಳಿಂದ ಹಂಪ್ ನಿರ್ಮಿಸಿ …
Read More »
inmudalgi
ನವೆಂಬರ್ 3, 2024 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವರ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನ.4 ಮತ್ತು ನ.5 ರಂದು ನಡೆಯಲಿದೆ. ನ.4ರಂದು ಬೆಳಗ್ಗೆ, ಸಂಜೆ6ಗಂಟೆಗೆ ಇಲ್ಲಿಯ ಲಕ್ಷ್ಮೀದೇವಿ ದೇವಾಲಯದಲ್ಲಿರುವ ಶ್ರೀದೇವಿಯ ಗದ್ಗುಗೆಗೆ ಪೂಜೆ, ನೈವೇದ್ಯ ಸಮರ್ಪಿಸುವ, ದೇವರನ್ನು ಗದ್ಗುಗೆಗೊಳಿಸುವ, ಪರದೇವರ ಪಲ್ಲಕ್ಕಿಗಳ ಆಗಮನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಜೆ ಹೊತ್ತು ಜರುಗಲಿವೆ. ನ.5 ರಂದು ಬೆಳಗ್ಗೆ 6ಗಂಟೆಗೆ ಲಕ್ಷ್ಮೀದೇವಿಯ ಗದ್ಗುಗೆಗೆ ಮಹಾಪೂಜೆ, ಮಹಾಭಿಷೇಕ, ನೈವೇದ್ಯ ಸಮರ್ಪಿಸುವ, …
Read More »
inmudalgi
ನವೆಂಬರ್ 2, 2024 ಬೆಳಗಾವಿ, ರಾಜ್ಯ
ಕಾವೇರಿ . ಬಿ ಪಾಟೀಲ ರಾಜ್ಯ ಮಟ್ಟಕೆ ಆಯ್ಕೆ ಮೂಡಲಗಿ: ಸಮೀಪದ ಶಿವಾಪುರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕಾವೇರಿ ಮುತ್ತಪ್ಪ ಬಿ ಪಾಟೀಲ್ ಕೋಲಾರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಬಾಲಕಿಯರ ವಿಭಾಗದ 100 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಪ್ರಯುಕ್ತ ಶಿವಣ್ಣಪ್ಪ ರಡರಟ್ಟಿ ಊರಿನ ಯುವ ದುರಿನರಾದ ಶಿವನಗೌಡ ಪಾಟೀಲ್, ಶಿವಬಸು ಜಿಂಜರ್ವಾಡ್, ಕೆಂಪಣ್ಣ ಮುಧೋಳ (ಟಿ ಪಿ), ಪತ್ರಕರ್ತರು ಹಾಗೂ ಎಸ್ …
Read More »
inmudalgi
ನವೆಂಬರ್ 2, 2024 ಬೆಳಗಾವಿ, ರಾಜ್ಯ
ಗೋಕಾಕ: ದೀಪಾವಳಿ ಹಬ್ಬದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ನಾಡಿನ ಒಳಿತಿಗಾಗಿ ಅಮ್ಮ ಮಹಾಲಕ್ಷ್ಮಿ ದೇವಿಯು ಸಕಲರಿಗೆ ಸುಖ, ನೆಮ್ಮದಿ, ಶಕ್ತಿ, ಸಮೃದ್ಧಿ ನೀಡಿ ಕರುಣಿಸಲಿ. ಬೆಳಕಿನ ಹಬ್ಬ ದೀಪಾವಳಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಅವರು ಪ್ರಾರ್ಥಿಸಿದರು. ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು …
Read More »
inmudalgi
ನವೆಂಬರ್ 1, 2024 ಬೆಳಗಾವಿ, ರಾಜ್ಯ
ಕನ್ನಡ ನಾಡಿನ ಕಲೆ, ಸಾಹಿತ್ಯ ಸಂಸ್ಕøತಿ ಜಗತ್ತಿನಲ್ಲಿ ಶ್ರೇಷ್ಠವಾಗಿದೆ: ಈರಣ್ಣ ಬಳಿಗಾರ ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.1ರಂದು ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ನಡೆದ ಕನ್ನಡ ರಾಜ್ಯೋತ್ಸವ …
Read More »
inmudalgi
ನವೆಂಬರ್ 1, 2024 ಬೆಳಗಾವಿ, ರಾಜ್ಯ
ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಮಂಗಳವಾರದಂದು ಮಸಗುಪ್ಪಿಯಲ್ಲಿ ವಿವಿಧೋದ್ಧೇಶ ಪಿಕೆಪಿಎಸ್ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಿವಾನಂದ ಸ್ವಾಮಿಗಳು, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ(ಪ್ರ) ಎಸ್.ಜಿ.ಢವಳೇಶ್ವರ, ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ,ಪಿಕೆಪಿಎಸ್ ಅಧ್ಯಕ್ಷ ರಾಜೇಶ ಕೊಳವಿ, ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ ಭುಜನ್ನವರ ಸೇರಿದಂತೆ ಅನೇಕರು ಉಪಸ ಮೂಡಲಗಿ: ಯಾವುದೇ ಒಂದು …
Read More »
inmudalgi
ಅಕ್ಟೋಬರ್ 31, 2024 ಬೆಳಗಾವಿ, ರಾಜ್ಯ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ 100ನೇ ಅನ್ನದಾಸೋಹಕ್ಕೆ ದತ್ತಾತ್ರಯಬೋಧ ಸ್ವಾಮಿಗಳು ಚಾಲನೆ ನೀಡಿದರು. ಮೂಡಲಗಿ: ‘ಯಾವುದೇ ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯೆನಿಸುತ್ತದೆ’ ಎಂದು ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮಿಗಳು ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 100ನೇ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹಸಿದವರಿಗೆ ಅನ್ನ …
Read More »
inmudalgi
ಅಕ್ಟೋಬರ್ 31, 2024 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವಿವೇಕ ಸುರೇಶ ಕರಿಗಾರ ಮತ್ತು ಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡ ವಿವಿಧ ಸ್ಪಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಗೋಕಾಕದ ವಾಲ್ಮಿಕಿ ಕ್ರೀಡಾಂಗಣದಲ್ಲಿ ಅ.28 ಮತ್ತು ಅ.29 ರಂದು ನಡೆದ ಚಿಕ್ಕೋಡಿ ಜಿಲ್ಲಾ ಮಟ್ಟದ ಪ್ರೌಢ ಶಾಲೆಯ ಕ್ರೀಡಾಕೂಟದ 5000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವಿವೇಕ …
Read More »
inmudalgi
ಅಕ್ಟೋಬರ್ 31, 2024 ಬೆಳಗಾವಿ, ರಾಜ್ಯ
ಅಡಿವೇಶ ಮುಧೋಳ. ಬೆಟಗೇರಿ ಬೆಟಗೇರಿ: ದೀಪಾವಳಿ ಅಮವಾಸ್ಯೆ ಮ್ತು ಪಾಡ್ಯ ದಿನದ ಸಡಗರ, ಸಂಭ್ರಮ ನೋಡಬೇಕಾದರೆ ನೀವೊಮ್ಮೆ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1 ಮತ್ತು ನ.2ರಂದು ವಿಭಿನ್ನ ವೈಭವ, ಸಡಗರ, ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಣೆ ನಡೆಯಲಿದೆ. ಬೆಟಗೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬ ಬಂದರೆ ನಾಲ್ಕೈದು ದಿನ ಮನೆ ಮುಂದೆ ಹಣತೆಗಳ ಸಾಲು, ಬೆಳಕಿನಿಂದ ಬೆಳಗುವ …
Read More »
inmudalgi
ಅಕ್ಟೋಬರ್ 31, 2024 ಬೆಳಗಾವಿ, ರಾಜ್ಯ
ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ಪೇಟೆಯಲ್ಲಿ ಮಂಗಳವಾರದAದು ಜರುಗಿದ ಕಿತ್ತೂರು ರಾಣಿ ಜಯಂತಿ …
Read More »