inmudalgi
ಸೆಪ್ಟೆಂಬರ್ 27, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …
Read More »
inmudalgi
ಸೆಪ್ಟೆಂಬರ್ 25, 2024 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2023-24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿ ಶಿವಬಸವ ನಗರ ಕೆಪಿಟಿಸಿಎಲ್ ಸಭಾಭವನದಲ್ಲಿ ಸೆ.23ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ …
Read More »
inmudalgi
ಸೆಪ್ಟೆಂಬರ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಂಘದ 2023-24ನೇ ಸಾಲಿನ 30ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಶನಿವಾರ ದಿ.21 ರಂದು 11 ಗಂಟೆಗೆ ಸಂಘದ ಪ್ರಧಾನ ಕಛೇರಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಕಾಶ ಅಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »
inmudalgi
ಸೆಪ್ಟೆಂಬರ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕವು ಸಹಕಾರ ಇಲಾಖೆ ಹಾಗೂ ಭಾರತೀಯ ರಿಸರ್ವ ಬ್ಯಾಂಕಿನ ನಿಯಮಗಳನ್ನು ಪಾಲಿಸಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ 70.22 ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಸುಭಾಸ ಗಿ.ಢವಳೇಶ್ವರ ಹೇಳಿದರು. ಪಟ್ಟಣದಲ್ಲಿ ಶುಕ್ರವಾರದಂದು ಜರುಗಿದ ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿನ 2023-24ನೇ ಸಾಲಿನ 74ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, …
Read More »
inmudalgi
ಸೆಪ್ಟೆಂಬರ್ 19, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಭಾರತ ಸರಕಾರದ ಕೇಂದ್ರಿಯ ರೇಷ್ಮೇ ಮಂಡಳಿಯ ಅಮೃತ ಮಹೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಮೂಡಲಗಿಯ ಅಂತರ್ರಾಷ್ಟ್ರೀಯ ರೇಷ್ಮೆ ವಿಜ್ಞಾನಿ ಡಾ. ಟಿ. ಎನ್. ಸೋನವಾಲಕರ ಅವರು ಭಾಜನರಾಗಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿ ಪಿ. ಶಿವಕುಮಾರ ಅವರು ತಿಳಿಸಿದ್ದಾರೆ. ಇದೇ ಸೆ. 21ರಂದು ಬೆಂಗಳೂರಿನ ಜಿಕೆವಿಕೆ ಅಂತರ್ರಾಷ್ಟ್ರೀಯ ಸಭಾಭವನದಲ್ಲಿ ಜರುಗಲಿರುವ ಸಮಾರಂಭದಲ್ಲಿ ಕೇಂದ್ರ ಜವಳಿ ಸಚಿವ ಗುರುರಾಜ ಸಿಂಗ್ ಅವರು ಪ್ರಶಸ್ತಿ …
Read More »
inmudalgi
ಸೆಪ್ಟೆಂಬರ್ 19, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಪಟಗುಂದಿ ಗ್ರಾಮದ ಸುಪಾಶ್ರ್ವನಾಥ ದಿಗಂಬರ ಜೈನ ಮಂದಿರದಲ್ಲಿ ಶುಕ್ರವಾರ ಸೆ.20 ರಂದು ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ 108 ಶ್ರೀ ಶಾಂತಿ ಸಾಗರ್ ಮುನಿ ಮಹಾರಾಜರ 69ನೇ ಪುಣ್ಯತಿಥಿ ಹಾಗೂ 108 ನಮನಸಾಗರ ಮಹಾರಾಜರ 5 ನೇ ಪುಣ್ಯತಿಥಿ, ಕ್ಷುಲ್ಲಿಕಾರತ್ನ 105 ಕಾಂಚನಶ್ರೀ ಮಾತಾಜಿಯವರ ಎರಡನೆಯ ಪುಣ್ಯತಿಥಿ ಕಾರ್ಯಕ್ರಮವನ್ನು ಜರುಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರ ಮುಂಜಾಣೆ 7.45 ಧ್ವಜಾರೋಹಣ, 8 ಗಂಟೆಗೆ ಶ್ರೀ ಭಗವಾನರ ಅಭಿಷೇಕ, …
Read More »
inmudalgi
ಸೆಪ್ಟೆಂಬರ್ 18, 2024 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀರಾಮ ಸ್ಪೋಟ್ರ್ಸ ಕ್ಲಬ್ ಹಾಗೂ ಶ್ರೀ ಲಕ್ಷ್ಮೀದೇವಿ ಕಮಿಟಿ ಮತ್ತು ಪೇಟೆ ಶ್ರೀ ಗಜಾನನ ಉತ್ಸವ ಕಮಿಟಿ ವತಿಯಿಂದ ಮಂಗಳವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಸುರೇಶ ತಳವಾರ. ಬಲರಾಮ ತಟ್ಟಿ. ಶ್ರೀಶೈಲ ಹುಚ್ಚನ್ನವರ. ಗಿರೀಶ ಯಕ್ಸಂಬಿ. ಹಾಗೂ ಮೂಡಲಗಿ ತಾಲೂಕ ಪೋಟೋಗ್ರಾಪರ್ ಅಸೋಸಿಯೆಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶಂಕರ ಹಾದಿಮನಿ ಇವರನ್ನು ಸತ್ಕರಿಸಲಾಯಿತ್ತು. ಸಂದರ್ಭದಲ್ಲಿ …
Read More »
inmudalgi
ಸೆಪ್ಟೆಂಬರ್ 18, 2024 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಸಿದ್ದಪ್ಪ ಬಸಪ್ಪ ವಡೇರ ಅವರು ಇತ್ತೀಚೆಗೆ ನಿಧನ ಹೊಂದಿದ್ದರಿಂದ ಅವರ ಧರ್ಮಪತ್ನಿ ನಾಗವ್ವ ಸಿದ್ದಪ್ಪ ವಡೇರ ಅವರಿಗೆ ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ವತಿಯಿಂದ ಸಹಕಾರಿಯ ಮರಣೋತ್ತರ ನಿಧಿಯ 50 ಸಾವಿರ ರೂ.ಗಳ ಚೆಕ್ಕನ್ನು ಸೆ.18 ರಂದು ಸಹಕಾರಿ ಅಧ್ಯಕ್ಷ ಬಸವರಾಜ ಮಾಳೇದ ವಿತರಿಸಿದರು. ಈ ವೇಳೆ ಸಹಕಾರಿ ಉಪಾಧ್ಯಕ್ಷ ಕಲ್ಲಪ್ಪ ಹುಬ್ಬಳ್ಳಿ, ಮಲ್ಲಿಕಾರ್ಜುನ ನೀಲಣ್ಣವರ, ಈಶ್ವರ ಬಡಿಗೇರ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, …
Read More »
inmudalgi
ಸೆಪ್ಟೆಂಬರ್ 18, 2024 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಗೋಕಾಕ ಘಟಕದ ಉಪಕೇಂದ್ರಾಧಿಕಾರಿ ಡಾ.ವಿ.ಎಂ.ಕೌಜಲಗಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸೆ.17 ರಂದು ನಡೆದ 2023-24ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಹೈನುಗಾರಿಕೆ …
Read More »
inmudalgi
ಸೆಪ್ಟೆಂಬರ್ 18, 2024 Recent Posts, ತಾಲ್ಲೂಕು, ಬೆಳಗಾವಿ
ವಿಶ್ವಕರ್ಮ ಬಾಂಧವರಿಂದ ಪ್ರಸಾದ ಸೇವೆ ಮೂಡಲಗಿ : ವಿಶ್ವಕರ್ಮ ಜಯಂತಿ ಅಂಗವಾಗಿ ಮಂಗಳವಾರದಂದು ಪಟ್ಟಣದ ಮಾರ್ಕೆಟ್ ಹತ್ತಿರವಿರುವ ವಿಶ್ವಕರ್ಮ ಸಮಾಜ ಬಂಧುಗಳು ಬಸವ ಮಂಟಪದಲ್ಲಿ ಸ್ಥಾಪಿತವಾದ ಮೂಡಲಗಿ ಮಹಾರಾಜ ಗಣಪತಿಯ ಭಕ್ತಾಧಿಗಳಿಗೆ ಮಧ್ಯಾನ್ಹದ ಪ್ರಸಾದ ಸೇವೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ, ಜಗದೀಶ್ ತೇಲಿ, ನವೀನ್ ನಿಶಾನಿಮಠ, ವಿಲಾಸ್ ಪತ್ತಾರ್, ಸುಧಾಕರ್ ಪತ್ತಾರ್, ರಾಜು ಪತ್ತಾರ್, ತುಕಾರಾಮ್ ಪತ್ತಾರ್, ಅರುಣ ಪತ್ತಾರ್, ಪ್ರವೀಣ …
Read More »