inmudalgi
ಅಕ್ಟೋಬರ್ 9, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಲಾಗಿದ್ದು, ಅದರಲ್ಲಿ ಮೂಡಲಗಿ ವಲಯದಲ್ಲಿ ಎರಡು ಹೊಸ ಸರ್ಕಾರಿ ಪ್ರೌಢಶಾಲೆಗಳು …
Read More »
inmudalgi
ಅಕ್ಟೋಬರ್ 9, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ಶಿವಾಪುರ(ಹ) ಗ್ರಾಮದ ಬಸವ ಆಶ್ರಮದಲ್ಲಿ ತಾಲ್ಲೂಕಾ ಚುಸಾಪದಿಂದ ಜರುಗಿದ ದಸರಾ ಕವಿಗೋಷ್ಠಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಉದ್ಘಾಟಿಸಿದರು. ಮೂಡಲಗಿ: ‘ಭಾವನೆಗಳಿಂದ ಹುಟ್ಟಿದ ಕವಿತೆಯನ್ನು ಪದಪುಂಜಗಳ ಮೂಲಕ ಅರ್ಥವತ್ತಾಗಿ ಸೃಜನಾತ್ಮಕವಾಗಿ ಕಟ್ಟಿಕೊಡುವ ಕಲೆಯನ್ನು ಕವಿಯು ಸಿದ್ಧಿಸಿಕೊಳ್ಳಬೇಕು’ ಎಂದು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಹೇಳಿದರು. ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಬಸವ ಆಶ್ರಮದಲ್ಲಿ ಮೂಡಲಗಿ ತಾಲ್ಲೂಕಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಿದ್ದ ದಸರಾ ಕವಿಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು …
Read More »
inmudalgi
ಅಕ್ಟೋಬರ್ 6, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯು ಸಮಜದಲ್ಲಿ ಹಿಂದುಳಿದ ಜನರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದು, ಮೂಡಲಗಿಯಲ್ಲಿ ನೂತನವಾಗಿ ಆರಂಭಗೊಂಡ ಸಂಘಟನೆಯ ಪದಾಧಿಕಾರಿಗಳು ತಮ್ಮ ಸುತ್ತಮುತ್ತಲಿನ ಬಡವರ ಏಳ್ಗೆಗಾಗಿ ಶ್ರಮೀಶಬೇಕೆಂದು ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸತ್ತೇಪ್ಪ ಕರವಾಡೆ ಹೇಳಿದರು. ಶನಿವಾರದಂದು ಪಟ್ಟಣದ ಎಪಿಎಂಸಿ ಆವರಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ …
Read More »
inmudalgi
ಅಕ್ಟೋಬರ್ 4, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಳೆದ 40 ವರ್ಷಗಳಿಂದ ಸಹಕಾರ. ಸಾಮಾಜಿಕ, ರಾಜಕೀಯ ಚಟುವಟಿಕೆಗಳ ಮೂಲಕ ಈ ಭಾಗದ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಅದರ ಮುಂದುವರೆದ ಭಾಗವಾಗಿ ನನ್ನ ಸೇವೆಯನ್ನು ಇನ್ನಷ್ಟು ನಿಕಟಗೊಳಿಸಬೇಕೆಂಬ ಹಂಬಲದೊಂದಿಗೆ ಸಮೀಪದ ಯಾದವಾಡ ಪಟ್ಟಣದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ ಕಲ್ಲೋಳಿ ಇದರ ನೂತನ 3ನೇ ಶಾಖೆಯನ್ನು ಪ್ರಾರಂಭಿಸುತ್ತಿದ್ದೆವೆಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಶುಕ್ರವಾರ ತಾಲೂಕಿನ …
Read More »
inmudalgi
ಅಕ್ಟೋಬರ್ 4, 2024 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪಠ್ಯ, ಸಹಪಠ್ಯ ನವರಾತ್ರಿ ಉತ್ಸವ-2024 ವನ್ನು ಮೂಡಲಗಿ ಸಾಹಿತಿ, ಪತ್ರಕರ್ತರ ಬಾಲಶೇಖರ ಬಂದಿ ಉದ್ಘಾಟಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಬಿ.ಕೆ. ಕುಲಕರ್ಣಿ, ಪ್ರಾಚಾರ್ಯರಾದ ಎ.ಬಿ. ಪಾಟೀ, ಐ.ಎಸ್. ಪವಾರ ಚಿತ್ರದಲ್ಲಿರುವರು. ಗೋಕಾಕ: ‘ದೇಶದ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಪ್ರಮುಖವಾಗಿದೆ’ ಎಂದು ಮೂಡಲಗಿಯ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪಠ್ಯ …
Read More »
inmudalgi
ಅಕ್ಟೋಬರ್ 3, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ. ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ 41ನೇ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು, ಭಾರತದಲ್ಲಿ ಎಲ್ಲಾ ಸಮುದಾಯಗಳು ಸೇರಿ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಹಬ್ಬಗಳ ವೈಶಿಷ್ಟ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ರಾಜ್ಯದ ಅತಿದೊಡ್ಡ …
Read More »
inmudalgi
ಅಕ್ಟೋಬರ್ 3, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮೂಡಲಗಿ ಪಟ್ಟಣದ ಲಕ್ಷ್ಮೀ ನಗರದಲ್ಲಿನ ಕಾಳಿಕಾ ದೇವಸ್ಥಾನದಲ್ಲಿ ಕಾಳಿಕಾದೇವಿಯು ನವರಾತ್ರಿಯ ಶುಕ್ರವಾರ ಪ್ರಥಮ ದಿನದಂದು ಶೈಲಪುತ್ರಿ ಅಲಂಕಾರದಲ್ಲಿ ಕಂಗೋಳಿಸುತ್ತಿರುವುದು.
Read More »
inmudalgi
ಅಕ್ಟೋಬರ್ 3, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇಡೀ ಜಗತ್ತು ವಾಣಿಜ್ಯೀಕರಣವಾಗಿದೆ. ಪ್ರತಿಯೊಬ್ಬರೂ ನಿತ್ಯದ ಬದುಕಿನಲ್ಲಿ ಆನಲೈನ್ ವ್ಯವಹಾರ ಅವಲಂಬಿಸಿದ್ದಾರೆ. ಹೀಗಾಗಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ ಎಂದು ಪಟ್ಟಣದ ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕ ಅಧ್ಯಕ್ಷ ಹಾಘೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್. ಜಿ. ಢವಳೇಶ್ವರ ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಮೂಡಲಗಿ ಕೋ ಆಪರೇಟಿವ್ ಬ್ಯಾಂಕ್ಗೆ ಭೇಟ್ಟಿ ನೀಡಿದ ವೇಳೆ ಮಾತನಾಡಿದ ಅವರು ಇ …
Read More »
inmudalgi
ಅಕ್ಟೋಬರ್ 3, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೇವರ ಆಶೀರ್ವಾದ ಇದ್ದರೆ ಏನೆಲ್ಲ ಪಡೆಯಬಹುದು. ಪುಣ್ಯದ ಸಾಮಾಜಿಕ ಕಾರ್ಯಮಾಡುವರ ಜೀವನ ಸುಖಮಯವಾಗುವುದು ಎಂದು ಶಿವಾಪೂರ(ಹ)ದ ಅಡವಿಸಿದ್ದರಾಮ ಮಹಾಸ್ವಾಮಿಗಳು ಹೇಳಿದರು. ಅವರು ತಾಲೂಕಿನ ಶಿವಾಪೂರ(ಹ) ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ನಡೆದ 9ನೇಯ ಶಿವಾನುಭವ ಗೋಷ್ಠಿಯ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿ ನವರಾತ್ರಿ ಉತ್ಸವ ಆಚರಣೆ ಮಹತ್ವದ್ದು, ಬನ್ನಿ ತಪ್ಪಲಿನಲ್ಲಿ ದೈವಿ ಶಕ್ತಿ ಅಡಗಿದೆ ಮಹಾ ನವರಾತ್ರಿ ವಿಶೇಷ ಹಬ್ಬವು 9 ದಿನ ದೀಪ ಹಚ್ಚಿ ನವರಾತ್ರಿ …
Read More »
inmudalgi
ಅಕ್ಟೋಬರ್ 3, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ಅರಭಾವಿಯ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಲಿಂಗೈಕ್ಯ ಸಿದ್ಧಲಿಂಗ ಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ ಸಿದ್ದಗೊಳಿಸಿದ್ದ ‘ಪುಣ್ಯಾರಣ್ಯ ಪುಷ್ಪ’ ಸಂಸ್ಮರಣ ಸಂಪುಟವನ್ನು ಗದಂಗ-ಡಂಬಳದ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಮತ್ತು ಅರಭಾವಿ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳು ಬಿಡುಗಡೆಗೊಳಿಸಿದರು’ ಮೂಡಲಗಿ: ಅರಭಾವಿಮಠದ ಸಿದ್ದಲಿಂಗ ಸ್ವಾಮಿಗಳು ತಮ್ಮ ಜೀವನದುದ್ದಕ್ಕೂ ಭಕ್ತರ ಬಗ್ಗೆ ಅಪಾರ ಪ್ರೀತಿ, ಅನುಕಂಪವನ್ನು ಹೊಂದಿ, ಭಕ್ತರೋದ್ದಾಕ್ಕಾಗಿ ತಮ್ಮ ಜೀವನವನ್ನು ಸವಿಸಿದ ಪುಣ್ಯ ಪುರುಷರಾಗಿದ್ದರು’ ಎಂದು ಗದಗ-ಡಂಬಳದ ಜಗದ್ಗುರು …
Read More »