inmudalgi
ಸೆಪ್ಟೆಂಬರ್ 15, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಗೆ ಪೂರ್ವ ಆಫ್ರಿಕಾದ ರೂವಾಂಡಾ ದೇಶದ ಹೈ ಕಮಿಷನರ್ ಶ್ರೀಮತಿ.ಜಾಕ್ವೆಲಿನ್ ಮುಕಂಜಿರಾ ಮತ್ತು ರೂವಾಂಡಾದ ರಾಜತಾಂತ್ರಿಕ ಮೊಹನ ಸುರೇಶ ಅವರ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿತು. ನಿಯೋಗವು ಕಾರ್ಖಾನೆಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ, ಕಾರ್ಖಾನೆಯ ಪ್ರಗತಿಯನ್ನು ಆಲಿಸಿ, ಕಾರ್ಖಾನೆಯಲ್ಲಿನ ಮೂಲ ಸೌಕರ್ಯ, ಉದ್ಯಮ ಸ್ನೇಹಿ ವಾತಾವರಣ ಮತ್ತು ಕಾರ್ಖಾನೆಯು ಗ್ರಾಮೀಣ ಭಾಗದ ರೈತರು, ಯುವಜನತೆ …
Read More »
inmudalgi
ಸೆಪ್ಟೆಂಬರ್ 15, 2024 Relationships, ತಾಲ್ಲೂಕು, ಬೆಳಗಾವಿ
ಗೋಕಾಕ: ಇಲ್ಲಿಯ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಕರ್ನಾಟಕ ಸಂಘಟನೆಯ ಜಿಲ್ಲಾ ಸಮಿತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಬಹಳೇಶ್ ಬನ್ನಟ್ಟಿ ಮತ್ತು ಜಿಲ್ಲಾ ಸಂಚಾಲಕ ಆನಂದ್ ತಾಯವ್ವಗೋಳ ಮಾತನಾಡಿ, ವಿಶ್ವಸಂಸ್ಥೆ ಮತ್ತು ಇತರೆ ಅಂತರರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ ಅಭಿವೃದ್ಧಿ ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಅದರ ಮೌಲ್ಯಗಳನ್ನು ತತ್ವಗಳನ್ನು ಎತ್ತಿ ಹಿಡಿಯಲು ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವವನ್ನು …
Read More »
inmudalgi
ಸೆಪ್ಟೆಂಬರ್ 14, 2024 Recent Posts, ತಾಲ್ಲೂಕು, ಬೆಳಗಾವಿ
ಅರಳಿಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಮಠದಲ್ಲಿ ಭಜನಾ ಕಾರ್ಯಕ್ರಮ ದಿ.15 ಮತ್ತು 16 ರಂದು ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ರವಿವಾರ ದಿ.15 ರಂದು ರಾತ್ರಿ 8 ಗಂಟೆಗೆ ಭಜನಾ ಕಾರ್ಯಕ್ರಮ ಆರಂಭವಾಗುವುದು, ಸೋಮವಾರ ದಿ.16 ರಂದು ಬೆಳಿಗೆ ಶ್ರೀ ಸದಾಶಿವ ಮುತ್ಯಾನ ಕರ್ತೃ ಗದ್ದುಗೆಗೆ ಮತ್ತು ಚಂದ್ರಗಿರಿದೇವಿಗೆ ಅಭಿಷೇಕ …
Read More »
inmudalgi
ಸೆಪ್ಟೆಂಬರ್ 14, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಉಮಾಬಾಯಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಶನಿವಾರ ಜರುಗಿದ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಖುರಶಾದ ನದಾಫ ಹಾಗೂ ಉಪಾಧ್ಯಕ್ಷೆ ಭೀಮವ್ವ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಿದರು. ‘ಪ್ರತಿಭಾ ಕಾರಂಜಿಯು ಮಕ್ಕಳ ಸುಪ್ತ ಪ್ರತಿಭೆ ಅನಾವರಣಗೊಳಿಸುತ್ತದೆ” ಮೂಡಲಗಿ: ‘ಮಕ್ಕಲ್ಲಿರುವ ಸುಪ್ತ ಕಲಾ ಪ್ರತಿಭೆಯನ್ನು ಗುರುತಿಸಿ ಅವರನ್ನು ಸಾಂಸ್ಕøತಿಕವಾಗಿ ಬೆಳೆಸುವಲ್ಲಿ ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿಯು ಪ್ರಮುಖ ಪಾತ್ರವಹಿಸುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಹೇಳಿದರು. …
Read More »
inmudalgi
ಸೆಪ್ಟೆಂಬರ್ 14, 2024 Recent Posts, ತಾಲ್ಲೂಕು, ಬೆಳಗಾವಿ
ಸಾಲಗಾರರು ಅವಶ್ಯಕತೆ ತಕ್ಕಂತೆ ಸಾಲ ಪಡೆಯಬೇಕು-ಗಾಣಿಗೇರ ಮೂಡಲಗಿ: ಸಹಕಾರ ಸಂಘಗಳು ಬೆಳೆಯಲು ಸಾಲಗಾರರ ಪಾತ್ರ ಬಹಳ ಮುಖ್ಯ, ಸಾಲಗಾರರು ಅವಶ್ಯಕತೆವಿದ್ದಷ್ಟು ಸಾಲ ಪಡೆದು ತಾವೂ ಆರ್ಥಿಕ ಪ್ರಗತಿ ಹೊಂದುವುದರ ಜೊತೆಗೆ ಸೊಸಾಯಟಿಯ ಪ್ರಗತಿಗೆ ಪಾತ್ರರಾಗಬೇಕು ಎಂದು ಮೂಡಲಗಿಯ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಟಿಯ ಅಧ್ಯಕ್ಷ ಮಲ್ಲಪ್ಪ ಗು.ಗಾಣಿಗೇರ ಹೇಳಿದರು. ಅವರು ಪಟ್ಟಣದಲ್ಲಿ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಿಟಿಯ 32ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ …
Read More »
inmudalgi
ಸೆಪ್ಟೆಂಬರ್ 14, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಂಕಲ್ಪ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಈಡೇರಬೇಕಾದರೆ ಸಹಕಾರ ರಂಗ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದರ ಜೊತೆಗೆ ಬಡವರ, ದೀನದಲಿತರ ಆರ್ಥಿಕ ಅಭ್ಯುದಯ ಮಾಡುವುದರ ಮೂಲಕ ಆರ್ಥಿಕವಾಗಿ ಸಶಕ್ತ ಭಾರತವನ್ನು ನಿರ್ಮಿಸಲು ಸಹಕಾರ ಸಂಸ್ಥೆಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಶನಿವಾರ ಕಲ್ಲೋಳಿ ಪಟ್ಟಣದ …
Read More »
inmudalgi
ಸೆಪ್ಟೆಂಬರ್ 13, 2024 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು, ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ …
Read More »
inmudalgi
ಸೆಪ್ಟೆಂಬರ್ 13, 2024 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ ತಾಲೂಕಿನ ಕೌಜಲಗಿಯ ಅಂಬೇಡ್ಕರ್ ಭವನದಲ್ಲಿ ಅರಬಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಅರಬಾವಿ ಕ್ಷೇತ್ರದ ಉಸ್ತುವಾರಿ ದಯಾನಂದ ಪಾಟೀಲ ಹಾಗೂ ಗಣ್ಯರು ಸಸಿಗೆ ನೀರು ಉಣಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು ಮೂಡಲಗಿ: ಪಕ್ಷ ಸಂಘಟನೆಯಲ್ಲಿ ಮತಗಟ್ಟೆ ಕಾರ್ಯಕರ್ತರ ಪಾತ್ರ ತುಂಬಾ ಮಹತ್ವದ್ದಾಗಿದೆ. ನಂಬಿಕೆಗೆ ಅರ್ಹರಾದವರನ್ನೇ ಮತಗಟ್ಟೆ ಕಾರ್ಯಕರ್ತರನ್ನಾಗಿ ಹಾಗೂ ಬೂತ್ ಕಮಿಟಿ ಸದಸ್ಯರು ಮತ್ತು ಅಧ್ಯಕ್ಷರನ್ನಾಗಿ ನೇಮಿಸುವಂತೆ …
Read More »
inmudalgi
ಸೆಪ್ಟೆಂಬರ್ 13, 2024 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರಕ್ಕೆ ಸೆಪ್ಟೆಂಬರ್ 16 ರಂದು ಅಹ್ಮದಾಬಾದ್ನಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ. ಗುರುವಾರ ಸೆ-12 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುಣೆಯಿಂದ ಸಂಜೆ 04.15 ಕ್ಕೆ ಹೊರಟು ರಾತ್ರಿ 09.00 …
Read More »
inmudalgi
ಸೆಪ್ಟೆಂಬರ್ 11, 2024 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಮೂಡಲಗಿ : ತಾಲ್ಲೂಕಿನ ಹುಣಶ್ಯಾಳ ಪಿ.ವೈ ಗ್ರಾಮದ ಹಿರಿಯರಾದ ಶ್ರೀ ರಾಮಪ್ಪ ಭೀಮಪ್ಪ ಚನ್ನಾಳ(87) ಬುಧವಾರ ನಿಧನರಾದರು. ಮೃತರು ಮೂವರು ಪುತ್ರರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
Read More »