inmudalgi
ಸೆಪ್ಟೆಂಬರ್ 9, 2024 Recent Posts, ತಾಲ್ಲೂಕು, ಬೆಳಗಾವಿ
ನಾಗನೂರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಧ್ಯಕ್ಷರಾಗಿ ಯರಗಣವಿ ಉಪಾಧ್ಯಕ್ಷರಾಗಿ ಕಾತ್ತೇನವರ ಆಯ್ಕೆ ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತಿಗೆ ಸೋಮವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರ ಮಧ್ಯೆ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರವ್ವ ಮಲ್ಲಗೌಡ ಯರಗಣವಿ ಮತ್ತು ಉಪಾಧ್ಯಕ್ಷರಾಗಿ ಸುಭಾಸ ಕಲ್ಲೋಳೆಪ್ಪ ಕಾತ್ತೇನವರ ಅಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನವು ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನವು ಎಸ್.ಸಿ ಪುರುಷ ಮೀಸಲ್ಲಾಗಿತು. ಅಧ್ಯಕ್ಷ ಸ್ಥಾನಕ್ಕೆ ಚಂದ್ರವ್ವ ಮಲ್ಲಗೌಡ ಯರಗಣವಿ, ಬಸಪ್ಪ ಗೌಡಪ್ಪ …
Read More »
inmudalgi
ಸೆಪ್ಟೆಂಬರ್ 9, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು …
Read More »
inmudalgi
ಸೆಪ್ಟೆಂಬರ್ 8, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲೂ ಆರ್ಥಿಕ ಪ್ರಗತಿ ಸಾಧಿಸಲು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿದ ಎನ್ಆರ್ಎಂ ಒಕ್ಕೂಟದ ಕೊಠಡಿ ಮತ್ತು ಬಲಭೀಮ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿದ ಸಮುದಾಯ ಭವನವನ್ನು …
Read More »
inmudalgi
ಸೆಪ್ಟೆಂಬರ್ 8, 2024 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಸಕಲ ಶ್ರೀಗಳಿಂದ ನಡೆದ40ನೇ ಸತ್ಸಂಗ ಸಮ್ಮೇಳನ *ಪ್ರತಿ ದಿನ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 40ನೇ ಸತ್ಸಂಗ ಸಮ್ಮೇಳನ ಇದೇ ಸೆ. 6 ರಿಂದ ಸೆ.10 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.6ರಿಂದ …
Read More »
inmudalgi
ಸೆಪ್ಟೆಂಬರ್ 6, 2024 Recent Posts, ತಾಲ್ಲೂಕು, ಬೆಳಗಾವಿ
ಪ್ರಕಾಶ ಕುರಬೇಟ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಜಿಲ್ಲಾ ಪಂಚಾಯತ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ, ಚಿಕ್ಕೋಡಿ ಉಪನಿರ್ದೇಶಕರ ಕಾರ್ಯಾಲಯ, ಬೆಳಗಾವಿ ಜಿಲ್ಲಾ ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘ, ಬೆಂಗಳೂರ ಕರ್ನಾಟಕ ರಾಜಕ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಜಿಲ್ಲಾ ಘಟಕ ಚಿಕ್ಕೋಡಿ ಇವರು ಸನ್ 2024-25ನೇ ಸಾಲಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸೆ.6ರಂದು ಜರುಗಿದ ಸಮಾರಂಭದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ …
Read More »
inmudalgi
ಸೆಪ್ಟೆಂಬರ್ 6, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮನುಷ್ಯನ ಸ್ವಭಾವವನ್ನು ಒಂದೇ ಸಲ ತಿದ್ದಲು ಸಾಧ್ಯವಿಲ್ಲ. ಪ್ರತಿನಿತ್ಯ ಪ್ರವಚನ, ಆಧ್ಯಾತ್ಮಿಕ ಚಟುವಟಿಕಗಳಿಗೆ ನಮ್ಮನ್ನು ನಾವೇ ತೋಡಗಿಸಿಕೊಳ್ಳುವುದರ ಮುಖಾಂತರ ಪೂಜ್ಯರು ಹೇಳಿದ ಮಾತನ್ನು ನಮ್ಮ ವೈಯಕ್ತಿಕ ಬದುಕಿಗೆ ಅಳವಡಿಸಿಕೊಳ್ಳುವ ಮೂಲಕ ಒಂದು ಸ್ವಲ್ಪ ಬದಲಾವಣೆಯಾಗಲಿಕ್ಕೆ ಸಾಧ್ಯವಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ತಾಲೂಕಿನ ಶಿವಾಪುರ (ಹ) ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಆಯೋಜಿಸಿದ ಬಸವ ದರ್ಶನ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ …
Read More »
inmudalgi
ಸೆಪ್ಟೆಂಬರ್ 6, 2024 Recent Posts, ತಾಲ್ಲೂಕು, ಬೆಳಗಾವಿ
ಸೆ.9 ರಂದು 29ನೇ ವಾರ್ಷಿಕ ಸಭೆ* ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ 2023-24ನೇ ಸಾಲಿನ 29 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೋಮವಾರ ದಿ. 9ರಂದು ಮುಂಜಾನೆ 11-00 ಗಂಟೆಗೆ ಪಟ್ಟಣದ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಸೋಸೈಟಿಯ ಚೇರಮನ್ನ ಬಸವರಾಜ ವೆಂಕಪ್ಪಾ ಗುಲಗಾಜಂಬಗಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ಸುರೇಶ ನಾಶಿ …
Read More »
inmudalgi
ಸೆಪ್ಟೆಂಬರ್ 6, 2024 Recent Posts, ತಾಲ್ಲೂಕು, ಬೆಳಗಾವಿ
*ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ* *ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು …
Read More »
inmudalgi
ಸೆಪ್ಟೆಂಬರ್ 5, 2024 Recent Posts, ತಾಲ್ಲೂಕು
ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡವಿಸಿದ್ಧೆಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಅಂಬಲಿ ಒಡೆಯ ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀಅಡವಿಸಿದ್ಧೇಶ್ವರ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಸಮಾರಂಭ ಶುಕ್ರವಾರ ಸೆ.6 ರಿಂದ ಸೋಮವಾರ ಸೆ.9 ರವರಿಗೆ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಹಾಗೂ ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಜಿÀ ಶ್ರೀಮಠದ ಆವರಣದಲ್ಲಿ ಜಾತ್ರಾಮಹೋತ್ಸವ ಆಂತ್ರಣ …
Read More »
inmudalgi
ಸೆಪ್ಟೆಂಬರ್ 5, 2024 Recent Posts, ತಾಲ್ಲೂಕು, ಬೆಳಗಾವಿ
ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಅಂಬಲಿ ಒಡೆಯ ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀಅಡಿವಿಸಿದ್ಧೇಶ್ವರ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಸಮಾರಂಭ ಶುಕ್ರವಾರ ಸೆ.6 ರಿಂದ ಸೋಮವಾರ ಸೆ.9 ರವರಿಗೆ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಹಾಗೂ ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಜಿÀ ಶ್ರೀಮಠದ ಆವರಣದಲ್ಲಿ ಜಾತ್ರಾಮಹೋತ್ಸವ ಆಂತ್ರಣ …
Read More »