ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಗಮೇಶ ಎಮ್.ಗುಜಗೊಂಡ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಸ್ಥೆಯ ಆಡಳಿತ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಗಮೇಶ ಎಮ್.ಗುಜಗೊಂಡ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಮೂಡಲಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ, ವಿದ್ಯಾರ್ಥಿ ಬಳಗ ಹಾಗೂ ಅಭಿಮಾನಿ ಬಳಗದಿಂದ ಸತ್ಕಾರ ಸಮಾರಂಭ …
Read More »TimeLine Layout
ಸೆಪ್ಟೆಂಬರ್, 2024
-
2 ಸೆಪ್ಟೆಂಬರ್
ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ
ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಸುಕ್ಷೇತ್ರ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮ ಸೆ.3ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಸೆ.3ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಬಳಿಕ ವೀರಭದ್ರೇಶ್ವರ ಜಯಂತಿ ಆಚರಣೆ, ಪುರಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಮಹಾಪ್ರಸಾದ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ …
Read More » -
2 ಸೆಪ್ಟೆಂಬರ್
ಹಬ್ಬ-ಹರಿದಿನಗಳು ನಾಡಿನ ಸಂಸ್ಕøತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ
ಬೆಟಗೇರಿ: ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಶರಣೆ ಕಸ್ತೂರೆವ್ವ ಸಂಗಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸ.1ರಂದು ನಡೆದ ಭಜನಾ ಮಂಗಲೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಹಬ್ಬ-ಹರಿದಿನಗಳು, ಜಾತ್ರಾಮಹೋತ್ಸವ, ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ. ಸ್ಥಳೀಯರು ಧಾರ್ಮಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರವನ್ನು ಈ ವೇಳೆ ಶ್ಲಾಘಿಸಿದರು. …
Read More » -
1 ಸೆಪ್ಟೆಂಬರ್
ವಿಶ್ವ ಹಿಂದು ಪರಿಷತ್ ಷಷ್ಠಬ್ದಿ ಕಾರ್ಯಕ್ರಮ
ಮೂಡಲಗಿಯಲ್ಲಿ ವಿಶ್ವ ಹಿಂದು ಪರಿಷತ್ನ ಷಷ್ಠಬ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೂಡಲಗಿ: ‘ವಿಶ್ವ ಹಿಂದು ಪರಿಷತ್ವು ಯಾವುದೇ ಧರ್ಮ, ಸಮಾಜವನ್ನು ವಿರೋಧಿಸುವುದಿಲ್ಲ ಹಿಂದು ಧರ್ಮ ಸಂಘಟಿಸುವುದು, ಸಂರಕ್ಷಣೆ ಮಾಡುವುದು ಮುಖ್ಯ ಉದ್ಧೇಶವಾಗಿದೆ’ ಎಂದು ವಿಶ್ವ ಹಿಂದು ಪರಿಷತ್ ಬೆಳಗಾವಿ ವಿಭಾಗದ ಸಹಮಂತ್ರಿ ವಿಠಲ ಮಾಳಿ ಹೇಳಿದರು. ಇಲ್ಲಿಯ ಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದು ಪರಿಷತ್ ಮೂಡಲಗಿ ಪ್ರಖಂಡದಿಂದ ಆಯೋಜಿಸಿದ ವಿಶ್ವ ಹಿಂದು ಪರಿಷತ್ನ ಷಷ್ಠಬ್ಧಿ ಮಹೋತ್ಸವ ಕಾರ್ಯಕ್ರಮದಲ್ಲಿ …
Read More » -
1 ಸೆಪ್ಟೆಂಬರ್
ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಾರೆಯೋ ಆ ಸಂಸ್ಥೆಗೆ ಒಳ್ಳೆಯ ಭವಿಷ್ಯವಿದೆ
ಮೂಡಲಗಿ: ಯಾವ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಾರೆಯೋ ಆ ಸಂಸ್ಥೆಗೆ ಒಳ್ಳೆಯ ಭವಿಷ್ಯವಿದೆ. ಹೆಣ್ಣಿಲ್ಲದೇ ಪ್ರಪಂಚವೇ ಇಲ್ಲ ಎಂದು ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಶ್ರೀ ಕುಂ. ವೀರಭದ್ರಪ್ಪ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಕುಂ. ವೀರಭದ್ರಪ್ಪ ಅವರ ಜೊತೆ ಮಾತು-ಕತೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿ, ನಗರ …
Read More » -
1 ಸೆಪ್ಟೆಂಬರ್
ಮೂಡಲಗಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ ಆಯ್ಕೆ
ಮೂಡಲಗಿ: ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ರವಿವಾರದಂದು ನಡೆದ ಸಭೆಯಲ್ಲಿ ತಾಲೂಕಾ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ, ಉಪಾಧ್ಯಕ್ಷ ಕೃಷ್ಣಾ ಸೋನವಾಲ್ಕರ ಹಾಗೂ ಕಾರ್ಯದರ್ಶಿ ಮಹೇಶ ಭಸ್ಮೆ ಆಯ್ಕೆಯಾಗಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಯಮಕನಮರಡಿ ತಿಳಿಸಿದ್ದಾರೆ. ಇನ್ನೂ ಸಹ ಕಾರ್ಯದರ್ಶಿಯಾಗಿ ರವಿ ಜಾಧವ್, ಖಂಜಾಚಿ ಪ್ರಕಾಶ ದೊಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
ಆಗಷ್ಟ್, 2024
-
31 ಆಗಷ್ಟ್
ಮೂಡಲಗಿ ಪುರಸಭೆ ಅಧ್ಯಕ್ಷೆಗೆ ಸತ್ಕಾರ
ಮೂಡಲಗಿ ಪುರಸಭೆ ನೂತನ ಅಧ್ಯಕ್ಷೆ ಖುರ್ಷಾದಾ ನದಾಫ ಅವರನ್ನು ಸರಕಾರಿ ಉರ್ದು ಪ್ರೌಢ ಶಾಲೆಯ ಎಸ್ಡಿಎಮ್ಸಿ ವತಿಯಿಂದ ಸನ್ಮಾನಿಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ, ಎಸ್ಡಿಎಮ್ಸಿ ಅಧ್ಯಕ್ಷ ಅಜೀಜ ಡಾಂಗೆ, ಅನ್ವರ ನದಾಫ, ಹುಸೇನ ಥರಥರಿ, ಅಬ್ದುಲಗಫಾರ ಡಾಂಗೆ, ಶಬ್ಬಿರ ಡಾಂಗೆ ಮುಖ್ಯೋಪಾದಿ ಎನ್.ಕೆ.ಬೋವಿ, ಎ.ಎಲ್. ತಾಹವಿಲ್ದಾರ, ಇದ್ರೀಶ ಕಲಾರಕೊಪ್ಪ, ಪಾಂಡು ಬಂಗೆನ್ನವರ ಉಪಸ್ಥಿತರಿದ್ದರು.
Read More » -
31 ಆಗಷ್ಟ್
ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ವಿಶೇಷ ತರಬೇತಿ ಶಿಬಿರ
ಪಟ್ಟಣ ಬಸವೇಶ್ವರ ಸೋಸೈಟಿಯ ಸಭಾ ಭವನದಲ್ಲಿ ಪತ್ತಿನ (ಕ್ರೆಡಿಟ್) ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಏರ್ಪಡಿಸಿದ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮತ್ತಿತರರು ಉದ್ಘಾಟಿಸಿದರು. ಮೂಡಲಗಿ: ಸಹಕಾರ ಸಂಘಗಳು ಜನರಿಂದ ಠೇವಣಿ ಸಂಗ್ರಹಿಸಿ ಕಾರ್ಯನಿರ್ವಹಿಸುವ ಸಂಸ್ಥೆಗಳಾಗಿದ್ದು, ಎಂದಿಗೂ ಠೇವಣಿದಾರರ ವಿಶ್ವಾಸ ಕಳೆದುಕೊಳ್ಳಬಾರದು ಮತ್ತು ಪತ್ತಿನ ಸಹಕಾರ ಸಂಘಗಳು ಪ್ರಸ್ತುತ ದಿನಗಳಲ್ಲಿ ಬಹಳ ಜಾಗೃತದಿಂದ ಕಾರ್ಯನಿರ್ವಹಿಸ ಬೇಕಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More » -
31 ಆಗಷ್ಟ್
ಸ.2 ಮತ್ತು3 ರಂದು ಪ್ರವಚನ ಮಂಗಲೋತ್ಸವ
ಸ.2 ಮತ್ತು3 ರಂದು ಪ್ರವಚನ ಮಂಗಲೋತ್ಸವ ಮೂಡಲಗಿ: ತಾಲೂಕಿನ ಅಳಿಮಟ್ಟಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಒಂದು ತಿಂಗಳ ಕಾಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಳೆದ 24 ವರ್ಷಗಳಿಂದ ಪ್ರತಿವರ್ಷ ಶ್ರಾವಣ ಮಾಸದಲ್ಲಿ ಜರಗುತ್ತಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ಕಾರ್ಯಕ್ರಮ ಸ.2 ಮತ್ತು 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ ಎಂದು ಮಂಡಳಿಯ ಮುರಿಗೆಪ್ಪ ಹುಬ್ಬಳ್ಳಿ ತಿಳಿಸಿದ್ದಾರೆ. ಸೋಮವಾರ ಸ.2 ರಂದು ರಾತ್ರಿ 10 ಗಂಟೆಗೆ ಭಜನಾ …
Read More » -
31 ಆಗಷ್ಟ್
ಶವಸಂಸ್ಕಾರಕ್ಕೆ ಸಹಾಯ ಧನದ ಚೆಕ್ ವಿತರಣೆ
ಶವಸಂಸ್ಕಾರಕ್ಕೆ ಸಹಾಯ ಧನದ ಚೆಕ್ ವಿತರಣೆ ಕುಲಗೋಡ: ಇತ್ತಿಚ್ಚಿಗೆ ಮರಣ ಹೊಂದಿದ್ದ ಪರಿಶಿಷ್ಟ ಜಾತಿಯ ಯಲ್ಲವ್ವ ಯಲ್ಲಪ್ಪ ಸಮಗಾರ ಇವರು ಬುಧವಾರ ನಿಧನರಾಗಿದ್ದು ಇವರ ಶವ ಸಂಸ್ಕಾರಕ್ಕೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿಯಿಂದ ಇಂದು ಸಹಾಯಧನ ಚಕ್ ನೀಡಲಾಯಿತು. ನಿಧನರಾದ ಯಲ್ಲವ್ವ ಅವರ ಪುತ್ರ ಕಲ್ಲಪ್ಪÀ್ಪ ಸಮಗಾರ ಅವರಿಗೆ ಸಹಾಯ ಧನದ 5 ಸಾವಿರ ರೂಗಳ ಚೆಕ್ನ್ನು ಕುಲಗೋಡ ಗ್ರಾಮ ಪಂಚಾಯತಿ ಅಧ್ಯಕ್ಷ ತಮ್ಮಣ್ಣ ದೇವರ ಹಾಗೂ ಗ್ರಾಪಂ …
Read More »
IN MUDALGI Latest Kannada News