ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಮುಖಂಡ, ಗೋಕಾಕ ತಾಲೂಕಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಎಂ.ಐ.ನೀಲಣ್ಣವರ ಅವರ ತಂದೆಯವರಾದ ಈಶ್ವರಪ್ಪ ದುಂಡಪ್ಪ ನೀಲಣ್ಣವರ (82) ಇವರು ಶುಕ್ರವಾರ ಜ.23ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಸಂತರು, ಶರಣರು, ರಾಜಕೀಯ ಮುಖಂಡರು, ಗಣ್ಯರು, …
Read More »TimeLine Layout
ಜನವರಿ, 2026
-
23 ಜನವರಿ
ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ..!
ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ..! ವರದಿ: ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ವಿಳ್ಯದ ಎಲೆಗೆ ಈಗ ಬಂಗಾರದ ಬೆಲೆ ಬಂದಿದೆ.! ವೀಳ್ಯದೆಲೆ ಸತತ ತಿನ್ನುವ ಹವ್ಯಾಸಿಗರು ಮತ್ತು ಪಾನ್ ಬೀಡಾ ಜೀಗಿಯುವ ಗ್ರಾಹಕರಿಗೆ ವೀಳ್ಯದ ಎಲೆ ತಿನ್ನಲು ಭಾರಿ ಲೆಕ್ಕ ಹಾಕುವ ಪರಿಸ್ಥಿತಿ ಎದುರಾಗಿದೆ. ಸ್ಥಳೀಯ ವೀಳ್ಯದೆಲೆ ಮಾರಾಟಗಾರರು ಗ್ರಾಹಕರಿಗೆ ಈ ಹಿಂದೆ ಒಂದು ರೂಪಾಯಿಗೆ ಮೂರ್ನಾಲ್ಕು ವೀಳ್ಯದೆಲೆಗಳನ್ನು ಕೂಡುತ್ತಿದ್ದರು. …
Read More » -
23 ಜನವರಿ
ಪ್ರಿಮಿಯಂ ಲೀಗ್ ಪ್ರತಿ ಹಳ್ಳಿಗಳಲ್ಲೂ ನಡೆಯುತ್ತಿದೆ- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ನಮ್ಮ ದೇಶದಲ್ಲಿರುವ ಕ್ರಿಕೆಟ್ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್ ಲೀಗ್ (ಎನ್ಪಿಎಲ್) ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರಿಕೆಟ್ ಪಂದ್ಯವು ಅಂತರರಾಷ್ಟ್ರೀಯ ಕ್ರೀಡೆಯಾಗಿದೆ. ಮೊದಲಿನ …
Read More » -
23 ಜನವರಿ
ತಂದೆ-ತಾಯಿಗಳು ಮಕ್ಕಳಿಗೆ ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಿ – ಕುಲಸಚಿವ ಸಂತೋಷ ಕಾಮಗೊಂಡ
ಮೂಡಲಗಿ : ಮಕ್ಕಳಿಗೆ ತಂದೆ ತಾಯಿಗಳು ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಬೇಕು ಇಂದಿನ ಒತ್ತಡ ದಿನಗಳಲ್ಲಿ ಪಾಲಕರು ಮಕ್ಕಳ ಜೊತೆಗೆ ಸಮಯ ಹಂಚಿಕೊಳ್ಳುವಂತೆ ಪ್ರಯತ್ನಿಸಬೇಕು ವಿದ್ಯಾರ್ಥಿಗಳು ಬಡತನವಿದೆ ಎಂಬ ಒತ್ತಡ ನಮ್ಮನ್ನು ಸಾದಕರನ್ನಾಗಿ ಮಾಡಲು ದಾರಿಯನ್ನು ಒದಗಿಸುತ್ತದೆ ಬಡತನವನ್ನು ಸಿರಿತನ ತರವಂತಹ ಸಾಧನೆ ನಮ್ಮದಾಗಿರಬೇಕು ನಮ್ಮಲ್ಲಿ ಕೋಟಿ ಇಲ್ಲದಿದ್ದರು ಪರವಾಗಿಲ್ಲ ಸರಕಾರದ ಕೋಟಿ ರೂಗಳ ಯೋಜನೆ ಹಣಕಾಸಿ ಸಹಿ ಮಾಡುವಷ್ಟು ಸಾದಕರು ನಾವಾಗಬೇಕು ಎಂದು ರಾಣಿ ಚೆನ್ನಮ್ಮ …
Read More » -
22 ಜನವರಿ
ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ
.ಮೂಡಲಗಿ : ದಿನಾಂಕ 23-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ಅಭ್ಯುದಯ-04 ಸಾಯಂಕಾಲ 4 ಘಂಟೆಗೆ ಶಾಲೆಯ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಮುಖ್ಯ ಅತಿಥಿಗಳಾಗಿ ಶಿರೂರನ ರಾಷ್ಟ್ರಪತಿ ಪ್ರಶಸ್ತಿ ವಿಜೇತರಾದ ಮಾತೋಶ್ರೀ ಗುರಮ್ಮ ಹಂ. ಸಂಕಿನಮಠ ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಬಿ. ಹಿರೇಮಠ …
Read More » -
21 ಜನವರಿ
*ಅರಭಾವಿಯಲ್ಲಿ ಎಆರ್ಟಿಓ ಕಚೇರಿ ಮತ್ತು ಚಾಲನಾ ಪಥ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*
ಮೂಡಲಗಿ: ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುಯೆಲ್ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಪಾಸಾದರೆ ಮಾತ್ರ ಚಾಲನಾ ಪರವಾನಗಿ ನೀಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಮೂಡಲಗಿ ತಾಲೂಕಿನ ಅರಭಾವಿಯಲ್ಲಿ ಮಂಗಳವಾರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ನೂತನ ಕಟ್ಟಡ ಮತ್ತು ಚಾಲನಾ ಪಥವನ್ನು ಉದ್ಘಾಟಿಸಿ ಮಾತನಾಡಿದರು. ವಾಹನ ಸವಾರರ ಬಹು ದಿನಗಳ ಬೇಡಿಕೆಯಾದ ಸಹಾಯಕ ಸಾರಿಗೆ …
Read More » -
20 ಜನವರಿ
ಜ.21ರಂದು ಡಿಜಿಟಲ್-ಇ ಸ್ಟಾಂಪ್ ತರಬೇತಿ
ಜ.21ರಂದು ಡಿಜಿಟಲ್-ಇ ಸ್ಟಾಂಪ್ ತರಬೇತಿ ಮೂಡಲಗಿ: ಮೂಡಲಗಿ ಉಪ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ದಸ್ತಾವ್ಭೆಜು ಬರಹಗಾರರು, ವಕೀಲರು, ಗ್ರಾಮ-ಒನ್, ಬಾಪ್ರಜಿ-ಸೇವಾ ಕೇಂದ್ರ, ಕರ್ನಾಟಕ ಒನ್, ಬೆಳಗಾವಿ ಒನ್, ಸ್ಕಿಲ್ ಮೂಲಕ ಇ ಸ್ಟಾಂಪ್ ಮಾರಾಟ ವ್ಯವಸ್ಥೆ ನಿರ್ವಹಿಸುತ್ತಿರುವ ಸಹಕಾರಿ ಸೌಹಾರ್ದಗಳ ಬ್ಯಾಂಕಿನ ಸಿಬ್ಬಂದಿ ವರ್ಗದವರಿಗೆ ಹಾಗೂ ಡಿಜಿಟಲ್-ಇ ಸ್ಟಾಂಪ್ ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಮಾಹಿತಿ ಹಾಗೂ ತರಬೇತಿಯನ್ನು ಜ.21ರಂದು ಮದ್ಯಾಹ್ನ 12-30 ರಿಂದ 1-30ರ ವರೆಗೆ ಉಪನೊಂದಣಿ ಕಛೇರಿಯಲ್ಲಿ …
Read More » -
20 ಜನವರಿ
ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಜ್ಞಾನ ಸ್ಪೂರ್ತಿ ತುಂಬುತ್ತದೆ. ಡಾ. ಸುಬ್ರಾವ ಎಂಟೆತ್ತಿನವರ.
ಮೂಡಲಗಿ : ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಸ್ಪೂರ್ತಿ ಆಶ್ರಯ ಹಾಗೂ ಖ್ಯಾತಿಯನ್ನು ತಂದುಕೊಡುತ್ತದೆ ಶಿಕ್ಷಣದ ಮೌಲ್ಯವನ್ನು ಅರಿತವನು ಸಾದಕನಾಗಿ ಸಾಮಾಜಿಕವಾಗಿ ಬೆಳದು ತೋರಿಸಬಲ್ಲ ವಿದ್ಯಾರ್ಥಿ ಓದಿನ ಜೊತೆಗೆ ಸಂಸ್ಕಾರ ಚಾರಿತ್ರ ಉತ್ತಮ ನಡವಳಿಕೆ ರೂಢಿಸಿಕೊಂಡು ತನ್ನ ಅಭಿವೃದ್ಧಿಯ ಜೊತೆಗೆ ತನ್ನ ಕುಟುಂಬ ತನ್ನ ದೇಶ ನಾಡನ್ನು ಸುದಾರಿಸಲು ಸಾಧ್ಯವಿದೆ ವಿದ್ಯಾರ್ಥಿ ಶ್ರದ್ಧೆ ನಿಷ್ಠೆ ಮತ್ತು ಜೀವನದ ಪ್ರಾಮುಖ್ಯತೆಯನ್ನು ಅರಿತು ತನ್ನ ಯಶಸ್ಸನ್ನು ಸಾಧಿಸುವ ಛಲ ಇಟ್ಟುಕೊಳ್ಳುವುದು ಅಗತ್ಯವಿದೆ ಎಂದು …
Read More » -
20 ಜನವರಿ
ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ನಟ-ನಿರ್ದೇಶಕರ ಸಾಧುಕೋಕಿಲಾ ಆಗಮನ
ಮೂಡಲಗಿ : ದಿನಾಂಕ 22-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ವಿನೂತನ-7 ಸಾಯಂಕಾಲ 4 ಘಂಟೆಗೆ ಶಾಲೆಯ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಶ್ರೀಶಿವಬೋಧರಂಗ ಸಿದ್ದಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀಶ್ರೀಶ್ರೀ ದತ್ತಾತ್ರೇಯ ಸ್ವಾಮೀಜಿ ಮತ್ತು ಪೂಜ್ಯ ಶ್ರೀಬಸವಜಯಮೃತ್ಯುಂಜಯ ಸ್ವಾಮೀಜಿ ವಹಿಸುವರು ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ವಿಶೇಷ ಅತಿಥಿಗಳಾಗಿ ಖ್ಯಾತ ಚಲನಚಿತ್ರ ಕಾಮಿಡಿ …
Read More » -
20 ಜನವರಿ
ವೇಮನ ಒಬ್ಬ ದಾರ್ಶನಿಕ ಕವಿ-ಸಾಹಿತಿ ಸಂಗಮೇಶ ಗುಜಗೊಂಡ
ಮೂಡಲಗಿ: ಜಾತಿ, ಮತ-ಪಂಥ ಕಾಂದಾಚಾರಗಳನ್ನು ಖಂಡಿಸುತ್ತಾ ಜೀವನದ ಪರಮ ಸತ್ಯಗಳನ್ನು ನಿರ್ಭೀತಿಯಿಂದ ಸಾರಿದ ವೇಮನ ಒಬ್ಬ ದಾರ್ಶನಿಕ ಕವಿ ನಿವ್ಲತ್ತ ಪ್ರಾಚಾರ್ಯ ಹಾಗೂ ಮಕ್ಕಳ ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರು ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಎಸ್.ಎಸ್.ಆರ್.ಪದವಿ ಪೂರ್ವ ಮತ್ತು ಪ್ರೌಢ ಶಾ¯, ಬಿ.ಪಿ ಇಡಿ, ಎಮ್.ಪಿ.ಇ.ಡಿ ಮಹಾವಿದ್ಯಾಲಯ, ಹಾಗೂ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಸೋಮವಾರದಂದು ಜರುಗಿದ ಮಹಾಯೋಗಿ ವೇಮನರ 614ನೇ …
Read More »
IN MUDALGI Latest Kannada News