Breaking News

TimeLine Layout

ಏಪ್ರಿಲ್, 2023

  • 8 ಏಪ್ರಿಲ್

    ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು- ಗಜಾನನ ಮನ್ನಿಕೇರಿ

      ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಸಿಆರ್‍ಸಿ ಕಚೇರಿಗೆ ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಭೇಟ್ಟಿ ನೀಡಿದರು. ಆಯಕ್ತರ ಕಚೇರಿಯ ಸಹನಿರ್ದೇಶಕ ಗಜಾನನ ಮನ್ನಿಕೇರಿ ಅಭಿಪ್ರಾಯ ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು ಮೂಡಲಗಿ: ‘ಶಿಕ್ಷಕರು ಶೈಕ್ಷಣಿಕ ಬದಲಾವಣೆಗಳನ್ನು ತಿಳಿದುಕೊಂಡು ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಕೆಲಸಮಾಡಬೇಕು’ ಎಂದು ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ …

    Read More »
  • 7 ಏಪ್ರಿಲ್

    ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ರಂದು ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರ

    ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ ರಂದು ಸಾಯಂಕಾಲ ೫.೩೦ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಏ.೯ರಂದು ೧೧.೦೦ಕ್ಕೆ …

    Read More »
  • 7 ಏಪ್ರಿಲ್

    ಯಾದವಾಡ: ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ

    ಯಾದವಾಡ: ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ ಮೂಡಲಗಿ: ತಾಲೂಕಿನ ಯಾದವಾಡದಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಏ.2 ರಿಂದ 12 ರವರಿಗೆ ಜರುಗುತ್ತಿರುವ ನಿಮಿತ್ಯ ಗುರುವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ …

    Read More »
  • 5 ಏಪ್ರಿಲ್

    *ರಾಷ್ಟ್ರೋದ್ಧಾರಕ. ಧೀಮಂತ ನಾಯಕ ಡಾ.ಬಾಬು ಜಗಜೀವನರಾಮ್- ಪ್ರೊ.ಸಂಗಮೇಶ ಗುಜಗೊಂಡ*

    *ರಾಷ್ಟ್ರೋದ್ಧಾರಕ. ಧೀಮಂತ ನಾಯಕ ಡಾ.ಬಾಬು ಜಗಜೀವನರಾಮ್- ಪ್ರೊ.ಸಂಗಮೇಶ ಗುಜಗೊಂಡ* ಮೂಡಲಗಿ: ಡಾ:ಬಾಬು ಜಗಜೀವನರಾಮ್ ಅವರು ಈ ದೇಶ ಕಂಡ ಅನುಪಮ ವ್ಯಕ್ತಿತ್ವದ ಧೀಮಂತ ನಾಯಕರು, ಸ್ವಾತಂತ್ರ್ಯ ಸೇನಾನಿಯಾಗಿ ದಲಿತ ವರ್ಗದ ಧ್ವನಿಯಾಗಿ, ಸಂಘಟಿಕರಾಗಿ, ಶ್ರೇಷ್ಠ ಸಂಸತ್ ಪಟುವಾಗಿ ಸಮರ್ಥ ಆಡಳಿತಗಾರರಾಗಿ ಅರ್ಪಣಾಭಾವದ ರಾಜಕಾರಣಿಯಾಗಿ, ವಾಗ್ಮಿಯಾಗಿ, ಸಮತವಾದಿ, ಸಮಾಜವಾದಿ ಮಿಗಿಲಾಗಿ ಮಾನವತಾವಾದಿಯಾಗಿ ಬಹುಕೃತ ಮೇರು ವ್ಯಕ್ತಿತ್ವ ಅವರದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೊ.ಸಂಗಮೇಶ ಗುಜಗೊಂಡ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ …

    Read More »
  • 3 ಏಪ್ರಿಲ್

    ಮೂಡಲಗಿ : ಮಹಾವೀರ ಜಯಂತಿ ಪ್ರಯುಕ್ತ ಜೈನ ಸಮುದಾಯದವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹಾವೀರ ಭಾವಚಿತ್ರವನ್ನು ಟ್ರ್ಯಾಕ್ಟರ್ ಹಾಗೂ ಪಲ್ಲಕ್ಕಿ ಸೇವೆಯ ಮೆರವಣಿಗೆ ಮಾಡುವ ಮೂಲಕ ಮಹಾವೀರ ಜಯಂತಿಯನ್ನು ಸೋಮವಾರದಂದು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಪುರಸಭೆ ಎದುರಿಗೆ ಇರುವ ಭಗವಾನ 1008 ಮಹಾವೀರ ಜೈನ್ ಮಂದಿರದಿಂದ ಮಹಾವೀರರ ಪಲ್ಲಕ್ಕಿ ಉತ್ಸವ ಹಾಗೂ ಮಹಿಳೆಯರ ಕುಂಭಮೇಳ ಪ್ರಾರಂಭವಾಗಿ, ಪಟ್ಟಣದ ಕಲ್ಮೇಶ್ವರ ವೃತ್ತ, ಚನ್ನಮ್ಮ ವೃತ್ತ, ಕರೇಮ್ಮ ಸರ್ಕಲ್, ಬಸವೇಶ್ವರ ವೃತ್ತ, ಸಂಗಪ್ಪನ …

    Read More »
  • 3 ಏಪ್ರಿಲ್

    ಮೂಡಲಗಿ ಕೋ.ಆಪ್‍ರೇಟಿವ್ ಬ್ಯಾಂಕ್ ರೂ. 1.44 ಕೋಟಿ ಲಾಭ

    ಮೂಡಲಗಿ ಕೋ.ಆಪ್‍ರೇಟಿವ್ ಬ್ಯಾಂಕ್ ರೂ. 1.44 ಕೋಟಿ ಲಾಭ ಮೂಡಲಗಿ: ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್ ಲಿ. 2023ನೇ ಮಾರ್ಚ ಅಂತ್ಯದಲ್ಲಿ ಒಟ್ಟು ರೂ.1.44 ಕೋಟಿ ಲಾಭವನ್ನು ಗಳಿಸಿದ್ದು ಅದರಲ್ಲಿ ಶಾಸನಬದ್ದ ಪ್ರಾವಧಾನಗಳನ್ನು ಕಡಿತ ಮಾಡಿದ ನಂತರ ಒಟ್ಟು ರೂ. 68 ಲಕ್ಷ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಸುಭಾಸ ಗಿ. ಢವಳೇಶ್ವರ ಅವರು ತಿಳಿಸಿದರು. ಬ್ಯಾಂಕ್‍ನ ಪ್ರಗತಿ ಕುರಿತು  ಮಾತನಾಡಿದ ಅವರು ಬ್ಯಾಂಕ್‍ವು ರೂ. …

    Read More »
  • 3 ಏಪ್ರಿಲ್

    ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ

    ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ ಮೂಡಲಗಿ: ಕುಂದರನಾಡಿನ ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ. ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಅನೇಕ ದಶಕಗಳಿಂದ ಮಠದ ಅಭಿವೃದ್ಧಿಗೆ ಶ್ರಮಿಸಿದ ಅವರ …

    Read More »
  • 3 ಏಪ್ರಿಲ್

    ಮೂಡಲಗಿಯಲ್ಲಿ ಅಕ್ರಮ ಮದ್ಯಕ್ಕಿಲ್ಲ ಕಡಿವಾಣ…! ನೀತಿ ಸಂಹಿತೆ ಉಲ್ಘಂಘನೆ

    ಮೂಡಲಗಿ : ತಾಲೂಕಿನ ಹಳ್ಳಿ, ಹಳ್ಳಿಗಳಲ್ಲಿ ಮಿನಿ ಬಾರಗಳು ತಲೆ ಎತ್ತಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಮದ್ಯ ವ್ಯವಸನಿಗಳು ಅಮಲಿನಲ್ಲಿಯೇ ನಿತ್ಯ ಕಾಲಕಳೆಯುವಂತಾಗಿದೆ. ಮಕ್ಕಳು, ಮಹಿಳೆಯರು, ವೃದ್ಧ ತಂದೆ-ತಾಯoದಿರು ಅಕ್ರಮ ಮದ್ಯಮಾರಾಟಗಾರರಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಅಧಿಕಾರಿಗಳ ಕಣ್ಣಿಗೆ ಮಣ್ಣು ಎರಚಿ ಗ್ರಾಮೀಣ ಪ್ರದೇಶದಲ್ಲಿ ನಾಯಿ ಕೊಡೆಗಳಂತೆ ಎಲ್ಲಿ ಬೇಕೆಂದರಲ್ಲಿ ಅಕ್ರಮ ಮದ್ಯದ ಅಂಗಡಿಗಳು ತಲೆ ಎತ್ತಿವೆ. ಪಾನ್, ಬೀಡಾ ಅಂಗಡಿ, ಹೋಟೆಲ್, ಕ್ರೋಲ್ಡ್ಡ್ರಿಂಕ್ಸ್ ಅಂಗಡಿ, ಡಾಬಾಗಳು …

    Read More »
  • 3 ಏಪ್ರಿಲ್

    *ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*

    *ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ …

    Read More »
  • 2 ಏಪ್ರಿಲ್

    *ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ*

    *ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು …

    Read More »