ಶ್ರೀ ಸತ್ಯ ಸಾಯಿಬಾಬಾರ 16ನೇ ವಾರ್ಷಿಕೋತ್ಸವ ಮಾ.5ರಂದು ಮೂಡಲಗಿ : ಪಟ್ಟಣದ ಶ್ರೀ ಸತ್ಯ ಸಾಯಿಬಾಬಾ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಸತ್ಯ ಸಾಯಿಬಾಬಾರ 16ನೇ ವಾರ್ಷಿಕೋತ್ಸವ ಸಮಾರಂಭವು ಮಾ.5 ರಂದು ಆರ್.ಡಿ.ಎಸ್. ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ನಡೆಯಲಿದೆ. ಸಮಾರಂಭದ ಸಾನಿದ್ಯವನ್ನು ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ, ಶ್ರೀ ಶ್ರೀಧರಬೋಧಬೋಧ ಸ್ವಾಮೀಜಿಗಳು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು, ಶಿರೂಂಜದ ಶ್ರೀ ಬಸವ ಸಮರ್ಥ …
Read More »TimeLine Layout
ಮಾರ್ಚ್, 2023
-
2 ಮಾರ್ಚ್
ಉದಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ
ಮೂಡಲಗಿ: ಶಿಕ್ಷಕರು ಮಕ್ಕಳಿಗೆ ನೈತಿಕ ಶಿಕ್ಷಣ ಬೋಧನೆ ಮಾಡುವ ಕೌಶಲ ಬೆಳೆಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು ಹೊಸ ಯರಗುದ್ರಿಯ ಶ್ರೀ ಇರಾಲಿಂಗೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧ ಪ್ರಭು ಶಿವಾಚಾರ್ಯ ಮಹಾ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಅವರಾದಿಯ ಉದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿದ ಅವರು ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡಿ ಯಶಸ್ಸು …
Read More » -
1 ಮಾರ್ಚ್
ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ.
ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ: 19.50 ಕೋಟಿ ರೂಪಾಯಿ ವೆಚ್ಚದಲ್ಲಿ ತಪಸಿ ಗ್ರಾಮದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಅತೀ ಶೀಘ್ರವಾಗಿ ಉದ್ಘಾಟನೆ ನೆರವೇರಿಸುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಪಸಿ-ಕೆಮ್ಮನಕೋಲ ಗ್ರಾಮದಲ್ಲಿ ಇತ್ತೀಚೆಗೆ ಕರಣೆ ಮಲಕಾರಿ ಸಿದ್ಧೇಶ್ವರ ಜಾತ್ರೆಯ ನಿಮಿತ್ತವಾಗಿ ಜರುಗಿದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ …
Read More »
ಫೆಬ್ರವರಿ, 2023
-
28 ಫೆಬ್ರವರಿ
*12 ಕೋಟಿ ರೂಗಳ ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ*
*12 ಕೋಟಿ ರೂಗಳ ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ* ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ-ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ …
Read More » -
27 ಫೆಬ್ರವರಿ
‘ಜಾನಪದ ಕಲೆಗಳ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ’
‘ಜಾನಪದ ಕಲೆಗಳ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ’ ಮೂಡಲಗಿ: ಮುಂದಿನ ಪೀಳಿಗೆಗೆ ಗೊತ್ತಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಲಿವೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಎಲ್ಲರ ಮೇಲಿದೆ’ ಎಂದು ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲ್ಲೂಕಿನ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣ …
Read More » -
27 ಫೆಬ್ರವರಿ
ಬೆಟಗೇರಿ ಪತ್ರೇಪ್ಪನ ತೋಟದ ಶಾಲೆಯಲ್ಲಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಬೆಟಗೇರಿ ಪತ್ರೇಪ್ಪನ ತೋಟದ ಶಾಲೆಯಲ್ಲಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ 1 ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಲೆಯ ಪ್ರಧಾನಗುರು ಬಿ.ಎ.ಕೋಟಿ ಮಾತನಾಡಿ, ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಸುಮಾರು …
Read More » -
27 ಫೆಬ್ರವರಿ
ಹಡಗಿನಾಳದಲ್ಲಿ 15.22 ಕೋಟಿ ರೂಗಳ ವೆಚ್ಚದ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ
ಹಡಗಿನಾಳದಲ್ಲಿ 15.22 ಕೋಟಿ ರೂಗಳ ವೆಚ್ಚದ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ ಗೋಕಾಕ: ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು …
Read More » -
24 ಫೆಬ್ರವರಿ
ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರವೂ ಮುಖ್ಯ: ಗಿರೆಣ್ಣವರ
ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರವೂ ಮುಖ್ಯ: ಗಿರೆಣ್ಣವರ ಮೂಡಲಗಿ: ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಅಭ್ಯಾಸದ ಜೊತೆಗೆ ಉತ್ತಮ ಸಂಸ್ಕøತಿ, ಸಂಸ್ಕಾರ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕೆಂದು ಮುಖ್ಯಾಧ್ಯಾಪಕ ಎ.ವ್ಹಿ. ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ದ್ಯಾರ್ಥಿಗಳು ಸಮಯವನ್ನು ವ್ಯರ್ಥಗೊಳಿಸದೆ ಶೃದ್ಧೆಯಿಂದ ಪಾಠ …
Read More » -
24 ಫೆಬ್ರವರಿ
ಬೆಟಗೇರಿ;ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಬೆಟಗೇರಿ;ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ ನೂತನ 2 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಫೆ. 24ರಂದು ನಡೆಯಿತು. ಸ್ಥಳೀಯ ಕೆಬಿಎಸ್ ಶಾಲೆಯ ಪ್ರಧಾನಗುರುಗಳಾದ ವೈ.ಸಿ.ಶೀಗಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳಗಾವಿ ಗಣಿ ಮತ್ತು ಭೂವಿಜ್ಞಾನ …
Read More » -
23 ಫೆಬ್ರವರಿ
ಯುಟ್ಯೂಬ್ ಸುದ್ದಿ ವಾಹಿನಿಯ ಮುಖ್ಯಸ್ಥರನ್ನು ಕೂಡಲೇ ಸರಕಾರ ಬಂದಿಸಿ ಸೂಕ್ತ ಕಾನುನು ಕ್ರಮ ಜರುಗಿಸಿ- ಉಪ್ಪಾರ ಸಮಾಜದ ಮುಖಂಡ ಭೀಮಪ್ಪ ಬಿ.ಹಂದಿಗುಂದ
23ಎಮ್ಡಿಎಲ್ಜಿ1 ಮೂಡಲಗಿ: ಉಪ್ಪಾರ ಸಮಾಜದ ಧರ್ಮ ಗುರುಗಳು ಹಾಗೂ ಗಂಗೆಯನ್ನು ಧರೆಗಿಳಿಸಿದ ಮಹರ್ಷಿ ಭಗೀರಥರಿಗೆ ಅಪಮಾನ ಮಾಡಿ ಇಡಿ ಉಪ್ಪಾರರಿಗೆ ನೋವುಂಟು ಮಾಡಿ ಸಮಾಜ-ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸವನ್ನು ಮಾಡಿರುವ ಘಟಪ್ರಭಾದ ಖಾಸಗಿ ನಂ.1 ಯುಟ್ಯೂಬ್ ಸುದ್ದಿ ವಾಹಿನಿಯ ಮುಖ್ಯಸ್ಥ ಸಯ್ಯದ ಅವರನ್ನು ಕೂಡಲೇ ಸರಕಾರ ಬಂದಿಸಿ ಸೂಕ್ತ ಕಾನುನು ಕ್ರಮ ಜರುಗಿಸಿ ಗಡಿಪಾರು ಮಾಡಬೇಕೆಂದು ಮೂಡಲಗಿ ಉಪ್ಪಾರ ಸಮಾಜದ ಮುಖಂಡ ಭೀಮಪ್ಪ ಬಿ.ಹಂದಿಗುಂದ ಅವರು ಆಗ್ರಹಿಸಿದರು. ಗುರುವಾರದಂದು ಪಟ್ಟಣದ …
Read More »
IN MUDALGI Latest Kannada News