Breaking News

TimeLine Layout

ಫೆಬ್ರವರಿ, 2023

  • 9 ಫೆಬ್ರವರಿ

    ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿ : ಮೋಹಮನಕುಮಾರ ಹಂಚಾಟಿ

    ಮೂಡಲಗಿ: ‘ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿಯಾಗಿದ್ದು, ಮಕ್ಕಳು ಕಲಿಕೆಯನ್ನು ಹಬ್ಬವನ್ನಾಗಿ ಸಂಭ್ರಮಿಸುವ ಅವಕಾಶವಾಗಿದೆ’ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಮೋಹಮನಕುಮಾರ ಹಂಚಾಟಿ ಹೇಳಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ, ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷತಾ ಇಲಾಖೆ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮೂರು ದಿನಗಲ ಚಿಕ್ಕೋಡಿ …

    Read More »
  • 9 ಫೆಬ್ರವರಿ

    ತಪಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

    ತಪಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಈಗಾಗಲೇ ತಪಸಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಗೋಕಾಕ ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದಲ್ಲಿ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಫೆ.8ರಂದು ನಡೆದ ರಾಷ್ಟ್ರೀಯ ಜಲಜೀವನ ಮಿಷನ್ ಮತ್ತು ಎಲ್‍ಎಂಎಂ ಯೋಜನೆಯ ಅನುದಾನದಡಿಯಲ್ಲಿ …

    Read More »
  • 8 ಫೆಬ್ರವರಿ

    ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವೀಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ

    ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವೀಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ ಮೂಡಲಗಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿ ಐ ಟಿ ಯು ಸಂಯೋಜಿತ) ಮೂಡಲಗಿ ತಾಲೂಕಾ ಸಮಿತಿಯಿಂದ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿಸಲ್ಲಿಸಿದರು. ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಗ್ರಾಮ ಪಂಚಾಯತ ನೌಕರರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳದೇ ಸಾಮಾಜಿಕವಾಗಿ, …

    Read More »
  • 7 ಫೆಬ್ರವರಿ

    7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ

    ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ ನಡೆಯಿತು. ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉಭಯ ಮಾಧ್ಯಮ ಶಾಲೆಗಳ ಆಡಳಿತಾಧಿಕಾರಿ ರವಿ ಭರಮನಾಯ್ಕ …

    Read More »
  • 7 ಫೆಬ್ರವರಿ

    ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ

    ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ ವರದಿ: ಅಡಿವೇಶ ಮುಧೋಳ ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಂತೆ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು …

    Read More »
  • 6 ಫೆಬ್ರವರಿ

    ಮೂಡಲಗಿ ತಹಸೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು.

    ಮೂಡಲಗಿ ತಹಸೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು. ಮೂಡಲಗಿ: ಮೂಡಲಗಿ ತಾಲೂಕಾ ತಹಸೀಲ್ದಾರರಾಗಿ ಪ್ರಶಾಂತ್ ಎಸ್ ಚನಗೊಂಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಮೂಡಲಗಿ ತಹಶೀಲ್ದಾರರಾಗಿ ಇಂದು ಅಧಿಕಾರ ಸ್ವೀಕರಿಸಿದ ಚನಗೊಂಡ ಅವರನ್ನು ಮೂಡಲಗಿ ಗ್ರೇಡ್ ಟು ತಹಸೀಲ್ದಾರ್ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯ್ಕ ಸತ್ಕರಿಸಿ ಸ್ವಾಗತಿಸಿಕೊಂಡರು. ಪ್ರಶಾಂತ್ ಎಸ್ ಚನಗೊಂಡ ಅವರು ರಬಕವಿ, ಬನಹಟ್ಟಿ , ಹಾಗೂ ಜಮಖಂಡಿ ತಹಶೀಲ್ದಾರರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತಿಕೋಟ ತಹಶೀಲ್ದಾರರಾಗಿ …

    Read More »
  • 6 ಫೆಬ್ರವರಿ

    ಲಕ್ಷ್ಮೀದೇವಿ ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ – ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ (ಧರ್ಮಟ್ಟಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. ಗ್ರಾಮದ …

    Read More »
  • 6 ಫೆಬ್ರವರಿ

    ಮೂಡಲಗಿ ತಾಲೂಕ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟಣೆ

    ಮೂಡಲಗಿ :- ಸ್ವತಂತ್ರ ಪೂರ್ವದಿಂದ ಹಿಡಿದು ಪ್ರಚಲಿತ ದಿನಗಳವರೆಗೂ ದೇಶದ ಜನತೆಗೆ ವಿಸ್ತೃತವಾದ ಸುದ್ದಿಗಳನ್ನು ಬಿತ್ತರಿಸುವಲ್ಲಿ ಪ್ರಾದೇಶಿಕ ಪತ್ರಿಕಗಳ ಪಾತ್ರ ಮಹತ್ತರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜಿತ್ ಮನ್ನಿಕೇರಿ ಹೇಳಿದರು ಸೋಮವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಸಿಗೆ ನೀರುಣಿಸಿ, ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ನೂತನ ಮೂಡಲಗಿ ತಾಲೂಕ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಹಾಗೂ ಪತ್ರಿಕೆಗಳು ದೇಶದ ನಾಗರೀಕರಿಗೆ ಸುದ್ದಿಗಳನ್ನು ತಲುಪಿಸಿ ದೇಶದ …

    Read More »
  • 6 ಫೆಬ್ರವರಿ

    ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ

    ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ 2023 ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಶ್ರೀಮತಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು. ಉಪವಿಭಾಗಾಧಿಕಾರಿ ಶ್ರೀಮತಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ 281 ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅರಭಾವಿ …

    Read More »
  • 5 ಫೆಬ್ರವರಿ

    ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ

    ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಧಾರ್ಮಿಕ ಕಾರ್ಯಗಳಿಗೆ ಸಹಾಯ, ಸಹಕಾರ ನೀಡಬೇಕು. ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ ಎಂದು ಬೆಟಗೇರಿ ತಾಪಂ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ರವಿವಾರ ಫೆ.5ರಂದು ನಡೆದ ಶ್ರೀಯಲ್ಲಮ್ಮದೇವಿ ನೂತನ ಬಾಣಿ ಕಟ್ಟೆ ಉದ್ಘಾಟನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಆಗಾಗ …

    Read More »