ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಬೆಟಗೇರಿ:ಗ್ರಾಮದೇವತೆ ದ್ಯಾಮವ್ವದೇವಿ ಮಹಾನ ಆದಿಶಕ್ತಿದೇವಿಯಾಗಿದ್ದಾಳೆ. ತನ್ನಲ್ಲಿ ಬಂದ ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಹೇಳಿದರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಪೂಜ್ಯರ ಉತ್ತರಾಧಿಕಾರಿಗಳಿಗೆ ಸನ್ಯಾಸ ದೀಕ್ಷಾ ಮತ್ತು ಶಿಷ್ಯ ಸ್ವೀಕಾರ ಸಮಾರಂಭ …
Read More »TimeLine Layout
ಜನವರಿ, 2026
-
8 ಜನವರಿ
ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ
ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ ಮೂಡಲಗಿ-ಗೋಕಾಕ ತಾಲೂಕಗಳ ವ್ಯಾಪ್ತಿಯ ಎಲ್ಲ ದಸ್ತಾವೇಜು ಬರಹಗಾರರು (ಬಾಂಡ್ರೈಟರ್ಸ್), ವಕೀಲರು, ಗ್ರಾಮ ಒನ್ಸೆಂಟರ್ ಸಿಬ್ಬಂದಿ, ಕರ್ನಾಟಕ ಒನ್ ಸೆಂಟರ್ ಸಿಬ್ಬಂದಿ, ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ಮತ್ತು ಸ್ಕಿಲ್ ಮೂಲಕ ವಿತರಿಸುತ್ತಿರುವ ಇ-ಸ್ಟ್ಯಾಂಪ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಸೌಹಾರ್ದಗಳ ಸಿಬ್ಬಂದಿ ವರ್ಗದವರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಕ್ರಮವು ಜ.09 ರಂದು ಮುಂಜಾನೆ 10 ಗಂಟೆಯಿಂದ …
Read More » -
6 ಜನವರಿ
ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ – ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಜೈಮೋಲ್ ನಾಯಕ
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಅನ್ನದಾಸೋಹ ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ ಗವರ್ನರ ಗೋವಾದ ಜೈಮೋಲ್ ನಾಯಕ ಮತ್ತು ಕಾರ್ಯದರ್ಶಿ ಡಾ. ಕೀರ್ತಿ ನಾಯಕ ಚಾಲನೆ ನೀಡಿದರು. ‘ಅನ್ನದಾನ ಶ್ರೇಷ್ಠ ಕಾರ್ಯವಾಗಿದೆ’ ಮೂಡಲಗಿ: ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಎಂದು ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಗೋವಾದ ಜೈಮೋಲ್ ನಾಯಕ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 106ನೇ …
Read More » -
6 ಜನವರಿ
ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಅಮಾನತ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಲೀಕಸಾಬ ಪಾಶ್ಚಾಪೂರ ಹಾಗೂ ಉಪಾಧ್ಯಕ್ಷರಾಗಿ ಇದ್ರೀಶ ಕಲಾರಕೊಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಿರೋಧ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಆರ್,ಎಲ್.ಮಕಾನದಾರ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Read More » -
6 ಜನವರಿ
ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಬಸವರಾಜ ಗಾಡವಿ ನೇಮಕ
ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಬಸವರಾಜ ಗಾಡವಿ ನೇಮಕ ಮೂಡಲಗಿ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಮಸಗುಪ್ಪಿ ಗ್ರಾಮದ ಬಸವರಾಜ ಗಾಡವಿ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ …
Read More » -
5 ಜನವರಿ
ಮಕ್ಕಳ ಭವಿಷ್ಯದ ಅಡಿಪಾಯ ಭದ್ರವಾಗಬೇಕಾದರೆ ತಂದೆ ತಾಯಿ ಟಿ ವ್ಹಿ ಹಾಗೂ ಮೊಬೈಲಗಳ ಹಿಡಿತದಿಂದ ಮುಕ್ತರಾಗಬೇಕು – ತಹಶಿಲ್ದಾರ ಶ್ರೀಶೈಲ ಗುಡಮೆ
ಮೂಡಲಗಿ : ಇಲ್ಲಿನ ಪ್ರತಿಷ್ಠಿತ ವಿ. ಬಿ. ಸೋನ್ವಾಲ್ಕರ್ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಬಿ. ವಿ. ಸೋನ್ವಾಲ್ಕರ್ ಪಬ್ಲಿಕ್ ಸ್ಕೂಲ್ನ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು. ತಹಶಿಲ್ದಾರರ ಶ್ರೀಶೈಲ ಗುಡಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. ಪಾಲಕರು ನಿರಂತರವಾಗಿ ಮಕ್ಕಳನ್ನು ನಿಭಾಯಿಸಬೇಕಾಗಿದೆ ಕಾರಣ ಇಂದಿನ ಮೊಬೈಲ ಎಂಬ ಮೋಹದ ಬಲೆಯಲ್ಲಿ ಮಕ್ಕಳು ಸಿಲುಕಬಾರದು. ಮಕ್ಕಳ ಭವಿಷ್ಯದ ಅಡಿಪಾಯ ಭದ್ರವಾಗಬೇಕಾದರೆ ತಂದೆ ತಾಯಿ ಟಿ ವ್ಹಿ ಹಾಗೂ ಮೊಬೈಲಗಳ …
Read More » -
4 ಜನವರಿ
ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ
ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ವಿಜಯ ಮಠದ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮ ನೆರವೇರಿಸಿದರು. ಶ್ರೀಕಾಳಿಕಾದೇವಿ ಸ್ವಾಮಿಲ್ ವತಿಯಿಂದ ಉಪಹಾರ ನೆರವೇರಿದ ನಂತರ ಶ್ರೀಕಾಳಿಕಾ ಜುವೇಲರ್ಸ್ ಅವರ ವತಿಯಿಂದÀ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ …
Read More » -
4 ಜನವರಿ
*ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ : ರೇವತಿ ಮಠದ*
*ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ : ರೇವತಿ ಮಠದ* ಮೂಡಲಗಿ : ಅಸ್ಪೃಶ್ಯತೆ ಮತ್ತು ಅಜ್ಞಾನದ ವಿರುದ್ಧ ಅಕ್ಷರವನ್ನೇ ಅಸ್ತ್ರವಾಗಿಸಿದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ಯೋಜನಾ ಸಮನ್ವಯಧಿಕಾರಿಗಳಾದ ಶ್ರೀಮತಿ ರೇವತಿ ಮಠದ ಹೇಳಿದರು. ಅವರು ಹಳ್ಳೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉನ್ನತಿಕರಿಸಿದ ಪ್ರೌಢ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ …
Read More » -
3 ಜನವರಿ
‘ಸಿದ್ದೇಶ್ವರ ಶ್ರೀಗಳು ಸದ್ಭಾವ ಬಿತ್ತಿದ ಮಹಾನ್ ಸಂತ’- ಐ.ಆರ್. ಮಠಪತಿ
ಚಿತ್ರ: ಮೂಡಲಗಿ ಗೃಹಸ್ಥಾಶ್ರಮ ಆಧ್ಯಾತ್ಮಿಕ ಕೇಂದ್ರದಲ್ಲಿ ಸಿದ್ದೇಶ್ವರ ಸ್ವಾಮೀಜಿಗಳ ತೃತೀಯ ಪುಣ್ಯ ಸ್ಮರಣೆ ನಿಮಿತ್ಯವಾಗಿ ಏರ್ಪಡಿಸಿದ್ದ ನುಡಿನಮನದಲ್ಲಿ ಹಾರೂಗೇರಿಯ ಶರಣ ಐ.ಆರ್. ಮಠಪತಿ ಮಾತನಾಡಿದರು. ಶರಣ ಐ.ಆರ್. ಮಠಪತಿ ಅಭಿಪ್ರಾಯ: ‘ಸಿದ್ದೇಶ್ವರ ಶ್ರೀಗಳು ಸದ್ಭಾವ ಬಿತ್ತಿದ ಮಹಾನ್ ಸಂತ’- ಐ.ಆರ್. ಮಠಪತಿ ಮೂಡಲಗಿ: ‘ಸಿದ್ದೇಶ್ವರ ಸ್ವಾಮೀಜಿಗಳು ಜಾತಿ, ಧರ್ಮಕ್ಕಿಂತ ಮಿಗಿಲಾಗಿ ಭಕ್ತರ ಮನದಲ್ಲಿ ಸದ್ಭಾವವನ್ನು ಬಿತ್ತಿದ ಮಹಾನ್ ಸಂತರೆನಿಸಿದ್ದರು’ ಎಂದು ಹಾರೂಗೇರಿಯ ಶರಣ ವಿಚಾರ ವೇದಿಕೆಯ ಅಧ್ಯಕ್ಷ ಐ.ಆರ್. ಮಠಪತಿ …
Read More » -
3 ಜನವರಿ
ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ*
ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ ಬೆಳಗಾವಿ :ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ಮಾಡಲು ಮನೆಗೆ ಕರೆದಿದ್ದು, ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂಬ ಗಂಭೀರ …
Read More »
IN MUDALGI Latest Kannada News