16 ಕೋಟಿ ರೂ. ಆರ್ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಸ್ತೆಗಳ ಅಭಿವೃದ್ಧಿಗಾಗಿ ಆರ್ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಗೆ …
Read More »TimeLine Layout
ಫೆಬ್ರವರಿ, 2023
-
14 ಫೆಬ್ರವರಿ
ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ …
Read More » -
14 ಫೆಬ್ರವರಿ
‘ಸಮಾಜಕ್ಕೆ ಕೆಎಲ್ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’
ಕಲ್ಲೋಳಿ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ‘ಸಮಾಜಕ್ಕೆ ಕೆಎಲ್ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’ ಮೂಡಲಗಿ: ‘ಕೆಎಲ್ಇ ಸಂಸ್ಥೆಯು ಶಿಕ್ಷಣ ಕ್ಷೇತ್ರ ಮತ್ತು ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಲಿದೆ” ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತದ ಸಹಸಂಘ ಸಂಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಡಾ. ಪ್ರಭಾಕರ …
Read More » -
14 ಫೆಬ್ರವರಿ
ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮಾಹಿತಿ
ಮೂಡಲಗಿ: ವಿವಿಧ ಟೆಲಿಕಾಂ ಸೇವಾ ಪೂರೈಕೆದಾರರ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಂವಹನ ಇಲಾಖೆಯ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರಾಜ್ಯಸಭೆಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮೊಬೈಲ್ ಟವರ್ಗಳ ಸ್ಥಾಪನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ರಾಜ್ಯದಲ್ಲಿ 47490 ಮೋಬೈಲ್ ಟವರ್ಗಳನ್ನು ಸ್ಥಾಪಿಸಲಾಗಿದೆ. …
Read More » -
13 ಫೆಬ್ರವರಿ
ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿಗಳಿಗೆ ಮನವಿ- ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …
Read More » -
13 ಫೆಬ್ರವರಿ
ಬೆಟಗೇರಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದ ನಾಗರಿಕರಿಗೆ ಈಗಾಗಲೇ ಹಲವಾರು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು 6 ಲಕ್ಷ ರೂ.ಗಳ ವೆಚ್ಚದಲ್ಲಿ ಸ್ಥಳೀಯ …
Read More » -
13 ಫೆಬ್ರವರಿ
ಫೆ.15ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಫೆ.15ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಬೆಟಗೇರಿ:ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.15ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 7ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಈಶ್ವರ ಭನಜಾ ಮಂಡಳಿ ಅಧ್ಯಕ್ಷ ಬಸಪ್ಪ ದೇಯಣ್ಣವರ ಅಧ್ಯಕ್ಷತೆ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ …
Read More » -
12 ಫೆಬ್ರವರಿ
ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಬೇಕು – ಸತೀಶ ಬಿ.ಎಸ್.
ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಬೇಕು – ಸತೀಶ ಬಿ.ಎಸ್. ಮೂಡಲಗಿ : ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಲು ಶಿಕ್ಷಕರು ಆಧ್ಯತೆ ನೀಡಬೇಕು ಮಕ್ಕಳ ಮನಸ್ಸು ಅರಳುವ ಹೂವುಗಳು ಇದ್ದಂತೆ ಶಿಕ್ಷಕರು ಮಕ್ಕಳನ್ನು ದೇವತೆಗಳು ಧರಿಸುವ ದೇವತಾ ಪುಷ್ಪಗಳಾಗಿ ತಯಾರಿಸಬೇಕು ಮಕ್ಕಳು ಸಹಿತ ಗುರುಭಕ್ತಿಯಿಂದ ನಡೆದುಕೊಂಡು ಪ್ರಯತ್ನ ಮಾಡಿ ತಮ್ಮ ಭವಿಷ್ಯದ ಗುರಿಯನ್ನು ತಲುಪಲು ಪ್ರಯತ್ನಿಸಬೇಕು ಗುರು ನಿಸ್ವಾರ್ಥತೆಯಿಂದ ಮಕ್ಕಳ ಸೇವೆ ಮಾಡುವದರ ಜೊತೆಗೆ ಮಕ್ಕಳ ಸೇವೆಯಲ್ಲಿ ಸಿಗುವ ತೃಪ್ತಿ ಮತ್ತೊಂದು …
Read More » -
12 ಫೆಬ್ರವರಿ
ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ.
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More » -
12 ಫೆಬ್ರವರಿ
ಲೋಕ ಅದಾಲತ್ನಲ್ಲಿ ಒಂದೇ ದಿನ 875 ಪ್ರಕರಣಗಳು ಇತ್ಯರ್ಥವಾಗಿವೆ- ನ್ಯಾಧೀಶರಾದ ಜ್ಯೋತಿ ಪಾಟೀಲ
ಮೂಡಲಗಿ : ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಕೌಟುಂಬಿಕ ಕಲಹದಿಂದ ದೂರಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ. ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೀವನಂಶಕ್ಕಾಗಿ ಸತ್ತೆಪ್ಪ ಕುಬಸದ ವಿರುದ್ದ ಮಲ್ಲವ್ವ ಕುಬಸದ ಪ್ರಕರಣ ದಾಖಲಿಸಿದ್ದರು. ನ್ಯಾಧೀಶರಾದ ಜ್ಯೋತಿ ಪಾಟೀಲ ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು. ಲೋಕ ಅದಾಲತ್ನಲ್ಲಿ ಒಂದೇ ದಿನ 875 ಪ್ರಕರಣಗಳು ನ್ಯಾಧೀಶರಾದ ಜ್ಯೋತಿ ಪಾಟೀಲ ಸಮ್ಮುಖದಲ್ಲಿ ಇತ್ಯರ್ಥವಾಗಿವೆ. …
Read More »
IN MUDALGI Latest Kannada News