Breaking News

TimeLine Layout

ಫೆಬ್ರವರಿ, 2023

  • 3 ಫೆಬ್ರವರಿ

    ರಸಗೊಬ್ಬರ ಜೊತೆಗೆ ಲಿಂಕ್ ಮಾರಾಟ ಮಾಡುತ್ತಿರುವುದು ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ- ಲಖನ್ ಸವಸುದ್ದಿ

    ಮೂಡಲಗಿ : ರಾಯಬಾಗ ತಾಲೂಕಿನ ಮಲ್ಟಿ ಸ್ಟೇಟ್ ಕೃಷ್ಣಾ ಗೋದಾವರಿ ಸೊಸಾಯಿಟಿ ಹಾಗೂ ಘಟಪ್ರಭಾ ಫರ್ಟಿಲೈಜರ್ಸ್ ಪ್ರೈ ಲಿಮಿಟೆಡ್ ಮತ್ತು ಹೋಲ್ ಸೇಲ್ ಫರ್ಟಿಲೈಜರ್ಸ್ ಡೀಲರಗಳಾದ ರಾಯಬಾಗ ತಾಲೂಕಿನ ನಂದಿಕುರಳಿ, ಹುಬ್ಬರವಾಡಿದಲ್ಲಿ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಂಡು ರೈತರ ಬಿತ್ತನೆ ವೇಳೆಯಲ್ಲಿ ರಸಗೊಬ್ಬರಗಳ ಅಭಾವ ಸೃಷ್ಠಿ ಮಾಡಿ ರೈತರಲ್ಲಿ ಗೊಂದಲ್ಲ ಸೃಷ್ಠಿಸಿ ಹೆಚ್ಚಿನ ದರದಲ್ಲಿ ಮಾರಾಟ ದಂಧೆಯಲ್ಲಿ ಡೀಲರಗಳು ತೊಡಗಿಕೊಂಡಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಲಖನ್ ಸವಸುದ್ದಿ ಆರೋಪಿಸಿದರು. ಶುಕ್ರವಾರದಂದು ಪಟ್ಟಣದ …

    Read More »
  • 1 ಫೆಬ್ರವರಿ

    ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ 3.37 ಕೋಟಿ ರೂಪಾಯಿ ವೆಚ್ಚದ …

    Read More »
  • 1 ಫೆಬ್ರವರಿ

    ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ

    ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ಸಾವಯವ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ ಮೂಡಲಗಿ: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5,300 ಕೋಟಿ ರೂ.ಗಳ …

    Read More »
  • 1 ಫೆಬ್ರವರಿ

    ನಿರ್ಮಲಾ ಸೀತಾರಾಮಾನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ

    ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಅದರಂತೆ ಆದಾಯ ಮಿತಿ ಹೆಚ್ಚಳ, ಕೃಷಿ ಉದ್ಯಮಿಗಳ ಸ್ಟಾರ್ಟಪ್ ಆಪ್‌ಗೆ ಉತ್ತೇಜನ, ೧೫೭ ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆ, …

    Read More »

ಜನವರಿ, 2023

  • 31 ಜನವರಿ

    ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ – ನೇತ್ರತಜ್ಞ ಡಾ. ಸಚಿನ್ ಟಿ.

     ಕಣ್ಣುಗಳು ಆರೋಗ್ಯ ನಿರ್ಲಕ್ಷಿಸಬಾರದು ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು. ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಕಚೇರಿ ಬೆಳಗಾವಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಟಿವಿ, ಮೊಬೈಲ್ ವೀಕ್ಷಣೆ ಹಾಗೂ ಕೆಲಸಗಳ …

    Read More »
  • 31 ಜನವರಿ

    ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ …

    Read More »
  • 30 ಜನವರಿ

    ಅರಭಾವಿ ಕ್ಷೇತ್ರದ 26 ಗ್ರಾ.ಪಂಗಳಿಗೆ “ಸ್ವಚ್ಛವಾಹಿನಿ” ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

    ಅರಭಾವಿ ಕ್ಷೇತ್ರದ 26 ಗ್ರಾ.ಪಂಗಳಿಗೆ “ಸ್ವಚ್ಛವಾಹಿನಿ” ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು. ಗೋಕಾಕ: ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿಡಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ …

    Read More »
  • 29 ಜನವರಿ

    ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

    *ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ* ಕೌಜಲಗಿ:  ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆಗೆ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ …

    Read More »
  • 29 ಜನವರಿ

     ಕುಲಗೋಡ ಶ್ರೀ ಬಲಭೀಮ ಪಲ್ಲಕ್ಕಿ ಉತ್ಸವ ಸಂಪನ್ನ

     ಕುಲಗೋಡ ಶ್ರೀ ಬಲಭೀಮ ಪಲ್ಲಕ್ಕಿ ಉತ್ಸವ ಸಂಪನ್ನ.  ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವ ಹಾಗೂ ನೂತನ ಬೆಳ್ಳಿ ಪಲ್ಲಕ್ಕಿ ಉತ್ಸವ ಮತ್ತು ಮಕ್ಕಳನ್ನು ಪಲ್ಲಕ್ಕಿ ಕೇಳಗೆ ಹಾಯಿಸುವ ಕಾರ್ಯಕ್ರಮಗಳು ರವಿವಾರ ಮುಂಜಾನೆ ಸಾವಿರಾರು ಭಕ್ತರ ಸಮ್ಮೂಖದಲ್ಲಿ ವಿಜೃಂಭಣೆಯಿಂದ ಜರುಗಿತು. ರವಿವಾರ ಮುಂಜಾನೆ 10 ಗಂಟೆಗೆ ಶ್ರೀ ಬಲಭೀಮದೇವರ ಪಲ್ಲಕ್ಕಿ ಉತ್ಸವ ಸಾವಿರಾರೂ ಭಕ್ತರ ಸನಿಧಿಯಲ್ಲಿ ಡೊಳ್ಳು ಕುಣಿತ, ಕರಡಿ ಮಜಲು, ಹಲಗಿ ಮೇಳದೊಂದಿಗೆ …

    Read More »
  • 28 ಜನವರಿ

    ಜ. 29 ಮತ್ತು 30 ರಂದು ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ

    ಬೆಳಗಾವಿ: ನಾಳೆಯಿಂದ (ಜ. 29 ಮತ್ತು 30) ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೇನ್ಸಿ ಕ್ಲಬ್‌ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆಯಲಿದೆ. ಮ. 12 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ರೈತ ಮೋರ್ಚಾದ …

    Read More »