Breaking News

TimeLine Layout

ಸೆಪ್ಟೆಂಬರ್, 2022

  • 7 ಸೆಪ್ಟೆಂಬರ್

    ರಾಜ್ಯ ಮಟ್ಟದ ಟಗರಿನ ಪಂದ್ಯಾವಳಿ

    ಮೂಡಲಗಿ: ರಾಜ್ಯ ಮಟ್ಟದ ಟಗರಿನ ಕಾಳಗಕ್ಕೆ ಅದ್ದೂರಿ ಚಾಲನೆ. ಟಗರಿನ ಕಾಳಗದಲ್ಲಿ ಸೊಲು ಗೆಲವು ಒಂದು ನಾಣ್ಯದ ಎರಡು ಮುಖಗಳಿದಂತೆ ಸೊತವರು ಕುಗ್ಗದೆ ಗೆದ್ದವರು ಹಿಗ್ಗದೆ ಆಟದ ಮನೊಬಾವ ಬೇಳಸಿಕೊಳಬೇಕು ಎಂದು ಮೂಡಲಗಿ ಪುರಸಭೆ ಅಧ್ಯಕ್ಷರಾದ ಹಣಮಂತ ಗುಡ್ಲಮನಿ ಹೇಳಿದರು. ಪಟ್ಟಣದ ಶಾಬಣ್ಣವರ ಗವಿತೋಟ ಶಾಲೆಯ ಮೈದಾನದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಹಮ್ಮಿಕೊಂಡಿದ ರಾಜ್ಯ ಮಟ್ಟದ ಟಗರಿನ ಕಾಳಗ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಭಾಗದ ಶಾಸಕರು …

    Read More »
  • 7 ಸೆಪ್ಟೆಂಬರ್

    ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

    ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. …

    Read More »
  • 6 ಸೆಪ್ಟೆಂಬರ್

    ಸೆ. 18 ರಂದು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ, ಉಪ್ಪಾರ ಯುವ ಸಮಾವೇಶ

      ಮೂಡಲಗಿ: ರಾಜ್ಯದಲ್ಲಿ 70 ರಿಂದ 80 ಲಕ್ಷ ಜನಸಂಖ್ಯೆ ಹೊಂದಿದ್ದರೂ 40 ವರ್ಷದಿಂದ ಉಪ್ಪಾರ ಸಮಾಜವನ್ನು ಗುರುತಿಸಿ ಗೌರವ ಸ್ಥಾನಮಾನ ಅಥವಾ ರಾಜಕೀಯ ಸ್ಥಾನಮಾನ ನೀಡುವಂತಹ ಕೆಲಸ ನಮ್ಮ ರಾಜ್ಯದಲ್ಲಿ ಯಾವುದೇ ಪಕ್ಷದಿಂದ ಅಥವಾ ಸರ್ಕಾರದಿಂದ ಆಗಿಲ್ಲ ಎಂದು ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ ವಿಷ್ಣು ಲಾತೂರ ಹೇಳಿದರು. ಅವರು ಮಂಗಳವಾರ ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾವು ಸರ್ಕಾರದ ಗಮನ …

    Read More »
  • 6 ಸೆಪ್ಟೆಂಬರ್

    ಅಕ್ಟೋಬರ್ ತಿಂಗಳಾಂತ್ಯಕ್ಕೆ ಸಬ್ ರಜಿಸ್ಟ್ರಾರ್ ಕಛೇರಿ ಕಾರ್ಯಾರಂಭ : ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ

    ಮೂಡಲಗಿ : ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಸಬ್ ರಜಿಸ್ಟ್ರಾರ್ ಕಛೇರಿಯು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಮೂಡಲಗಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹೇಳಿದರು. ಮಂಗಳವಾರದಂದು ಸಬ್ ರಜಿಸ್ಟ್ರಾರ್ ಕಛೇರಿಗೆ ಮೂಡಲಗಿ ತಹಶೀಲ್ದಾರ ಡಿ.ಜಿ. ಮಹಾತ್ ಮತ್ತು ಮೂಡಲಗಿ ಸಬ್ ರಜಿಸ್ಟ್ರಾರ್ ಹರಿಯಪ್ಪ ನಾಯಿಕ ಅವರೊಂದಿಗೆ ಭೇಟಿ ನೀಡಿದ ಅವರು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ …

    Read More »
  • 5 ಸೆಪ್ಟೆಂಬರ್

    ಮಹಾಲಕ್ಷ್ಮಿ ಸೊಸಾಯಿಟಿಗೆ 3.6 ಕೋಟಿ ಲಾಭ – ಅದ್ಯಕ್ಷ ಗಾಣಿಗೇರ

    ಮಹಾಲಕ್ಷ್ಮಿ ಸೊಸಾಯಿಟಿಗೆ 3.6 ಕೋಟಿ ಲಾಭ – ಅದ್ಯಕ್ಷ ಗಾಣಿಗೇರ ಮೂಡಲಗಿ – ಆರ್ಥಿಕವಾಗಿ ಸಹಕಾರಿ ರಂಗದಲ್ಲಿ ಮಹಾಲಕ್ಷ್ಮಿ ಅರ್ಬನ್ ಸೊಸಾಯಿಟಿಯು ಗ್ರಾಹಕರಿಗೆ ವಿಷೇಶ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ ಎಂದು ಅಧ್ಯಕ್ಷ ಮಲ್ಲಪ್ಪಾ ಗಾಣಿಗೇರ ಹೇಳಿದರು. ಅವರು ಶನಿವಾರ ಜರುಗಿದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ೩೦ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯ ಶೇರುದಾರರ ಠೇವಣಿದಾರರ ಕಾಳಜಿಯ ಪರಿಣಾಮ ಇಷ್ಟು …

    Read More »

ಆಗಷ್ಟ್, 2022