ಮೂಡಲಗಿ : ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶಾದ್ಯಂತ ಐತಿಹಾಸಿಕ, ಸ್ಮರಣಾತ್ಮಕವಾಗಿ ಆಚರಣೆ ಮಾಡಲಾಗುತ್ತಿದ್ದು, ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಅದ್ಬುತವಾದ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಸಾಧಕರನ್ನು ಸನ್ಮಾನಿಸು ಕಾರ್ಯ ಶ್ಲಾಘನೀಯ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅರಭಾವಿ ಬಿಜೆಪಿ ಮಂಡಲ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೊರಿಯಲ್ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದ …
Read More »TimeLine Layout
ಆಗಷ್ಟ್, 2022
-
16 ಆಗಷ್ಟ್
75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ
75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಬೆಟಗೇರಿ ಪತ್ರೇಪ್ಪನ ತೋಟದ ಕನ್ನಡ ಶಾಲೆಯ ಮಕ್ಕಳಿಂದ ಗಮನ ಸೆಳೆದ ಮಹಾನ್ ವ್ಯಕ್ತಿಗಳ ರೂಪಕಗಳು ಬೆಟಗೇರಿ: ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಆ.15ರಂದು ನಡೆದ 75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗಗೈದ ಮಹಾನ್ ವೀರ ಪುರುಷ ಮತ್ತು ಮಹಿಳೆಯರ ರೂಪಕದ ವೇಷಭೂಷಣವನ್ನು ಇಲ್ಲಿಯ ಶಾಲೆಯ ಮಕ್ಕಳು ತೊಟ್ಟು …
Read More » -
16 ಆಗಷ್ಟ್
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ್ ಅಮುಲ ಹಲಕರ್ಣಿ ಇವರ ಚಿಕಿತ್ಸೆಗೆ 3 ಲಕ್ಷ ರೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗೆ ಹಣ ಮಂಜೂರಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಕಲ್ಲೋಳಿ ಪಟ್ಟಣದ ಗೃಹ ಕಛೇರಿಯಲ್ಲಿ ಆದೇಶ ಪ್ರತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಚಿನ ಹಲಕರ್ಣಿ, ಮಹೋಹರ ಚೌಗಲಾ, ಸುನೀಲ ಹಲಕರ್ಣಿ, ವಿದ್ಯಾನಂದ …
Read More » -
16 ಆಗಷ್ಟ್
ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ
*ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ* ಘಟಪ್ರಭಾ- ಇಲ್ಲಿಗೆ ಸಮೀಪದ ಪ್ರಭಾ ಶುಗರ್ ನೌಕರರ ಸಹಕಾರಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಪಿ.ಶಿವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ.ಎಲ್.ಭಜಂತ್ರಿ ನಿರ್ದೇಶಕರಾದ ಬಿ.ಆರ್. ಪಾಟೀಲ್, ಎಸ್.ಐ.ಸಿದ್ನಾಳ, ಡಿ.ವಿ.ಶಿಂಧೆ, ಐ.ಎಂ.ಚೌಧರಿ, ಎಸ್.ಕೆ.ವಾಲಿಕಾರ, ಎ.ಬಿ.ಗುಂಡ್ಯಾಗೋಳ, ಜಿ.ಎಚ್. ರಫಾಯಿ, ಪಿ.ಎಲ್.ಬಿದರಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಎಂ.ಎಸ್.ಮಾಸ್ತಿಹೊಳಿ ಅವರು ಸ್ವಾಗತಿಸಿದರು.
Read More » -
16 ಆಗಷ್ಟ್
ಬಣಜಿಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಬಣಜಿಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಮೂಡಲಗಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ ಮೂಡಲಗಿ ತಾಲ್ಲೂಕು ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 85 ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿರುವ ಬಣಜಿಗ ಸಮಾಜದ ವಿದ್ಯಾರ್ಥಿಗಳಿಗೆ ಆ. 24ರಂದು ಬೆಳಿಗ್ಗೆ 10ಕ್ಕೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ ಮತ್ತು ಆಧಾರ ಕಾರ್ಡ್ ಝರಾಕ್ಸ್ ಪ್ರತಿ, …
Read More » -
15 ಆಗಷ್ಟ್
ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು : ಲಕ್ಷ್ಮಣ ಚಂದರಗಿ
ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಬೆಟಗೇರಿ ಗ್ರಾಮದ ಕನಕಶ್ರೀ ವಿವಿಧ ಉದ್ಧೇೀಶಗಳ ಸೌಹಾರ್ದ ಸಹಕಾರಿ ಹಾಗೂ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊsಸೈಟಿ ಸಹಯೋಗದಲ್ಲಿ ಆ.15ರಂದು ನಡೆದ 75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ …
Read More » -
15 ಆಗಷ್ಟ್
*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ* *ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್*
ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ ಮಾರ್ಗ ರಸ್ತೆ) ಬೈಕ್ ರ್ಯಾಲಿಗೆ ಜಿ.ಪಂ.ಅಧ್ಯಕ್ಷ ಬಸಗೌಡ ಪಾಟೀಲ ಹಾಗೂ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಚಾಲನೆ ನೀಡಿದರು. …
Read More » -
15 ಆಗಷ್ಟ್
2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ
2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ ಮೂಡಲಗಿ- ಭಾರತ ವಿವೀದತೇಯಲ್ಲಿ ಏಕತೆ ಕಂಡ ದೇಶ, ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸಮಯದಲ್ಲಿ ವಿವಿಧ ಪ್ರಕಾರದ ಸೇವೆಯನ್ನು ಎಲ್ಲರೂ ಮೈಗೊಡಿಸಿಕೊಂಡಿರುವದು ಸಂತಸದ ವಿಷಯ ಇದು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು, ಸೋಮವಾರ ಕಲ್ಮೇಶ್ವರ ವೃತ್ತದಲ್ಲಿ 1987 -90 ನೇ ಸಾಲಿನ ಶ್ರೀ ಶಿವಬೋಧರಂಗ ಪ್ರೌಡ ಶಾಲೆಯ ಗೆಳೆಯರ ಬಳಗದ ಮಿತ್ರರಿಂದ ವಿಧ್ಯಾರ್ಥಿಗಳಿಗೆ ಶಿಕ್ಷಕರಿಗೆ …
Read More » -
15 ಆಗಷ್ಟ್
ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿ ಗಮನ ಸೆಳೆಯುವ ಜಿಲ್ಲೆಯಾಗಿದ್ದು, ಈ ಹಿಂದೆ ಜಿಲ್ಲೆಯ ಮಹನೀಯರು ಹಾಕಿಕೊಟ್ಟ ಮಾರ್ಗಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರ ಕೊಡುಗೆಗಳನ್ನು ಸ್ಮರಿಸಿ ಅವರ ದಾರಿಯೊಳಗೆ ನಡೆಯೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಅ.15 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಕಲ್ಲೋಳಿ ಹಾಲು ಉತ್ಪಾದಕರ ಸಹಕಾರಿ …
Read More » -
15 ಆಗಷ್ಟ್
*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*
ಬೆಂಗಳೂರು: ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿಗಳ ಸಮರ್ಥ ನಾಯಕತ್ವದಲ್ಲಿ ಭಾರತ …
Read More »
IN MUDALGI Latest Kannada News