Breaking News

TimeLine Layout

ಆಗಷ್ಟ್, 2022

  • 14 ಆಗಷ್ಟ್

    ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್  ಜಾತಾ . ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ  ಜಾತಾ

    ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು. 257 ಟ್ರ್ಯಾಕ್ಟರ್ ರ್ಯಾಲಿಗೆ ಎನ್‍ಎಸ್‍ಎಫ್‍ದಲ್ಲಿ ಚಾಲನೆ …

    Read More »
  • 13 ಆಗಷ್ಟ್

    ಸಂಗನಕೇರಿಯಿಂದ ಯಾದವಾಡವರೆಗಿನ ಬೃಹತ್ ಬೈಕ್ ರ‍್ಯಾಲಿ

     ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂ ದ  ಸಂಗನಕೇರಿಯಿಂದ ಯಾದವಾಡವರೆಗೆ ನಾಲ್ಕು ಸಾವಿರ ಬೈಕ್ ರ‍್ಯಾಲಿ. *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ  ಬಿಜೆಪಿ ಕಾರ್ಯಕರ್ತರು.* ಮೂಡಲಗಿ: ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ಎರಡನೇ ಹಂತದ ಅರಭಾವಿ ಬಿಜೆಪಿ ಮಂಡಲ ಶನಿವಾರ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿಯು ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಘಟಗಿ ಬಸವೇಶ್ವರ ದೇವಸ್ಥಾನದ ಹತ್ತಿರ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು …

    Read More »
  • 13 ಆಗಷ್ಟ್

    ತೊಂಡಿಕಟ್ಟಿಯಲ್ಲಿ ವಿವಿಧಡೆ ಧ್ವಜರೋಹಣ

    ತೊಂಡಿಕಟ್ಟಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ರಾಮದುರ್ಗ ತಾಲ್ಲೂಕಿನ ತೊಂಡಿಕಟ್ಟಿ ಗ್ರಾಮದ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ಗ್ರಾಮದ ಗಾಂಧಿಕಟ್ಟೆಯ ಧ್ವಜಾರೋಹಣದ ಸಮಯದಲ್ಲಿ ಗ್ರಾಮ ಪಂಚಾಯತ ಪಿಡಿಒ ಬಸನಗೌಡ ಪಾಟೀಲ, ಕಾರ್ಯದರ್ಶಿ ಮಂಜುಳಾ ಪಾಟೀಲ, ಗ್ರಾಮ ಪಂಚಾಯತ ಸದಸ್ಯರಾದ ಲಕ್ಷ್ಮೀ ಲಂಕೆಣ್ಣವರ, ಸುಶೀಲವ್ವ ಪೂಜೇರಿ, ಹಿರಿಯರಾದ ತಿಮ್ಮಣ್ಣ ಚಿಕ್ಕೂರ, ವೆಂಕಣ್ಣ ಬಿರಾದಾರಪಾಟೀಲ, ಮಾಂತೇಶ ಹುಚ್ಚನವರ, ಪಿ.ಕೆ. …

    Read More »
  • 13 ಆಗಷ್ಟ್

    ಮೂಡಲಗಿ ನಗರದ ಹಲವು ಗಣ್ಯರಿಗೆ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಧ್ವಜ ವಿತರಣೆ

    ಮೂಡಲಗಿ: ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಗಾಗಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವುದರ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ಮೂಡಲಗಿ ನಗರದ ಹಲವು ಗಣ್ಯರಿಗೆ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗ ಧ್ವಜಗಳನ್ನು ವಿತರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸ್ವಾತಂತ್ರ್ಯದ ಸವಿ ನೆನಪಿಗಾಗಿ ಪ್ರಧಾನಿ …

    Read More »
  • 13 ಆಗಷ್ಟ್

    ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ : ಅರಣ್ಯ ನಾಶಕ್ಕೆ ನಾವೇ ಕಾರಣ ಕಡಾಡಿ ಮನವಿ

      ಮೂಡಲಗಿ : ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಎಮ್ಮೆ ಕರವನ್ನು ಬಲಿ ಪಡೆದ ಘಟನೆಯ ಹಿನ್ನೇಲೆಯಲ್ಲಿ ಇಂದು ಶುಕ್ರವಾರ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಪ್ರವರ್ತರಾಗಿದ್ದಾರೆ, ಬಲೆ ಹಾಕಲಾಗಿದೆ ಮತ್ತು ಚಿರತೆಯ ಹೆಜ್ಜೆ ಜಾಡನ್ನು ಗಮನಿಸಿ ಅದು ಆ ವ್ಯಾಪ್ತಿಯಲ್ಲಿಯೇ ಇರುವದನ್ನು …

    Read More »
  • 12 ಆಗಷ್ಟ್

    ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ

    ಮೂಡಲಗಿ:  ಧರ್ಮಟ್ಟಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 30 ಶಾಲೆಗಳಿಗೆ ಶೆನಿವಾರವೂ ರಜೆಯನ್ನು ಮುಂದುವರಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಮೇಲ್ಕಂಡ ಪಟ್ಟಿಯಲ್ಲಿರುವ ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ ಎಂದು       . ಬಿ.ಇ. ಓ. ಅಜೀತ್ ಮನ್ನಿಕೇರಿ. ಯವರು ತಿಳಿಸಿರುತ್ತಾರೆ. ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

    Read More »
  • 11 ಆಗಷ್ಟ್

    ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ ‘ರಕ್ಷಾ ಬಂಧನವು ಸಂಬಂಧಗಳನ್ನು ಗಟ್ಟಿಗೊಳಿಸುವುದು’

    ಮೂಡಲಗಿ: ‘ರಕ್ಷಾ ಬಂಧನವು ಸೋದರತೆ, ಸೌಹಾರ್ದತೆಯನ್ನು ಬಲಪಡಿಸುವುದು, ಸಂಬಂಧಗಳನ್ನು ಗಟ್ಟಿಗೊಳಿಸುವುದು’ ಎಂದು ಮೂಡಲಗಿಯ ಈಶ್ವರಿ ವಿಶ್ವವಿದ್ಯಾಲಯದ ರೇಖಾ ಅಕ್ಕಾಜೀ ಅವರು ಹೇಳಿದರು. ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಬುಧವಾರ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಭಾರತೀಯ ಹಬ್ಬಗಳು, ಆಚರಣೆಗಳಿಂದ ದೇಶದ ಸಂಸ್ಕøತಿಯು ಶ್ರೀಮಂತವಾಗಿದೆ. ಪರಮಾತ್ಮನ ನಿತ್ಯ ಧ್ಯಾನಿಸುವ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ತಂದುಕೊಳ್ಳಬೇಕು ಎಂದರು. ಭಾಗವಹಿಸಿದ್ದ ಎಲ್ಲ ಭಕ್ತರಿಗೆ ರಕ್ಷಾ ಬಂಧನ ಮಾಡಿದರು. ಸವಿತಾ ಅಕ್ಕಾಜೀ, ಶಿವಪುತ್ರಯ್ಯ …

    Read More »
  • 11 ಆಗಷ್ಟ್

    *ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂದ ಗೋಕಾಕದಿಂದ ಮೂಡಲಗಿವರೆಗೆ ಬೈಕ್‍ರ್ಯಾಲಿ.* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಸಾವಿರಾರು ಕಾರ್ಯಕರ್ತರು.*

      *ಮೂಡಲಗಿ*: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅರಭಾಂವಿ ಬಿಜೆಪಿ ಮಂಡಲ ಗುರುವಾರದಂದು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಕಲ್ಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದಿಂದ ಆರಂಭಗೊಂಡ ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿ ಲೋಳಸೂರು, ಕಲ್ಲೋಳಿ, ನಾಗನೂರ ಮೂಲಕ ಮೂಡಲಗಿ ಪಟ್ಟಣಕ್ಕೆ ಸುಮಾರು 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗಿಯಾಗಿದ್ದರು. ಕೆಎಮ್‍ಎಫ್ …

    Read More »
  • 11 ಆಗಷ್ಟ್

    ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

    ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ. ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. …

    Read More »