Breaking News

TimeLine Layout

ಆಗಷ್ಟ್, 2022

  • 6 ಆಗಷ್ಟ್

    ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ

    ಮೂಡಲಗಿ : ಶಿಶು ಅಭೀವೃದ್ದಿ ಯೋಜನೆ ಅರಭಾವಿ ವ್ಯಾಪ್ತಿಯಲ್ಲಿ ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಿಡಿಪಿಒ ಯಲ್ಲಪ್ಪ ಗದಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಭಾವಿ ವ್ಯಾಪ್ತಿಯ ಹುಣಶ್ಯಾಳ ಪಿ.ಜಿ ಮುಂಜೋಜಿ ತೋಟ, ಬಳೋಬಾಳ ರಾಮಲಿಂಗೇಶ್ವ ಗುಡಿ, ಧರ್ಮಟ್ಟಿ, ಅರಭಾವಿ, ದುರದುಂಡಿ ಸೋಲ್ಲಾಪೂರ ತೋಟ, ಮೂಡಲಗಿ ಲಕ್ಷ್ಮೀ ನಗರ, ಮೂಡಲಗಿ ನಾಗಲಿಂಗನಗರ ಸೇರಿದಂತೆ ಅರಬಾವಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ …

    Read More »
  • 5 ಆಗಷ್ಟ್

    ಶ್ರೀ ವೇಮನ್ ಸೊಸಾಯಿಟಿಯ 21ನೇ ವಾರ್ಷಿಕ ಸರ್ವ ಸಾಧಾರಣ ಸಭೆ

      ಮೂಡಲಗಿ: ಸಹಕಾರ ತತ್ವದಡ್ಡಿಯಲ್ಲಿ ಹುಟ್ಟಿದ ವೇಮನ ಸೊಸಾಯಿಟಿಯು ಕಳೆದ 21 ವರ್ಷಗಳ ಕಾಲ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿ ಪ್ರಗತಿ ಪಥದತ ಸಾಗುತ್ತಿರುವುದು ಶ್ಲಾಘನಿಯ, ಇನ್ನೂ ಹೆಚ್ಚಿನ ಕಾರ್ಯ ಕ್ಷೇತ್ರವನ್ನು ವಿಸ್ತರಿಸಿ ಸಾಮಾನ್ಯ ಜನರಿಗೆ ಹಣಕಾಸಿನ ನೇರವು ನೀಡಿ ಸಾವಲಂಬಿ ಜೀವನ ನಡೆಸಲು ಸಹಕರಿಸ ಬೇಕೆಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎ.ಪಿ.ರಡ್ಡಿ ಹೇಳಿದರು. ಬುಧವಾರ ಪಟ್ಟಣದಲ್ಲಿ ಜರುಗಿದ ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ …

    Read More »
  • 5 ಆಗಷ್ಟ್

    ಶ್ರೀ ವೆಂಕಟೇಶ್ವರ ಅರ್ಬನ್ ಕೋ.ಅಪ್ ಸೊಸೈಟಿ ಉದ್ಘಾಟನೆ

    ‘ಸಂಘ, ಸಂಸ್ಥೆಗಳಲ್ಲಿ ಸಹಕಾರ, ವಿಶ್ವಾಸ ಇದ್ದರೆ ಅಭಿವೃದ್ಧಿ ಇರುತ್ತದೆ’ ಮೂಡಲಗಿ: ‘ಸಂಘ, ಸಂಸ್ಥೆಗಳಲ್ಲಿ ಸಹಕಾರ ಮತ್ತು ಪರಸ್ಪರ ವಿಶ್ವಾಸ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಇರುತ್ತದೆ’ ಎಂದು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಹೇಳಿದರು. ಇಲ್ಲಿಯ ನೂತನ ಶ್ರೀ ವೆಂಕಟೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ಸಂಸ್ಥೆಗಳು ಜನರ ಆರ್ಥಿಕ ಸುಧಾರಣೆ ಜೊತೆಗೆ ಸಂಸ್ಥೆಯು ಬೆಳೆಯಬೇಕು ಎಂದರು. ರಾಘವೇಂದ್ರ ಆಚಾರ್ಯ …

    Read More »
  • 4 ಆಗಷ್ಟ್

    *ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ* *ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ*

    ಬೆಂಗಳೂರು:  ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು. ಕಹಾಮದ ಹಿರಿಯ ಅಧಿಕಾರಿಗಳು ಮದರ್ ಡೇರಿಯಲ್ಲಿರುವ ಹಾಲಿನ …

    Read More »
  • 3 ಆಗಷ್ಟ್

    ಒಂದು ಲಕ್ಷ ಐವತ್ತೈದು ಸಾವಿರ ರೂ.ಗಳಿಗೆ ಟಗರು ಖರೀದಿ

    ಮೂಡಲಗಿ : ತಾಲೂಕಿನ ಧರ್ಮಟ್ಟಿ ಗ್ರಾಮದ ಕುರಿಗಾಯಿ ಲಕ್ಷ್ಮಣ ಸಿದ್ಲಿಂಗಪ್ಪ ಕೊರಕಪೂಜೇರ ಇವರ ಮೂರು ವರ್ಷದ ಟಗರನ್ನು ಗದ್ದನಕೇರಿ ಗ್ರಾಮದ ಯಮನಪ್ಪ ಸಂಗೊoದಿಯವರು ಒಂದು ಲಕ್ಷ ಐವತ್ತೈದು ಸಾವಿರ ರೂ.ಗಳಿಗೆ ಖರೀದಿಸುವ ಮೂಲಕ ಸ್ಪರ್ಧಾ ಟಗರುಗಳ ಬೆಲೆಯ ಮಹತ್ವ ತಿಳಿಯುವಂತೆ ಮಾಡಿದ್ದಾರೆ. ಮೂರು ವರ್ಷದ ಡೆಕ್ಕನಿ ತಳಿಯ ಈ ಟಗರವು, ಪ್ರತಿದಿನ ೨ ಲೀಟರ್ ಹಾಲು, ೫ ತತ್ತಿ, ಚಪಾತಿ, ಗೋಧಿ, ಕೆಂಪಹುಳ್ಳಿ, ಕಾರೀಕ, ಶೇಂಗಾ ಜೊತೆಗೆ ಒಣ ಹಾಗೂ …

    Read More »
  • 1 ಆಗಷ್ಟ್

    ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

    ಮೂಡಲಗಿ: ಕರ್ನಾಟಕ ಮತ್ತು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುವದರಿಂದ ಕುಡಿಯುವ ನೀರಿನ ಪೂರೈಕೆಗೆ ಕಷ್ಟದಾಯಕವಾಗುತ್ತದೆ. ಪ್ರತಿ ವರ್ಷ ಸಂಭವಿಸುವ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ಪ್ರಸ್ತಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು. ಜಲ …

    Read More »
  • 1 ಆಗಷ್ಟ್

    ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

    ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ ರಸ್ತೆ …

    Read More »
  • 1 ಆಗಷ್ಟ್

    ವಲಯಮಟ್ಟಕ್ಕೆ ನಾಗನೂರ ಸರ್ಕಾರಿ ಶಾಲೆಯ ಬಾಲಕಿಯರ ತಂಡ ಆಯ್ಕೆ

    ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾದ್ಯಯ ಬಿ ಬಿ ಸಸಾಲಟ್ಟಿ ತಿಳಿಸಿದ್ದಾರೆ. ತುಕ್ಕಾನಟ್ಟಿ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಎ ಆರ್ ಪಾಟೀಲ, ದೈಹಿಕ ಶಿಕ್ಷಕ ಪ್ರಭು ಯಾದಗೂಡ, ಶಿಕ್ಷಕರಾದ ಪಿ ಡಿ ಅಳಗೋಡಿ, ಎಸ್ ಬಿ ಹಿರೇಮಠ, ಎನ್ ಐ ಕೋರಿ, ದೀಪಾ ಹಾಗೂ ಸರಸ್ವತಿ ಅವರು ಆಯ್ಕೆಯಾದ …

    Read More »

ಜುಲೈ, 2022

  • 31 ಜುಲೈ

    ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಉದ್ಘಾಟನೆ

    ಮೂಡಲಗಿ: ಟ್ಯಾನ್ ಗ್ರಾಮ್ ಗಣಿತ ಎಂಬುದು ಇಂದಿನ ವಿದ್ಯಾರ್ಥಿಗಳಿಗೆ ಮೆದುಳಿಗೆ ಮೇವು ಹಾಕಿದಂತೆ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ವೀರಣ್ಣ ಬೊಳಶೆಟ್ಟಿ ಅಭಿಪ್ರಾಯಪಟ್ಟರು ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಹಾಗೂ ಸ್ಪರ್ಧೆಯನ್ನು ಏರ್ಪಡಿಸಿ ಸಮಾರಂಭದಲ್ಲಿ ಮಾತನಾಡಿದ್ದರು ಈ ಸಂದರ್ಭದಲ್ಲಿ ಡಾ. ಭೋಜರಾಜ್ ಬೆಳಕೂಡ ಮಾತನಾಡಿ, ಇಂದಿನ ದಿನಮಾನದಲ್ಲಿ ಗಣಿತವು ಕ್ಲಿಷ್ಟಕರವಲ್ಲ ಅತ್ಯಂತ ಸರಳ ಮಯವಾದ ಸಾಧನೆಗಳನ್ನು ಕಂಡುಹಿಡಿದಿದ್ದಾರೆ …

    Read More »
  • 31 ಜುಲೈ

    ಪ್ರಾದ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ ನನ್ನ ಬದುಕಿನಲ್ಲಿ ಸಂತ್ರಪ್ತಿ ಜಿವನ ಒದಗಿಸಿದೆ: ಡಾ.ಶಾಸ್ತ್ರೀಮಠ

    ಮೂಡಲಗಿ: ನನ್ನ ಬುದುಕಿನಲ್ಲಿ ಸುದೀರ್ಘ 37 ವರ್ಷಗಳ ಕಾಲ ಪ್ರಾಧ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ, ಬದುಕಿನಲ್ಲಿ ನನಗೆ ಸಂತ್ರಪ್ತಿ ಹಾಗೂ ನೇಮ್ಮದಿಯ ಜಿವನವನ್ನು ಒದಗಿಸಿತು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ ಅಭಿಪ್ರಾಯಪಟ್ಟರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸುದಿರ್ಘ 37ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ …

    Read More »