ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವೆ : ಶಿವಪ್ಪ ಘಟಪ್ರಭಾ : ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು. ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ …
Read More »TimeLine Layout
ಫೆಬ್ರವರಿ, 2022
-
2 ಫೆಬ್ರವರಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನ ಮೂಡಲಗಿಗೆ ಬಂತು ಸಬ್ ರಜಿಸ್ಟಾçರ್ ಕಛೇರಿ, ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನ ಮೂಡಲಗಿಗೆ ಬಂತು ಸಬ್ ರಜಿಸ್ಟಾçರ್ ಕಛೇರಿ, ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ …
Read More » -
2 ಫೆಬ್ರವರಿ
ಅರಭಾವಿ ತೋಟಗಾರಿಕೆ ಕಾಲೇಜುದಲ್ಲಿ ಫೆ. 3ರಂದು ‘ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ’
ಅರಭಾವಿ ತೋಟಗಾರಿಕೆ ಕಾಲೇಜುದಲ್ಲಿ ಫೆ. 3ರಂದು ‘ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ’ ಮೂಡಲಗಿ: ತಾಲ್ಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ, ವಿಸ್ತರಣಾ ಶಿಕ್ಷಣ ಘಟಕ ಹಾಗೂ ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಫೆ. 3ರಂದು ಬೆಳಿಗ್ಗೆ 10.30ಕ್ಕೆ ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ ಸಮಾರಂಭವು ಇರುವುದು. ಬೆಳಗಾವಿಯ ರಾಮಕೃಷ್ಣ ಮಿಶನ ಆಶ್ರಮದ ಸ್ವಾಮಿ ಮೊಕ್ಷಾತ್ಮನಂದಾಜೀ ಮಹಾರಾಜರು ಸಾನ್ನಿಧ್ಯವಹಿಸುವರು. ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಎಂ. ಇಂದಿರೇಶ …
Read More » -
1 ಫೆಬ್ರವರಿ
ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ
ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ ಮೂಡಲಗಿ: ದೇಶದಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ವಿರೋಧ ಪಕ್ಷಗಳು ಕೃಷಿ ಕಾನೂನುಗಳನ್ನು ಅಪಪ್ರಚಾರ ಮಾಡಿ ರೈತರ …
Read More » -
1 ಫೆಬ್ರವರಿ
ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 70 ನೇ ಅನ್ನದಾಸೋಹ
ಅನ್ನದಾನವು ಶ್ರೇಷ್ಠ ದಾನವಾಗಿದೆ ಮೂಡಲಗಿ: ‘ಅನ್ನದಾನವು ಶ್ರೇಷ್ಠ ದಾನವಾಗಿದೆ. ಅನ್ನದಾನವನ್ನು ಮಾಡುವ ಮೂಲಕ ಜೀವನದಲ್ಲಿ ಸಂತೃಪ್ತಿಯ ಭಾವ ವ್ಯಕ್ತವಾಗುತ್ತದೆ’ ಎಂದು ಜಾನಪಾದ ಕಲಾವಿದ ಶಬ್ಬೀರ ಡಾಂಗೆ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 70ನೇ ಪಾಕ್ಷಿಕ ಅನ್ನದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಲಯನ್ಸ್ ಕ್ಲಬ್ವು ಮಾಡುತ್ತಿರುವ ಕಾರ್ಯವು ಶ್ಲಾಘನೀಯವಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ …
Read More » -
1 ಫೆಬ್ರವರಿ
ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ
ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. …
Read More » -
1 ಫೆಬ್ರವರಿ
ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ – ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ
ಮೂಡಲಗಿ: ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ ಹೇಳಿದರು. ಅವರು ವಡೇರಹಟ್ಟಿ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೇರಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಡಲಗಿ …
Read More »
ಜನವರಿ, 2022
-
31 ಜನವರಿ
‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ – ಡಿಡಿಪಿಐ ಮೋಹನಕುಮಾರ ಹಂಚಾಟೆ
‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ ಮೂಡಲಗಿ: ‘ಶಾಲಾ ಶಿಕ್ಷಕರು ಪುಸ್ತಕಗಳನ್ನು ಓದುವುದರೊಂದಿಗೆ ಮಕ್ಕಳಲ್ಲಿಯೂ ಓದುವ ಪ್ರವತ್ತಿಯನ್ನು ಬೆಳೆಸಬೇಕು’ ಎಂದು ಚಿಕ್ಕೋಡಿಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಅವರು ಹೇಳಿದರು. ಇಲ್ಲಿಯ ನೇಮಗೌಡರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅರಿಹಂತ ಬಿರಾದಾರಪಾಟೀಲ ಅವರು ರಚಿಸಿರುವ ‘ಮುಗಿಲಿಗೆ …
Read More » -
31 ಜನವರಿ
ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ
ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಪಸಿ, ಕೆಮ್ಮನಕೋಲ, ಸಜ್ಜಿಹಾಳ ಗ್ರಾಮಗಳಲ್ಲಿ ಲೋಕೊಪಯೋಗಿ ಇಲಾಖೆಯ ಎಸ್ಸಿಪಿಟಿಎಸ್ಪಿ ಯೋಜನೆಯ ಸುಮಾರು 84 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಜ.31ರಂದು ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ …
Read More » -
31 ಜನವರಿ
ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ
ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ ಮೂಡಲಗಿ : ಕರ್ತವ್ಯ ನಿರತ ಬೀದರ ಜಿಲ್ಲೆ ಹುಮನಾಬಾದ್ ತಹಶೀಲ್ದಾರ ಮೇಲೆ ಕೆಲ ಪುಂಡರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಮೂಡಲಗಿ ತಾಲೂಕಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ತಹಶೀಲ್ದಾರ ಡಿ ಜಿ.ಮಹಾತ್ ಅವರ ಮೂಲಕ ಹಲ್ಲೆ ಮಾಡಿದ ಪುಂಡರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಹಾಗೂ ಕಂದಾಯ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆಗಳಿಗೆ ಕಠಿಣ …
Read More »
IN MUDALGI Latest Kannada News