Breaking News

TimeLine Layout

ಫೆಬ್ರವರಿ, 2022

ಜನವರಿ, 2022

  • 31 ಜನವರಿ

    ‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ – ಡಿಡಿಪಿಐ ಮೋಹನಕುಮಾರ ಹಂಚಾಟೆ

    ‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ ಮೂಡಲಗಿ: ‘ಶಾಲಾ ಶಿಕ್ಷಕರು ಪುಸ್ತಕಗಳನ್ನು ಓದುವುದರೊಂದಿಗೆ ಮಕ್ಕಳಲ್ಲಿಯೂ ಓದುವ ಪ್ರವತ್ತಿಯನ್ನು ಬೆಳೆಸಬೇಕು’ ಎಂದು ಚಿಕ್ಕೋಡಿಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಅವರು ಹೇಳಿದರು. ಇಲ್ಲಿಯ ನೇಮಗೌಡರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅರಿಹಂತ ಬಿರಾದಾರಪಾಟೀಲ ಅವರು ರಚಿಸಿರುವ ‘ಮುಗಿಲಿಗೆ …

    Read More »
  • 31 ಜನವರಿ

    ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ

    ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಪಸಿ, ಕೆಮ್ಮನಕೋಲ, ಸಜ್ಜಿಹಾಳ ಗ್ರಾಮಗಳಲ್ಲಿ ಲೋಕೊಪಯೋಗಿ ಇಲಾಖೆಯ ಎಸ್‍ಸಿಪಿಟಿಎಸ್‍ಪಿ ಯೋಜನೆಯ ಸುಮಾರು 84 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಜ.31ರಂದು ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ …

    Read More »
  • 31 ಜನವರಿ

    ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ

    ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ ಮೂಡಲಗಿ : ಕರ್ತವ್ಯ ನಿರತ ಬೀದರ ಜಿಲ್ಲೆ ಹುಮನಾಬಾದ್ ತಹಶೀಲ್ದಾರ ಮೇಲೆ ಕೆಲ ಪುಂಡರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಮೂಡಲಗಿ ತಾಲೂಕಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ತಹಶೀಲ್ದಾರ ಡಿ ಜಿ.ಮಹಾತ್ ಅವರ ಮೂಲಕ ಹಲ್ಲೆ ಮಾಡಿದ ಪುಂಡರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಹಾಗೂ ಕಂದಾಯ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆಗಳಿಗೆ ಕಠಿಣ …

    Read More »