ಬೆಟಗೇರಿ:ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ ಅಪ್ರತಿಮ ದೇಶ ಭಕ್ತರಾಗಿದ್ದರು. ವಿವೇಕಾನಂದರು ಯುವಕರಿಗೆ ಆದರ್ಶಪ್ರಯರಾಗಿ ಉಳಿದಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ಗ್ರಾಮದ ಯುವ ಬ್ರಿಗೇಡ್ ವತಿಯಿಂದ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜ.12 ರಂದು ಆಯೋಜಿಸಿದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಇಂದಿನ ಯುಗದಲ್ಲಿ …
Read More »TimeLine Layout
ಜನವರಿ, 2022
-
14 ಜನವರಿ
ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್ಬಾಲ್ ಬ್ಲೂ
ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್ಬಾಲ್ ಬ್ಲೂ ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಚಮಕೇರಿ ಇವರು ಪ್ರಸಕ್ತ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹ್ಯಾಂಡ್ಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬ್ಲೂ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
Read More » -
14 ಜನವರಿ
ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ
ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ …
Read More » -
14 ಜನವರಿ
ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು
ಮೂಡಲಗಿ: ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುಷ್ಠಾನ ಅಧಿಕಾರಿ ಎಮ್.ಪಿ. ಮರನೂರ ಹೇಳಿದರು. ಮೂಡಲಗಿ ಕರುನಾಡು ಸೈನೀಕ ತರಬೇತಿ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಕರ್ನಾಟಕ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಕರುನಾಡು ಸೈನೀಕ ತರಬೇತಿ ಕೇಂದ್ರ, ಜನನಿ ಸಮಗ್ರ ಅಭಿವೃದ್ಧಿ ಸಂಸ್ಥೆ …
Read More » -
12 ಜನವರಿ
ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ
ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ ಮೂಡಲಗಿ: ಪಟ್ಟಣದ ಜಾತಗಾರ ಪ್ಲಾಟದಲ್ಲಿನ 401 ಸಂಖ್ಯೆಯ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು. ಇದೇ ವೇಳೆ ಸ್ಥಳೀಯ ನಿವಾಸಿ ಇಬ್ರಾಹಿಂ ಹುಣಶ್ಯಾಳ ಮಾತನಾಡಿ, ಈಗಿರುವ ಅಂಗನವಾಡಿ ಕೇಂದ್ರವು ಶಿಥಿಲಾವ್ಯವಸ್ಥೆಯಲ್ಲಿರುವುದರಿಂದ ಹಾಗೂ ಕೇಂದ್ರದ ಸುತ್ತಮುತ್ತ ಗಲಿಜು ಇರುವುದರಿಂದ ಮಕ್ಕಳಿಗೆ ಸಾಂಕ್ರಾಮಿಕ …
Read More » -
12 ಜನವರಿ
ಸ್ವಾಮಿ ವಿವೇಕಾನಂದ ಜೀವನಕುರಿತಾದ ಪುಸ್ತಕಗಳು ವಿದ್ಯಾರ್ಥಿಗಳ ಜೀವನ ಪಥವನ್ನೆ ಬದಲಿಸಬಲ್ಲವು-ಪ್ರೊ.ಗುಜಗುಂಡ
ಸ್ವಾಮಿ ವಿವೇಕಾನಂದ ಜೀವನಕುರಿತಾದ ಪುಸ್ತಕಗಳು ವಿದ್ಯಾರ್ಥಿಗಳ ಜೀವನ ಪಥವನ್ನೆ ಬದಲಿಸಬಲ್ಲವು-ಪ್ರೊ.ಗುಜಗುಂಡ ಮೂಡಲಗಿ: ದೇಶ ಕಂಡ ಅಪ್ರತಿಮ ವೀರ ಸನ್ಯಾಸಿ, ರಾಷ್ತ್ರ ಚಿಂತಕ, ಸಮಾಜ ಸುಧಾರಕ, ಧಾರ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಜೀವನ ಕುರಿತಾದ ಪುಸ್ತಗಳು ವಿದ್ಯಾರ್ಥಿಗಳ ಓದಿದರೆ ಅವು ವಿದ್ಯಾರ್ಥಿಗಳ ಜೀವನ ಪಥವನ್ನು ಬದಲಿಸಬಲ್ಲವು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಭೂಗೋಳ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಸಂಗಮೇಶ ಗುಜಗುಂಡ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ …
Read More » -
12 ಜನವರಿ
ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ
ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ ಮೂಡಲಗಿ: ಇಲ್ಲಿಯ ಶತಮಾನ ಕಂಡ ಸರ್ಕಾರಿ ಬಾಲಕರ ಮಾದರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು ಮುಖ್ಯೋಪಾದ್ಯಯ ಸುರೇಶ ಕೋಪರ್ಡೆ ಪೂಜೆ ಸಲ್ಲಿಸಿದರು ನಿವೃತ್ತ ಶಿಕ್ಷಕ ಬಿ ಕೆ ತರಕಾರ, ಸಹ ಶಿಕ್ಷಕಿಯರು ಇದ್ದರು.
Read More » -
12 ಜನವರಿ
ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ
ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ ಮೂಡಲಗಿ: ‘ವಿಶ್ವವು ಭಾರತದತ್ತ ನೋಡುವಂತೆ ಸ್ವಾಮಿ ವಿವೇಕಾನಂದರ ಸಾರಿದ ಸಮನ್ವಯತೆಯ ತತ್ವ, ಸಿದ್ದಾಂತಗಳು ಅತ್ಯಂತ ಪ್ರಭಾವವನ್ನು ಬೀರಿವೆ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಚರಿಸಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ …
Read More » -
12 ಜನವರಿ
ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ
ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ಮೂಡಲಗಿ: ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ಪಿಯುಸಿ ವಿಜ್ಞಾನ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಇಂದು ಜ.12 ಬೆಳಿಗ್ಗೆ 11ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ‘ರಾಷ್ಟ್ರೀಯ ಯುವ ದಿನ’ ಆಚರಣೆಯನ್ನು ಏರ್ಪಡಿಸಿರುವರು. ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸವನ್ನು ಡಾ. ಸಂಜಯ ಶಿಂಧಿಹಿಟ್ಟಿ ಮಾಡುವರು. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ …
Read More » -
11 ಜನವರಿ
ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ
ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸ್ಥಳೀಯ ಯೋಧ ಮುತ್ತೆಪ್ಪ ನೀಲಣ್ಣವರ ಅವರನ್ನು ಜ.11ರಂದು ಸತ್ಕರಿಸುವ ಕಾರ್ಯಕ್ರಮ ಜರುಗಿತು. ಮುಖ್ಯಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿ, ಆರ್.ಬಿ.ಬೆಟಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದು ಭಾರತೀಯ …
Read More »
IN MUDALGI Latest Kannada News