Breaking News

TimeLine Layout

ಆಗಷ್ಟ್, 2021

  • 25 ಆಗಷ್ಟ್

    ಚುಳಕಿ ವೀರಸಂಗಯ್ಯ ಶ್ರೀಗಳು ಲಿಂಗೈಕ್ಯ

    ಚುಳಕಿ ವೀರಸಂಗಯ್ಯ ಶ್ರೀಗಳು ಲಿಂಗೈಕ್ಯ ಬೆಟಗೇರಿ:ಸಮೀಪದ ಮಮದಾಪೂರ ಶ್ರೀಮಠದಲ್ಲಿ ವಾಸ್ತವ್ಯವಾಗಿದ್ದ ಚುಳಕಿ ಗ್ರಾಮದ ವೀರಸಂಗಯ್ಯ ಸ್ವಾಮಿಜಿ(78) ಅವರು ಶನಿವಾರ ಆ.21ರಂದು ಲಿಂಗೈಕ್ಯರಾದರು. ಸ್ಥಳೀಯ ಶ್ರೀಮಠದ ಮೌನಮಲ್ಲಿಕಾರ್ಜುನ ಶ್ರೀಗಳು, ತೊರಗಲ್ಲದ ಚನ್ನಮಲ್ಲ ಶಿವಾಚಾರ್ಯ ಸ್ವಾಮಿಜಿ, ಜಮಖಂಡಿ ಗೌರಿಶಂಕರ ಶ್ರೀ, ಶಿರಕೊಳದ ಗುರುಸಿದ್ಧೇಶ್ವರ ಶಿವಾಚಾರ್ಯ ಶ್ರೀ, ಹೊಸೂರದ ಗಂಗಾಧರ ಸ್ವಾಮಿಜಿ, ಮಲ್ಲಾಪೂರದ ಚಿದಾನಂದ ಸ್ವಾಮಿಜಿ, ಮಮದಾಪೂರದ ಚರಂತೇಶ್ವರ ಸ್ವಾಮಿಜಿ, ಬಬಲಾದಿಮಠದ ಸ್ವಾಮಿಜಿ, ಗೋಕಾಕ ಬ್ರಹ್ಮನಂದ ಸ್ವಾಮಿಜಿ ಸೇರಿದಂತೆ ಹರ, ಗುರು, ಚರಮೂರ್ತಿಗಳು ಹಾಗೂ …

    Read More »
  • 25 ಆಗಷ್ಟ್

    ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ

    ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ ಮೂಡಲಗಿ: ಕೇಂದ್ರ ಸಚಿವ ಸಂಪುಟವು 2021-22ನೇ ಸಾಲಿನ ಕಬ್ಬಿನ ಎಫ್.ಆರ್.ಪಿ. ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 290 ರೂ.ಗೆ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಾರ್ಹ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಬುಧವಾರ ಆ 25 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು …

    Read More »
  • 24 ಆಗಷ್ಟ್

    ಸರಕಾರಿ ಯೋಜನೆಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು- ಬಿಇಒ ಅಜಿತ ಮನ್ನಿಕೇರಿ

      ಮೂಡಲಗಿ: ಸರಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಯಲ್ಲಿ ತಂದಿದೆ. ಅವುಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು. ಅವರಿಗೆ ಸೂಕ್ತ ರೀತಿಯಲ್ಲಿ ಶೈಕ್ಷಣಿಕವಾಗಿ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವಿಷ್ಯತ್ತಿನ ಭವ್ಯ ಭಾರತದ ಕನಸು ನನಸಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ನಾಗನೂರಿನ ಮೇಘಾ ವಸತಿ ಶಾಲೆಯಲ್ಲಿ ಜರುಗಿದ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ …

    Read More »
  • 24 ಆಗಷ್ಟ್

    ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ -ಸಂಸದ ಈರಣ್ಣ ಕಡಾಡಿ

    ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ -ಸಂಸದ ಈರಣ್ಣ ಕಡಾಡಿ ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‍ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರ ಆ …

    Read More »
  • 23 ಆಗಷ್ಟ್

    9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಭವ್ಯ ಸ್ವಾಗತ

    ಬೆಟಗೇರಿ:ಕರೊನಾ ಸೋಂಕಿನ ಭೀತಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸರ್ಕಾರದ ನಿರ್ದೇಶನದಂತೆ ಆರಂಭವಾದ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಭವ್ಯ ಸ್ವಾಗತ ಕೋರುವ ಕಾರ್ಯಕ್ರಮ ಸೋಮವಾರ ಆ.23 ರಂದು ನಡೆಯಿತು. ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು ಮಾತನಾಡಿ, ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ನಿಯಮಗಳನ್ನು ಶಾಲಾ ಮಕ್ಕಳಿಗೆ …

    Read More »
  • 23 ಆಗಷ್ಟ್

    ತರಗತಿ ಪ್ರಾರಂಭವಾಗಿರುವದರಿಂದ ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಖುಷಿ ನೀಡಿದೆ – ಬಿಇಒ ಅಜಿತ ಮನ್ನಿಕೇರಿ

    ಮೂಡಲಗಿ: ಕೊರೋನಾ ಮಹಾಮಾರಿಯ ದುಷ್ಪರಿಣಾಮದಿಂದಾಗಿ ಕೇಲವು ತಿಂಗಳುಗಳಿಂದ ಶೈಕ್ಷಣಿಕ ಚಟುವಟಿಕೆಗಳು ಭೌತಿಕವಾಗಿ ನಡೆಯದೆ ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿವೆ. ಸದ್ಯ ಸರಕಾರ, ಇಲಾಖೆಯು ಕೋವಿಡ್-19 ನಿಯಮಾವಳಿಗಳ ಪ್ರಕಾರ ತರಗತಿ ಪ್ರಾರಂಭವಾಗಿರುವದರಿಂದ ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಖುಷಿ ನೀಡಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸೋಮವಾರ ಪಟ್ಟಣದ 9 ನೇ ಮತ್ತು 10 ನೇ ತರಗತಿಗಳ ಪ್ರಾರಂಭೋತ್ಸವದಲ್ಲಿ ಸ್ಥಳೀಯ ಕೆ.ಎಚ್.ಎಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಭಾಗವಹಿಸಿ, …

    Read More »
  • 23 ಆಗಷ್ಟ್

    ಹಬ್ಬ-ಹರಿ ದಿನಗಳು, ಜಾತ್ರಾ ಮಹೋತ್ಸವ, ನಮ್ಮ ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ – ಮುರುಘ ರಾಜೇಂದ್ರ ಸ್ವಾಮೀಜಿ

    ಬೆಟಗೇರಿ:ಪ್ರತಿಯೊಬ್ಬ ಮನುಷ್ಯನು ಪರೋಪಕಾರ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಹಬ್ಬ-ಹರಿ ದಿನಗಳು, ಜಾತ್ರಾ ಮಹೋತ್ಸವ, ನಮ್ಮ ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ ಎಂದು ಗೋಕಾಕ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆ.23ರಂದು ನಡೆದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ, ಸತ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಧಾರ್ಮಿಕ ಕಾರ್ಯಗಳಿಗೆ ಸ್ಥಳೀಯರು ನೀಡುತ್ತಿರುವ ಸಹಾಯ, …

    Read More »
  • 22 ಆಗಷ್ಟ್

    ಜೈ ಹನುಮಾನ ಸೇವಾ ಸಂಘದಿಂದ ಸ್ವಚ್ಚತಾ ಅಭಿಯಾನ

    ಜೈ ಹನುಮಾನ ಸೇವಾ ಸಂಘದಿಂದ ಸ್ವಚ್ಚತಾ ಅಭಿಯಾನ ಮೂಡಲಗಿ: ಕರೋನಾದಿಂದ ಶಾಲೆಗೆ ಬಾರದ ವಿದ್ಯಾರ್ಥಿಗಳು ಆ.23 ರಂದು ಮರಳಿ ಶಾಲೆಗೆ ಬರುತ್ತಿರುವದರಿಂದ ಹೊಸ ಉತ್ಸಾಹ ತುಂಬುವದಕ್ಕಾಗಿ ತಾಲೂಕಿನ ಕಲ್ಲೋಳಿ ಪಟ್ಟಣದ “ಜೈ ಹನುಮಾನ ಯುವ ಜನ ಸೇವಾ ಸಂಘ” ದಿಂದ ಕಲ್ಲೋಳಿಯ ಪಂಡಿತ ಜವಾಹರಲಾಲ ನೆಹರೂ ಪ್ರೌಢ ಶಾಲೆಯ ಆವರಣದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು. ಈ ಸಮಯದಲ್ಲಿ ಸಂಘಟನೆ ಅಧ್ಯಕ್ಷರು ಪರಶುರಾಮ ಇಮಡೇರ, ಉಪಾಧ್ಯಕ್ಷರು ಮಹಾಂತೇಶ ಕಡಲಗಿ, ರಾಜಪ್ಪಾ ಮಾವರಕರ, …

    Read More »
  • 22 ಆಗಷ್ಟ್

    ನೂಲಿ ಚಂದಯ್ಯನವರ ನಾಮ ಫಲಕವನ್ನು ಅನಾವರಣ

    ನೂಲಿ ಚಂದಯ್ಯನವರ ನಾಮ ಫಲಕವನ್ನು ಅನಾವರಣ ಮೂಡಲಗಿ: 12ನೇ ಶತಮಾನದಲ್ಲಿ ಬಸವಣ್ಣನವರ ಸಮಕಾಲಿನವರಾದ ಕೊರಮ ಸಮಾಜದ ಧರ್ಮ ಗುರುಗಳಾದ ಶಿವ ಶರಣ ಕಾಯಕ ಯೋಗಿ ಶ್ರೀ ನೂಲಿ ಚಂದಯ್ಯನವರ 914 ಜಯಂತ್ಯುತ್ಸವದ ನಿಮಿತ್ಯ ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ರವಿವಾರ ನೂಲಿ ಚಂದಯ್ಯನವರ ನಾಮ ಫಲಕವನ್ನು ಅನಾವರಣಗೊಳಿಸಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊರಮ ಸಮಾಜದ ಮುಖಂಡ ಮಡ್ಡೆಪ್ಪ ಭಜಂತ್ರಿ ಮಾತನಾಡಿ, ು ಶಿವಶರಣ ನೂಲಿ ಚಂದಯ್ಯನವರು 12 …

    Read More »
  • 22 ಆಗಷ್ಟ್

    ಶಿವಶರಣ ನೂಲಿ ಚಂದಯ್ಯನವರ ಜಯಂತಿ ಆಚರಣೆ

    ಶಿವಶರಣ ನೂಲಿ ಚಂದಯ್ಯನವರ ಜಯಂತಿ ಆಚರಣೆ ಮೂಡಲಗಿ: 12ನೇ ಶತಮಾನದಲ್ಲಿ ಅತ್ಯಂತ ಸರ್ವಶ್ರೇಷ್ಠ ಶಿವ ಶರಣರೆನಿಸಿ ಸಾಕ್ಷಾತ ಪರಶಿವನನ್ನೆ ತನ್ನ ಸತ್ಯ, ನಿಷ್ಠೆ ಕಾಯಕದಿಂದ ಒಲಿಸಿಕೊಂಡ ಮಹಾನ ಶಿವಶರಣರು ತಾವು ಮಾಡಿದ ಕಾಯಕದಿಂದ ಜಂಗಮ ದಾಸೋಹದಂತ ಸೇವೆಗಳನ್ನು ಈ ನಾಡಿಗೆ ಪರಿಚಯಸಿದ ಸರ್ವ ಶ್ರೇಷ್ಠ ಶಿವಶರಣ ವಚನಕಾರ ಕಾಯಕಯೋಗಿ ಕೊರಮ ಸಮುದಾಯದ ಕುಲತಿಲಕರು ಹಾಗೂ ಕುಲಗುರುಗಳಾದ ಕಾಯಕಯೋಗಿ ಶ್ರೀ ಶಿವ ಶರಣ ನೂಲಿ ಚಂದಯ್ಯನವರ 914ನೇ ಜಯಂತಿಯನ್ನು ಪಟ್ಟಣದ ಕೊರಮ …

    Read More »