Breaking News

TimeLine Layout

ಮೇ, 2021

ಏಪ್ರಿಲ್, 2021

  • 30 ಏಪ್ರಿಲ್

    ಮಾಸ್ಕ್ ವಿತರಿಸಿ ಮದುವೆ ವಾರ್ಷಿಕೋತ್ಸವ ಆಚರಣೆ

    ಮಾಸ್ಕ್ ವಿತರಿಸಿ ಮದುವೆ ವಾರ್ಷಿಕೋತ್ಸವ ಆಚರಣೆ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಅವರು ತಮ್ಮ 23ನೇ ಮದುವೆ ವಾರ್ಷಿಕೋತ್ಸವವನ್ನು ಕೊರೊನಾ ಸೇನಾನಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಿಸುವ ಮೂಲಕ ಆಚರಿಸಿಕೊಂಡರು. ಪುರಸಭೆಯ ಮುಖ್ಯ ಎಂಜಿನಿಯರ್ ತಿರುಪತಿ ಎಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಪುಲಕೇಶ ಸೋನವಾಲಕರ ಅವರ ಸಾಮಾಜಿಕ ಕಾಳಜಿಯು ಇತರರಿಗೆ ಮಾದರಿಯಾಗಿದೆ’ ಎಂದರು. ಪುರಸಭೆಯಲ್ಲಿ ಪೌರಕಾರ್ಮಿಕರು, ಸಿಬ್ಬಂದಿ, ಸಮುದಾಯ ಆರೋಗ್ಯ ಕೇಂದ್ರದ …

    Read More »
  • 30 ಏಪ್ರಿಲ್

      ಶ್ರೀ ಬಸವೇಶ್ವರ ಸೋಸೈಟಿಗೆ 3.35 ಕೋಟಿ ರೂ ನಿವ್ಹಳ ಲಾಭ

      ಶ್ರೀ ಬಸವೇಶ್ವರ ಸೋಸೈಟಿಗೆ 3.35 ಕೋಟಿ ರೂ ನಿವ್ಹಳ ಲಾಭ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಶ್ರೀ ಬಸವೇಶ್ವರ ಅರ್ಬನ್ ಕೋ-ಆಫ್.ಕ್ರೆಡಿಟ್ ಸೊಸಾಯಿಟಿಯು ಆರ್ಥಿಕ ವರ್ಷ ಮಾರ್ಚ ಅಂತ್ಯಕ್ಕೆ 3 ಕೋಟಿ 35 ಲಕ್ಷ ರೂ ಲಾಭಗಳಸಿ ಪ್ರಗತಿ ಪಥದತ್ತ ಸಾಗಿದೆ ಎಂದು ಸೊಸಾಯಿಟಿ ಅಧ್ಯಕ್ಷ ಬಸವರಾಜ ಮ ತೇಲಿ ತಿಳಿಸಿದರು. ಸೋಸಾಯಿಟಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸೋಸಾಯಿಟಿಯ ಪ್ರಗತಿ ನೋಟವನ್ನು ವಿವರಿಸಿ ಸಂಘವು ಮಾರ್ಚ ಅಂತ್ಯಕ್ಕೆ 4.18 ಕೋಟಿ …

    Read More »
  • 30 ಏಪ್ರಿಲ್

    ಕುರುಹಿನಶೆಟ್ಟಿ ಸೊಸಾಯಿಟಿಗೆ 2.72 ಕೋಟಿ ಲಾಭ.

    ಕುರುಹಿನಶೆಟ್ಟಿ ಸೊಸಾಯಿಟಿಗೆ 2.72 ಕೋಟಿ ಲಾಭ. ಮೂಡಲಗಿ: ಇಲ್ಲಿಯ ಪ್ರತಿಷ್ಟಿತ ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಯು ಪ್ರಸಕ್ತ ಸಾಲಿನಲ್ಲಿ 31-03-2021 ಕ್ಕೆ ರೂ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ. ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ 9 ಶಾಖೆಗಳನ್ನು ಹೊಂದಿದ್ದು ಪ್ರಧಾನಕಛೇರಿ ಹಾಗೂ ಮಹಾಲಿಂಗಪೂರ ಶಾಖೆಯು ಸ್ವಂತ ಭವ್ಯವಾದ ಕಟ್ಟಡಗಳನ್ನು ಹೊಂದಿರುತ್ತದೆ. ದಿನಾಂಕ 31-3-2021 ಕ್ಕೆ ಸಂಸ್ಥೆಯು ಶೇರು ಬಂಡವಾಳ …

    Read More »
  • 30 ಏಪ್ರಿಲ್

    ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ : ಎಸಿ ಬಗಲಿ ಮಲ್ಲಾಪೂರ ಪಿಜಿ, ಮೂಡಲಗಿ ಕೋವಿಡ್ ಕೇರ್ ಸೆಂಟರ್ ಜಿಲ್ಲೆಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಶಂಸೆ – ಬೈಲಹೊಂಗಲ ಉಪವಿಭಾಗಾಧಿಕಾರಿ

    ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ : ಎಸಿ ಬಗಲಿ ಮಲ್ಲಾಪೂರ ಪಿಜಿ, ಮೂಡಲಗಿ ಕೋವಿಡ್ ಕೇರ್ ಸೆಂಟರ್ ಜಿಲ್ಲೆಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಶಂಸೆ – ಬೈಲಹೊಂಗಲ ಉಪವಿಭಾಗಾಧಿಕಾರಿ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ …

    Read More »
  • 29 ಏಪ್ರಿಲ್

    ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ 60 ಲಕ್ಷ ಲಾಭ – ಸಂಸದ ಈರಣ್ಣ ಕಡಾಡಿ

    ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ 60 ಲಕ್ಷ ಲಾಭ – ಸಂಸದ ಈರಣ್ಣ ಕಡಾಡಿ ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 60 ಲಕ್ಷ ಲಾಭಗಳಿಸಿ ಸಹಕಾರಿಯು ಪ್ರಗತಿಯಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-29 ರಂದು ಸಹಕಾರಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಡಾಡಿ ಅವರು …

    Read More »