ಶೈಕ್ಷಣಿಕ ಅಭಿವೃದ್ಧಿಗೆ ಸ್ಥಳೀಯರ ಸಹಭಾಗಿತ್ವ ಅಗತ್ಯ : ಅರಿಹಂತ ಬಿರಾದಾರಪಾಟೀಲ ಬೆಟಗೇರಿ:ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಸಮಗ್ರ ಪ್ರಗತಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ. ಸ್ಥಳೀಯ ಶಿಕ್ಷಣಪ್ರೇಮಿ ಪಾಂಡುರಂಗ ದೊಡ್ಡಮನಿಯವರಂತಹ ದಾನಿಗಳ ಸಹಾಯದಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಅರಿಹಂತ ಬಿರಾದಾರಪಾಟೀಲ ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಉದಗಟ್ಟಿ ಸರ್ಕಾರಿ …
Read More »TimeLine Layout
ಜೂನ್, 2026
-
22 ಜೂನ್
ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ
ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.22ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ,ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ …
Read More » -
18 ಜೂನ್
ಜೂ.20ರಿಂದ ಬೆಟಗೇರಿ ಜಾಗೃತ ಮಾರುತಿ ದೇವರ ಓಕುಳಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಜೂ.20ರಿಂದ ಜೂ.23ರವರೆಗೆ ಜರುಗಲಿದೆ. ಜೂ.20ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ,ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.21ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ. …
Read More » -
5 ಜೂನ್
ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ
ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂನ್.5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು …
Read More » -
5 ಜೂನ್
ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “
ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “ ಮೂಡಲಗಿ : “ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನಲ್ಲ” ಪ್ರಕೃತಿ ಪ್ರತಿಯೊಂದು ಜೀವರಾಶಿಯ ಆಗರವಾಗಿದ್ದು ಪ್ರಕೃತಿಯಲ್ಲಿ ಇರುವ ಹಸಿರು ಸಸ್ಯ ಸಮೂಹ ಪ್ರತಿಯೊಂದು ಜೀವರಕ್ಷಕವಾಗಿದ್ದು ಪರಿಸರವನ್ನು ಸಂರಕ್ಷಿಸುವ ಮನೋಬಾವನೆ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಮೂಡಲಗಿ ಪುರಸಭೆಯ ಮುಖ್ಯಾಧಿಕಾರಿ ತುಕಾರಾಮ್ ಮಾದರ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಆರ್.ಡಿ.ಎಸ್. ಶ್ರೀ ವಿದ್ಯಾನಿಕೇತನ ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ …
Read More » -
5 ಜೂನ್
ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!
ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ Ukg ವಿದ್ಯಾರ್ಥಿನಿ ಕುಮಾರಿ ಭುವನಾ ಶಿವರುದ್ರಗೌಡ ದೇಯನ್ನವರ ಜೂ.5ರಂದು ವಿಶ್ವ ಪರಿಸರ ದಿನ ಪ್ರಯುಕ್ತ ಸಸಿ ನೆಟ್ಟು ನೀರು ಹಾಕಿ ಪರಿಸರ ಪ್ರೇಮ ಮೆರದು ಎಲ್ಲರ ಗಮನ ಸೆಳೆದಳು.
Read More » -
5 ಜೂನ್
ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ
ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜೂ.5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸ್ಥಳೀಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಬಿದರಿ, ಮಂಜುಳಾ ಭಜಂತ್ರಿ, ಲಕ್ಷ್ಮೀ ತಳವಾರ, ರಮೇಶ ಬೆಣ್ಣೆಪ್ಪಗೋಳ, ಸ್ಥಳೀಯ ಹಾಸ್ಟೆಲ್ದ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಇದ್ದರು.
Read More » -
1 ಜೂನ್
ಬೆಟಗೇರಿ ಸಿಆರ್ಸಿ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ ನಡೆದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ
ಬೆಟಗೇರಿ ಸಿಆರ್ಸಿ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ ನಡೆದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಸಿಆರ್ಸಿ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಕೇಂದ್ರ ಶಾಲೆಯ ಎಲ್ಲ ಸರ್ಕಾರಿ ಹಿರಿಯ ಮತ್ತು ಕಿರಿಯ ಹಾಗೂ ತೋಟದ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗಳಲ್ಲಿ ಸನ್ 2026- 27ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವ, ಪಠ್ಯ ಪುಸ್ತಕ ಮತ್ತು ಸಮವಸ್ತ್ರ …
Read More » -
1 ಜೂನ್
ಬೆಟಗೇರಿ ಹನುಮನಿಗೆ ಗುತ್ತೆ ಪೂಜೆ.!
ಬೆಟಗೇರಿ ಹನುಮನಿಗೆ ಗುತ್ತೆ ಪೂಜೆ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಹನುಮಂತ ದೇವರಿಗೆ ಅಧಿಕ ಮಾಸದ ಪ್ರಯುಕ್ತ ಶನಿವಾರ ಮೇ.30 ರಂದು ಬೆಳಗ್ಗೆ 6 ಗಂಟೆಗೆ ಗುತ್ತೆ ಪೂಜಾ ಕಾರ್ಯಕ್ರಮ ನಡೆಯಿತು. ಬರಹ: ಅಡಿವೇಶ ಮುಧೋಳ. ಚಿತ್ರ: ಭರಮಣ್ಣ ಪೂಜೇರಿ.
Read More » -
1 ಜೂನ್
ಬೆಟಗೇರಿ ಕ್ಲಸ್ಟರ್ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ
ಬೆಟಗೇರಿ ಕ್ಲಸ್ಟರ್ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ವರದಿ: ಅಡಿವೇಶ ಮುಧೋಳ. ಬೆಟಗೇರಿ: ರಾಜ್ಯಾದ್ಯಂತ ಜೂನ್ 1ರಂದು 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳು ಪುನರಾರಂಭಗೊಳ್ಳಿರುವ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮೇ.30 ಮತ್ತು ಮೇ.31ರಂದು ಶಾಲಾ ಮಕ್ಕಳ ಬರಮಾಡಿಕೊಳ್ಳಲು ಸ್ವಚ್ಛತಾ ಕಾರ್ಯ ಸೇರಿದಂತೆ ಸಕಲ ಸಿದ್ಧತೆ ನಡೆದಿದೆ. ಬೆಟಗೇರಿ ಕ್ಲಸ್ಟರ್ ವ್ಯಾಪ್ತಿಯ ಬೆಟಗೇರಿ, ಬಿಲಕುಂದಿ, …
Read More »
IN MUDALGI Latest Kannada News