ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ ಸಿಪಿಆಯ್ ವೆಂಕಟೇಶ ಮುರನಾಳ ಮೂಡಲಗಿ : ಸರಕಾರದಿಂದ ರೂಪಿಸಿದ ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ವಾಹನಗಳನ್ನು ಚಲಿಸುವಾಗ ರಸ್ತೆ ಬದಿಗಳಲ್ಲಿ ಅಳವಡಿಸಿದ ಸಂಚಾರಿ ನಿಯಮಗಳನ್ನು ಪಾಲಿಸುವದರೊಂದಿಗೆ ನಿಮ್ಮ ಸುರಕ್ಷತೆಯ ಜೊತೆಗೆ ನಿಮ್ಮ ಕುಟುಂಬ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಿದೆ. ಇಂದು ಯುವಕರು ಸರಿಯಾದ ವಾಹನಗಳ ನಿರ್ವಹಣೆಯ ನಿಯಗಳನ್ನು ಪಾಲಿಸದೆ ಮತ್ತೊಬ್ಬರ ಜೀವಕ್ಕೆ ಹಾನಿ …
Read More »TimeLine Layout
ಜನವರಿ, 2021
-
28 ಜನವರಿ
ಮಕ್ಕಳು ಬೆಳೆಸಿದಂತೆ ಬೆಳೆಯುವಂತಹ ಗುಣವುಳ್ಳವರು. ಅದ್ದರಿಂದಲೇ ಸಣ್ಣವರಿರುವಾಗಲೇ ಉತ್ತಮ ಗುಣಗಳನ್ನು ಒಳ್ಳೆಯ ಪರಿಸರದಲ್ಲಿ ಬೆಳೆಸಬೇಕು- ಬಿ.ಬಿ. ಹಂದಿಗುಂದ
ಮೂಡಲಗಿ : ಮಕ್ಕಳು ಬೆಳೆಸಿದಂತೆ ಬೆಳೆಯುವಂತಹ ಗುಣವುಳ್ಳವರು. ಅದ್ದರಿಂದಲೇ ಸಣ್ಣವರಿರುವಾಗಲೇ ಉತ್ತಮ ಗುಣಗಳನ್ನು ಒಳ್ಳೆಯ ಪರಿಸರದಲ್ಲಿ ಬೆಳೆಸಬೇಕು. ಅವೇ ಗುಣಗಳು ಜೀವನದುದ್ದಕ್ಕೂ ಇದ್ದು ದೇಶದ ಭವಿಷ್ಯವನ್ನು ಉಜ್ಜಲ ಗೊಳಿಸುವ ನಾಗರಿಕರು ನಿರ್ಮಾಣವಾಗುವರು ಎಂದು ಬಿ.ಬಿ. ಹಂದಿಗುಂದ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರ ಹಾಗೂ ಎಲ್.ವಾಯ್.ಅಡಿಹುಡಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಂಜುನಾಥ ಮೋಟಾರ ಡ್ರೈವಿಂಗ್ ಸೂಲ್ಕ್ ಇವುಗಳ ವಾರ್ಷಿಕೊತ್ಸವ ಸಭೆಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ …
Read More » -
28 ಜನವರಿ
ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ …
Read More » -
28 ಜನವರಿ
‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ಇರುತ್ತದೆ’- ಪಿಎಸ್ಐ ಎಚ್.ವೈ ಬಾಲದಂಡಿ
ಮೂಡಲಗಿ: ‘ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಜೀವನದಲ್ಲಿ ಉತ್ಸಾಹ, ಕ್ರೀಯಾಶೀಲತೆ ಇರುತ್ತದೆ’ ಎಂದು ಪಿಎಸ್ಐ ಎಚ್.ವೈ. ಬಾಲದಂಡಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವರ ಇವರ ಸಹಯೋಗದಲ್ಲಿ ಜರುಗಿದ ಉಚಿತ ಆರೋಗ್ಯ ತಪಾಶಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಯೋಗ ಮತ್ತು ಲಘು ವ್ಯಾಯಾಮಗಳನ್ನು ರೂಢಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಮೂಡಲಗಿಯ ಲಯನ್ಸ್ ಕ್ಲಬ್ವು ಉಚಿತ ಆರೋಗ್ಯ ತಪಾಸಣೆ, ಸರ್ಕಾರಿ ಆಸ್ಪತ್ರೆಯಲ್ಲಿ ಅನ್ನದಾಸೋಹ, …
Read More » -
28 ಜನವರಿ
ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆ
ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆ ಮೂಡಲಗಿ:- ಸ್ಥಳಿಯ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆಯನ್ನು ಗುರುವಾರ ಕಲ್ಮೇಶ್ವರ ವೃತ್ದಲ್ಲಿ ಶ್ರೀ ಕಲ್ಮೇಶ್ವರರ ಅಶ್ವಾರೂಢ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ವಿತರಿಸಿ ವಿಜ್ರಂಭಣೆಯಿಂದ ಆಚರಿಸಿದರು. ಈ ಸಂದರ್ಭದಲ್ಲಿ ಹಣಮಂತ ಸತರಡ್ಡಿ, ಅಣ್ಣಪ್ಪ ಅಕ್ಕನ್ನವರ, ಶಿಬಸು ಸುಣಧೋಳಿ, ಅಜ್ಜಪ್ಪ ಅಂಗಡಿ, ಶಂಕ್ರಯ್ಯಾ ಹಿರೇಮಠ, ಜಗದೀಶ ತೇಲಿ, ಚೇತನ ನಿಶಾನಿಮಠ, ಕುಮಾರ ಗಿರಡ್ಡಿ, ಮನೋಹರ ಸಣ್ಣಕ್ಕಿ, ಸದಾಶಿವ ನಿಡಗುಂದಿ, …
Read More » -
28 ಜನವರಿ
“ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ- ವಿದ್ಯಾವತಿ ಭಜಂತ್ರಿ
ಮೂಡಲಗಿ: ”ಕನ್ನಡ ಸಂಸ್ಕøತಿ ಎನ್ನುವುದು ಹಿರಿದಾದ ಸಂಸ್ಕøತಿಯಾಗಿದ್ದು, ನಮ್ಮ ದೇಶದ ಜ್ಞಾನದ ಕಳಶವಾಗಿರುವ ಅಂಬೇಡ್ಕರ್ರವರು ಹಗಲಿರುಳು ಶ್ರಮವಹಿಸಿ ಕಷ್ಟದಲ್ಲೂ ಸಾಧನೆ ಮಾಡಿದ್ದು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ. ಅಂಬೇಡ್ಕರ್ ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಅವರನ್ನು ಎಲ್ಲರೂ ಅರಿತುಕೊಳ್ಳುವ ಒಂದು ಸುಕಾರ್ಯವೇ ಈ ಅಂಬೇಡ್ಕರ್ ಓದು ಕಾರ್ಯಕ್ರಮವಾಗಿದೆ. ಅವರ ಚಿಂತನೆಗಳು ನಮಗೆಲ್ಲಾ ಸ್ಪೂರ್ತಿಯಾಗಿದ್ದು ಅವರನ್ನು ಸಮಗ್ರವಾಗಿ ಅರಿಯುವ ಕಾರ್ಯವನ್ನು ನಮ್ಮ ಕನ್ನಡ ಸಂಸ್ಕøತಿ ಇಲಾಖೆ ಮಾಡುತ್ತಿದೆ …
Read More » -
28 ಜನವರಿ
ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ- ಡಾ. ಆರ್.ಎಸ್ ಬೆನಚಣಮರಡಿ
ಮೂಡಲಗಿ: ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆನಚಣಮರಡಿ ಹೇಳಿದರು. ಅವರು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿಕ್ಕೋಡಿಯ ಮಾತೋ ಶ್ರೀ ರಕ್ತ ಬಂಡಾರ ಕೇಂದ್ರ, ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರ, ಯುವ ಜೀವನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಐಚ್ಛಿಕ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ …
Read More » -
27 ಜನವರಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭ
ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗ ಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ. ಸಂಗೊಳ್ಳಿ ರಾಯಣ್ಣ ಒಬ್ಬ ದೇಶ ಭಕ್ತನಾಗಿದ್ದಾನೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಕೌಜಲಗಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ …
Read More » -
27 ಜನವರಿ
ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ
ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು ಬುಧವಾರದಂದು ಮೂಡಲಗಿ ತಾಳೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿಯಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಮಾನವ ಸರ್ಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ …
Read More » -
27 ಜನವರಿ
ಕೆಎಂಎಫ್ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ
ಕೆಎಂಎಫ್ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ ಗೋಕಾಕ : ಕೆಎಂಎಫ್ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ …
Read More »
IN MUDALGI Latest Kannada News