Breaking News

TimeLine Layout

ಜನವರಿ, 2021

  • 12 ಜನವರಿ

    ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಹಾಗೂ ಯುವ ದಿನಾಚರಣೆ ಆಚರಣೆ

    ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಹಾಗೂ ಯುವ ದಿನಾಚರಣೆ ಆಚರಣೆ ಬನವಾಸಿ: ಭವ್ಯ ಭಾರತದ ಸಿಡಿಲ ಸನ್ಯಾಸಿಯಾಗಿ ಉಕ್ಕಿನ ಮನುಷ್ಯರಾಗಿ, ಪರಿವ್ರಾಜಕರಾಗಿ ಯೋಗಿ, ವೀರ ಸನ್ಯಾಸಿ ಇತ್ಯಾದಿ ಬಿದಿರು ಬಾವಲಿಗಳಿಂದ ಪ್ರಖ್ಯಾತರಾಗಿ ಯುವಶಕ್ತಿಯ ಪ್ರೇರಕರಾಗಿ, ಸಾವಿರಾರು ಯುವಜನರ ಬಾಳಿಗೆ ಬೆಳಕಾಗಿ ಬಾಳುತ್ತಿರುವವರು ಸ್ವಾಮಿ ವಿವೇಕಾನಂದರು. ಅವರ ಸಿಂಹಘರ್ಜನೆಯ ನುಡಿಗಳು ನಮಗೆ ಸ್ಪೂರ್ತಿಯಾಗಿದ್ದು ಅವರ ಒಂದೊಂದು ಮಾತುಗಳು ನಮಗೆ ಶ್ರೀರಕ್ಷೆಯಾಗಿವೆ ”ಎಂದು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್ …

    Read More »
  • 12 ಜನವರಿ

    ಸ್ವಾಮಿ ವಿವೇಕಾನಂದರು ಯಾವುದೇ ಸಮುದಾಯ, ಪಕ್ಷ, ಜಾತಿಗೆ ಸೇರಿದ ನಾಯಕರಲ್ಲ.-ಎಚ್. ದೇವೇಂದ್ರ

    ಬನವಾಸಿ: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಯಾವುದೇ ಸಮುದಾಯ, ಪಕ್ಷ, ಜಾತಿಗೆ ಸೇರಿದ ನಾಯಕರಲ್ಲ. ಅವರು ನಮ್ಮ ಭಾರತ ದೇಶವನ್ನು ಪ್ರತಿನಿಧಿಸಿದ ಸಾಂಸ್ಕøತಿಕ ರಾಯಭಾರಿಯಾಗಿದ್ದರು. ಇತ್ತಿಚಿನ ದಿನಗಳಲ್ಲಿ ನವಭಾರತ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವವಾದದ್ದು ನಮ್ಮ ದೇಶದ ಯುವ ಜನಾಂಗದ ಮೇಲೆ ಭಾರತ ದೇಶ ಮಾತ್ರವಲ್ಲದೇ ವಿಶ್ವವೇ ಸಾಕಷ್ಟು ನೀರಿಕ್ಷೆಗಳನ್ನು ಇಟ್ಟುಕೊಂಡಿದೆ ನವ ಪರಿವರ್ತನೆಯಲ್ಲಿ ಯುವಶಕ್ತಿ ಬಲಿಷ್ಠವಾಗಲಿ ಎಂದು ಬನವಾಸಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಎಚ್. …

    Read More »
  • 12 ಜನವರಿ

    ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ -ಜಿಪಂ ಸದಸ್ಯೆ ವಾಸಂತಿ ತೇರದಾಳ

    ಸನ್ಯಾಸಿಯೊಬ್ಬರ ಜನ್ಮದಿನ ಯುವದಿನವನ್ನಾಗಿ ಆಚರಿಸುವುದೇ ಸ್ವಾರಸ್ಯಕರ- ವಾಸಂತಿ ತೇರದಾಳ ಮೂಡಲಗಿ : ಆಧುನಿಕ ಕಾಲದಲ್ಲಿ ಭಾರತೀಯತೆಯ ಅಸ್ಮಿತೆಯನ್ನು ಒದಗಿಸಿದ ಪ್ರಮುಖರಲ್ಲಿ ಒಬ್ಬರು ಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ. ಅವರು ಒದಗಿಸಿದ ಭಾರತೀಯತೆಯ ಸತ್ವ ಎಂಥದ್ದು ಎಂಬುದನ್ನು ಅವರ ಜನ್ಮದಿನದ ಆಚರಣೆಯೂ ಧ್ವನಿಸುವಂತಿದೆ ಎಂದು ಹಳ್ಳೂರ ಜಿಪಂ ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಪಟ್ಟಣದ ಗಾರ್ಡನ್ ಅಭಿವೃದ್ಧಿ ಸಂಸ್ಥೆ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ …

    Read More »
  • 12 ಜನವರಿ

    ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

     ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕುಲಗೋಡ: ಸ್ವಾಮಿ ವಿವೇಕಾನಂದರು ಚಿಕ್ಕ ವಯಸ್ಸಿನಲ್ಲಿ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದರು ಎಂದು ಪಿಡಿಓ ಎಮ್.ಎಮ್ ಹುಡೇದವರು ಹೇಳಿದರು. ಇವರು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಶ್ರೀ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನಾಚರಣೆ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಎಳಿ ಎದ್ದೇಳಿ ಗುರಿ …

    Read More »
  • 12 ಜನವರಿ

     27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ

     27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಸೋಮವಾರದಂದು ಅಡಿಗಲ್ಲು ಸಮಾರಂಭ ನೆರವೇರಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬಳೋಬಾಳ ಪಶು ಚಿಕಿತ್ಸಾಲಯ ಹೊಸ ಕಟ್ಟಡಕ್ಕೆ 27 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲಿದೆ …

    Read More »
  • 12 ಜನವರಿ

    2020-21ನೇ ಸಾಲಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭ

    ಮೂಡಲಗಿ: ಸಾಧನೆಯನ್ನು ಮಾದರಿಯಾಗಿಟ್ಟುಕೊಂಡು, ಸಾಮಾಜಿಕ ಮೌಲ್ಯಗಳನ್ನು ತೋರುವ ನಿಟ್ಟಿನಲ್ಲಿ ಜನ ಸಾಮಾನ್ಯರ ಕೈಗೆಟುಕುವಂತಹ ವೈಧ್ಯರಾಗಬೇಕು ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆಣಚನಮರಡಿ ಹೇಳಿದರು. ಅವರು ಪಟ್ಟಣದ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕಸಾಪ ಮೂಡಲಗಿ ಘಟಕಗಳ ಸಂಯುಕ್ತಾಶ್ರಯದಲ್ಲಿ 2020-21ನೇ ಸಾಲಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ನೀಟ್ ಹಾಗೂ ಇತರೆ ವೃತ್ತಿ ಪರ ಪರೀಕ್ಷೆಗಳಲ್ಲಿ …

    Read More »
  • 12 ಜನವರಿ

    ವಿವೇಕಾನಂದರು ಯುವಕರಿಗೆ ರಾಷ್ಟ್ರ ಭಕ್ತಿ ಕಲಿಸಿದ ಸಂತ-ಕಡಾಡಿ

    ವಿವೇಕಾನಂದರು ಯುವಕರಿಗೆ ರಾಷ್ಟ್ರ ಭಕ್ತಿ ಕಲಿಸಿದ ಸಂತ-ಕಡಾಡಿ ಮೂಡಲಗಿ: ಸ್ವಾಮಿ ವಿವೇಕಾನಂದರು ಯುವಕರಿಗೆ ದೈವ ಭಕ್ತಿಗಿಂತ ರಾಷ್ಟ್ರ ಭಕ್ತಿ ಶ್ರೇಷ್ಠವಾದದು ಎಂಬುವುದನ್ನು ತಿಳಿಸಿದ ಮಹಾನ್ ಸಂತ ಎಂದು ಸೇವಾ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಕಡಾಡಿ ಅವರು ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ. 12 ರಂದು ಸೇವಾ ಸಂಸ್ಥೆಯ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನದ ಪ್ರಯುಕ್ತ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಯುವಕರು ವಿವೇಕಾನಂದರನ್ನು …

    Read More »
  • 11 ಜನವರಿ

    ಬಸವ ತತ್ವದಡಿಯಲ್ಲಿ ಜರುಗಿದ ಸರಳ ವಿವಾಹ ಸಮಾರಂಭ

    **ಮೂಡಲಗಿಯಲ್ಲಿ ಪ್ರಥಮ ಬಾರಿಗೆ* **ಬಸವ ತತ್ವದಡಿಯಲ್ಲಿ ಜರುಗಿದ* *ಸರಳ ವಿವಾಹ ಸಮಾರಂಭ**** ಮೂಡಲಗಿ :ಇಲ್ಲಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಗೋಡಿಗೌಡರ ಬಂಧುಗಳ ಮದುವೆ ಸಮಾರಂಭದಲ್ಲಿ ಬೈಲೂರು ನಿಷ್ಕಲ್ಮಶ ಮಠದ ಶ್ರೀ ನಿಜಗುಣಾನಂದ ಶ್ರೀಗಳು ಆಗಮಿಸಿ ವಧು ವರರನ್ನು ಆರ್ಶಿವಧಿಸಿದರು ಮದುವೆಯ ಎಲ್ಲ ಕಾರ್ಯದ ಕಾರ್ಯಕ್ಕೆ ಮತ್ತು ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಬಸವ ತತ್ವದ ಅಡಿಯಲ್ಲಿ ಸರಳವಾಗಿ ಮದುವೆ ನೆರವೇರಿಸಿ ಅಕ್ಷತೆ ಬದಲು ಪುಷ್ಪ ಹಾಕಿ ನವ …

    Read More »
  • 11 ಜನವರಿ

    ಸತೀಶ ಶುಗರ್ಸಗೆ “ವಾಯುವ್ಯ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ”ಪ್ರಶಸ್ತಿ

    ಸತೀಶ ಶುಗರ್ಸಗೆ “ವಾಯುವ್ಯ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ”ಪ್ರಶಸ್ತಿ ಮೂಡಲಗಿ: ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಕೋಡಮಾಡು 2019-20 ನೇ ಸಾಲಿನ “ವಾಯುವ್ಯ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ” ಪ್ರಶಸ್ತಿಯನ್ನು ತಾಲೂಕಿನ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಗೆ ನೀಡಿ ಗೌರವಿಸಿದರು. ಸಕ್ಕರೆ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗಾವಿಯಲ್ಲಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ 14ನೇ ವಾರ್ಷಿಕ ಸರ್ವ ಸಾಧಾರಣಾ ಮಹಾಸಭೆಯಲ್ಲಿ ಸತೀಶ …

    Read More »
  • 11 ಜನವರಿ

    ಗ್ರಾಮಗಳ ಅಭಿವೃದ್ದಿಗೆ ನೂತನ ಸದಸ್ಯರು ಮುಂದಾಗಬೇಕು – ಅಜ್ಜಪ್ಪ ಗಿರಡ್ಡಿ

    ನೂತನ ಸದಸ್ಯರಿಗೆ ನಾಗರೀಕ ಸನ್ಮಾನ ಕುಲಗೋಡ:ನಾಲ್ಕು ಗ್ರಾಮಗಳಿಗೆ ಹುಣಶ್ಯಾಳ(ಪಿ.ವಾಯ್) ಗ್ರಾ.ಪಂ ಒಂದೇಯಾಗಿದ್ದು ಯಾವ ಗ್ರಾಮಕ್ಕೂ ತಾರತಮ್ಮು ಮಾಡದೇ ಎಲ್ಲ ಗ್ರಾಮಗಳಲ್ಲಿ ಅಭಿವೃದ್ದಿಗೆ ನೂತನ ಸದಸ್ಯರು ಮುಂದಾಗಬೇಕು. ಜನತೆಯ ಆಶೀರ್ವಾದದಿಂದ ಕುರ್ಚಿಯಲ್ಲಿದ್ದಿರಾ ಗಮನದಲ್ಲಿ ಇಟ್ಟುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಪಿ.ಕೆಪಿಎಸ್ ಅಧ್ಯಕ್ಷರು ಅಜ್ಜಪ್ಪ ಗಿರಡ್ಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಹುಣಶ್ಯಾಳ (ಪಿ.ವಾಯ್) ಗ್ರಾಮ ಪಂಚಾಯತ ಆವರಣದಲ್ಲಿ ಇಂದು ನಡೆದ ಗ್ರಾಪಂ ನೂತನ ಸದಸ್ಯರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ …

    Read More »