Breaking News

TimeLine Layout

ಜನವರಿ, 2021

  • 5 ಜನವರಿ

    ಇಂದು ದಾಲ್ಮೀಯಾ ದೀಕ್ಷಾದಿಂದ ಹೊಸ ಕೋರ್ಸ್‍ಗೆ ಚಾಲನೆ

    ಇಂದು ದಾಲ್ಮೀಯಾ ದೀಕ್ಷಾದಿಂದ ಹೊಸ ಕೋರ್ಸ್‍ಗೆ ಚಾಲನೆ ಮೂಡಲಗಿ: ತಾಲ್ಲೂಕಿನ ಯಾದವಾಡದ ದಾಲ್ಮೀಯಾ ಭಾರತ ಸಿಮೆಂಟ್‍ನ ಧೀಕ್ಷಾ ಸಂಘಟನೆ ಅಡಿಯಲ್ಲಿ ಜ. 6ರಂದು ಮಧ್ಯಾಹ್ನ 4ಕ್ಕೆ ಸಾರ್ಮಾಟ ಐಟಿಐ ಕಾಲೇಜುದಲ್ಲಿ 3 ತಿಂಗಳ ಅವಧಿ ಉಚಿತ ಅಸಿಸ್ಟಂಟ್ ಎಲೆಕ್ಟ್ರೀಸಿಯನ್ ಕೋರ್ಸ್‍ದ ಪ್ರಾರಂಭೋತ್ಸವ ಜರುಗಲಿದೆ. ಸಾರ್ಮಾಟ ಐಟಿಐ ಕಾಲೇಜು ಅಧ್ಯಕ್ಷ ಅಶೋಕ ಲಗಮಪ್ಪಗೋಳ ಸಮಾರಂಭದ ಅಧ್ಯಕ್ಷತೆವಹಿಸುವರು, ಮುಖ್ಯ ಅತಿಥಿಗಳಾಗಿ ದಾಲ್ಮೀಯಾ ಸಿಮೆಂಟ್ ಭಾರತ ಲಿಮಿಟೆಡ್‍ನ ಮುಖ್ಯಸ್ಥರಾದ ಪ್ರಭಾತಕುಮಾರ ಸಿಂಗ್ ಮತ್ತು ದಾಲ್ಮೀಯ …

    Read More »
  • 5 ಜನವರಿ

    ಗ್ರಾಮದ ಜನತೆ ಮತ ಚಾಯಿಸುವ ಮೂಲಕ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟಿದ್ದಾರೆ

    ಮೂಡಲಗಿ: ಗ್ರಾಮದ ಜನತೆ ಮತ ಚಾಯಿಸುವ ಮೂಲಕ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟಿದ್ದಾರೆ, ಅಂತಹ ಜವಾಬ್ದಾರಿಯನ್ನು ಗ್ರಾ.ಪಂ ಸದಸ್ಯರು ಗ್ರಾಮದ ಸರ್ವತೋಮುಖ ಅಭಿವೃದ್ಧಿಯತ್ತ ಗಮನ ಹರಿಸುವುದು ಅಗತ್ಯವಾಗಿದೆ ಎಂದು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಅವರು ತಾಲೂಕಿನ ಯಾದವಾಡ ಗ್ರಾಮ ಪಂಚಾಯತಿಯ ನೂತನ ಸದಸ್ಯರಿಗೆ ಪ್ರಮಾಣ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಸ್ಥಳೀಯ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಜಾರಕಿಹೊಳಿಯವರ ಗಮನಕ್ಕೆ ತಂದರೆ …

    Read More »
  • 5 ಜನವರಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಂಗವೀಕಲರಿಗೆ ವ್ಹೀಲ ಚೇರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಂಗವೀಕಲರಿಗೆ ವ್ಹೀಲ ಚೇರ ವಿತರಣೆ ಮೂಡಲಗಿ :ಪೂಜ್ಯ ವೀರೇಂದ್ರ ಹೆಗಡೆಯವರು ಕನಸಿನ ಗ್ರಾಮಿಣಾಭಿವೃದ್ದಿ ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿಯೋ ಸಾಧನೆ ಮಾಡುತ್ತಿದೆ, ಮಹಿಳೆಯರ ಸಭಲಿಕರಣ, ಕೆರೆ ನಿರ್ಮಾನ, ಶೌಚಾಲಯಗಳ ನಿರ್ಮಾನ ಜೋತೆಗೆ ಪರಿಸರ ಕಾಳಜಿಯು ಅಪಾರವಾಗಿದೆ ಈ ಯೋಜನೆಗಳನ್ನು ನಾವುಗಳು ಸದುಪಯೋಗ ಪಡಿಸಿಕೋಳ್ಳಬೇಕು ಎಂದು ಮುನ್ಯಾಳ ಗ್ರಾಮ ಪಂಚಾಯಿತಿಯ ನೂತನ ಸದಸ್ಯ ಅಭಿಷೇಕ ನಾಯ್ಕ ಹೇಳಿದರು, ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ …

    Read More »
  • 4 ಜನವರಿ

    ‘ಮನುಷ್ಯ ಸತ್ಕಾರ್ಯಗಳ ಮೂಲಕ ಜೀವನ ಸುಂದರಗೊಳಿಸಿಕೊಳ್ಳಬೇಕು’

    ಮೂಡಲಗಿಯ ಗೃಹಸ್ಥಾಶ್ರಮ ಆಧ್ಯಾತ್ಮಿಕ ಕೇಂದ್ರದಿಂದ ಮನೆ, ಮನೆಗೆ ಶಿವಾನುಭವ ಗೋಷ್ಠಿಯು ಪ್ರೊ. ಶಾಸ್ತ್ರೀಮಠ ಅವರ ಮನೆಯ ಅಂಗಳದಲ್ಲಿ ಜರುಗಿತು ‘ಮನುಷ್ಯ ಸತ್ಕಾರ್ಯಗಳ ಮೂಲಕ ಜೀವನ ಸುಂದರಗೊಳಿಸಿಕೊಳ್ಳಬೇಕು’ ಮೂಡಲಗಿ: ‘ಧರ್ಮ, ಸಂಸ್ಕøತಿಯ ಧ್ಯೇಯ, ತತ್ವಾದರ್ಶಗಳನ್ನು ಅನುಸರಿಕೊಂಡು ನಡೆದರೆ ಮಾನವನ ಬದುಕು ಸಾರ್ಥಕತೆಪಡೆದುಕೊಳ್ಳುತ್ತದೆ’ ಎಂದು ಮುನ್ಯಾಳ, ರಂಗಾಪುರ, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಇಲ್ಲಿಯ ಪ್ರೊ. ಶಾಸ್ತ್ರೀಮಠ ಸಹೋದರರ ಆತಿಥ್ಯದಲ್ಲಿ ಗೃಹಸ್ಥಾಶ್ರಮ ಆಧ್ಯಾತ್ಮಿಕ ಕೇಂದ್ರದಿಂದ ಏರ್ಪಡಿಸಿದ್ದ 37ನೇ ಮಾಸಿಕ …

    Read More »
  • 4 ಜನವರಿ

    ಪಟ್ಟಣವನ್ನು ಕಸ ಮುಕ್ತ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

    ಬನವಾಸಿ: ಬನವಾಸಿ ಪಟ್ಟಣವನ್ನು ಕಸ ಮುಕ್ತ ಪಂಚಾಯಿತಿಯಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದಕ್ಕೆ ನೂತನವಾಗಿ ಆಯ್ಕೆಯಾದ ಸರ್ವ ಸದಸ್ಯರ ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯವೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನಣ್ಣನವರ ಹೇಳಿದರು. ಅವರು ಬನವಾಸಿ ಗ್ರಾಮ ಪಂಚಾಯಿತಿಯ ವತಿಯಿಂದ ಸೋಮವಾರ ಪಂಚಾಯಿತಿ ಸಭಾ ಭವನದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತ, ಬನವಾಸಿ ಗ್ರಾಮ ಪಂಚಾಯಿತಿಯೂ ತಾಲೂಕಿನಲ್ಲಿಯೇ ದೊಡ್ಡ ಪಂಚಾಯಿತಿಯಾಗಿದ್ದು …

    Read More »
  • 4 ಜನವರಿ

    ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ವಿತರಣೆ

    ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ 13 ಜನ ಸದಸ್ಯರಿಗೆ ಸೋಮವಾರದಂದು ಸ್ಥಳೀಯ ಗ್ರಾಪಂ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಮಹಾಂತೇಶ ಮಮದಾಪೂರ ಪ್ರಮಾಣ ಪತ್ರ ವಿತರಿಸಿದರು. ಬಸವರಾಜ ಪಣದಿ ಅವರು ಗ್ರಾಪಂ ನೂತನ ಸದಸ್ಯರನ್ನು ಸ್ವಾಗತಿಸಿದ ಬಳಿಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಥಳೀಯ ಗ್ರಾಮ ಪಂಚಾಯತಿಗೆ ಆಯ್ಕೆಯಾದ ಎಲ್ಲ ಸದಸ್ಯರು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹೇಳಿದರು. ಗ್ರಾಪಂ ನೂತನ ಸದಸ್ಯರಾದ ಬಸವಂತ ಕೋಣಿ, ಶಿವನಪ್ಪ ಮಾಳೇದ, ಬಸವರಾಜ ದಂಡಿನ, …

    Read More »
  • 4 ಜನವರಿ

    ಚನ್ನಬಸವ ಗುರೂಜೀ ಅವರ ಮಾರ್ಗದರ್ಶನದಲ್ಲಿ ಜ. 8ರಿಂದ ಜ. 13ರ ವರೆಗೆ ‘ಪ್ರಕೃತಿ-ಪರಿವರ್ತನ ಶಿಬಿರ’

    ಚನ್ನಬಸವ ಗುರೂಜೀ ಅವರ ಮಾರ್ಗದರ್ಶನದಲ್ಲಿ ಜ. 8ರಿಂದ ಜ. 13ರ ವರೆಗೆ ‘ಪ್ರಕೃತಿ-ಪರಿವರ್ತನ ಶಿಬಿರ’ ಮೂಡಲಗಿ: ಮಹಾಲಿಂಗಪೂರದ ಮೈಂಡ್ ಸೈನ್ಸ್ ಫೌಂಡೇಶನ್‍ದಿಂದ ಸ್ಥಳೀಯ ಚೈತನ್ಯ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಜ.8ರಿಂದ ಜ. 13ರ ವರೆಗೆ ಪುರುಷರಿಗೆ ಬೆಳಿಗ್ಗೆ 6ರಿಂದ 8ರ ವರೆಗೆ, ಮಹಿಳೆಯರಿಗೆ ಸಂಜೆ 6ರಿಂದ ರಾತ್ರಿ 8ರ ವರೆಗೆ ‘ಪ್ರಕೃತಿ-ಪರಿವರ್ತನ ಶಿಬಿರ’ವನ್ನು ಏರ್ಪಡಿಸಿರುವರು. ಚನ್ನಬಸವ ಗುರೂಜೀ ಅವರು ಶಿಬಿರದಲ್ಲಿ ಮಾರ್ಗದರ್ಶನ ನೀಡುವರು. ಜ. 7ರಂದು ಸಂಜೆ …

    Read More »
  • 3 ಜನವರಿ

    ‘ಸಾವಿತ್ರಿಬಾಯಿ ಪುಲೆ ಸಮಾಜವನ್ನು ಎದುರಿಸಿ ಅಕ್ಷರ ಕಲಿಸಿದ ಮಹಿಳೆ’

    ರಾಜೀವಗಾಂದಿ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರ 190ನೇ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿದ ನಿವೃತ್ತ ಶಿಕ್ಷಕಿ ಶಾಂತಾ ಕಡಪಟ್ಟಿ ಸಾವಿತ್ರಿಬಾಯಿ ಪುಲೆಯವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು, ‘ಸಾವಿತ್ರಿಬಾಯಿ ಪುಲೆ ಸಮಾಜವನ್ನು ಎದುರಿಸಿ ಅಕ್ಷರ ಕಲಿಸಿದ ಮಹಿಳೆ’ ಮೂಡಲಗಿ: ‘ಮಹಿಳೆ ವಿದ್ಯಾವಂತಳು ಆದರೆ ತನ್ನ ಕುಟಂಬವನ್ನು ಸದಾ ಸಂರಕ್ಷಸಿಸಲು ಸಹಾಯವಾಗುತ್ತದೆ ಎಂಬ ಮೂಲ ಕಲ್ಪನೆಯಿಂದ ಸಮಾಜದಿಂದ ಸಾಕಷ್ಟು ಅಡೆ ತಡೆ ಬಂದರು …

    Read More »
  • 3 ಜನವರಿ

    ರಾಮ ಮಂದಿರ ನಿರ್ಮಾಣದ ಮೂಲಕ ರಾಮರಾಜ್ಯ ನಿರ್ಮಾಣವಾಗಲಿದೆ- ಚುನಮರಿ

    ರಾಮ ಮಂದಿರ ನಿರ್ಮಾಣದ ಮೂಲಕ ರಾಮರಾಜ್ಯ ನಿರ್ಮಾಣವಾಗಲಿದೆ- ಚುನಮರಿ ಮೂಡಲಗಿ : ಪ್ರಭು ಶ್ರೀರಾಮಚಂದ್ರ ಭಾರತದ ಅಸ್ಮಿತೀಯ ಸಂಕೇತವಾಗಿದ್ದಾನೆ, ಅಯೋಧ್ಯಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಿಸುವ ಮೂಲಕ ಹಿಂದೂ ಸಮಾಜ ಬಾಂಧವರು ರಾಮರಾಜ್ಯ ಸ್ಥಾಪನೆಗೆ ನಾಂದಿ ಹಾಡಲಿದ್ದಾರೆ ಎಂದು ರಾಷ್ಠ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಚಾಲಕರಾದ ಎಮ್. ಡಿ. ಚುನಮರಿ ಹೇಳಿದರು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಜ-03 ರಂದು ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಶ್ರೀರಾಮ ಮಂದಿರ …

    Read More »
  • 1 ಜನವರಿ

    ಕೆಎಂಎಫ್‍ಗೆ ಸರ್ಕಾರದಿಂದ 32 ಎಕರೆ ಜಮೀನು ಹಸ್ತಾಂತರಕ್ಕೆ ಸಚಿವ ಸೋಮಶೇಖರ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಕೆಎಂಎಫ್‍ಗೆ ಸರ್ಕಾರದಿಂದ 32 ಎಕರೆ ಜಮೀನು ಹಸ್ತಾಂತರಕ್ಕೆ ಸಚಿವ ಸೋಮಶೇಖರ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ …

    Read More »