Breaking News

TimeLine Layout

ಅಕ್ಟೋಬರ್, 2020

ಸೆಪ್ಟೆಂಬರ್, 2020

  • 30 ಸೆಪ್ಟೆಂಬರ್

    ‘ಕೊರೊನಾ ಸೋಂಕು ಬಗ್ಗೆ ನಿರ್ಲಕ್ಷತೆ ಮಾಡಬಾರದು’ ಡಾ. ಚೇತನ ಮುರಗೋಡ

    ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ  ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 13ನೇ ದಿನದ ಕಾರ್ಯಕ್ರಮದಲ್ಲಿ ಡಾ. ಚೇತನ ಮುರಗೋಡ ಮಾತನಾಡಿದರು ಅಧಿಕ ಮಾಸದ 13ನೇ ದಿನ: ಡಾ. ಚೇತನ ಮುರಗೋಡ ಸಲಹೆ ‘ಕೊರೊನಾ ಸೋಂಕು ಬಗ್ಗೆ ನಿರ್ಲಕ್ಷತೆ ಮಾಡಬಾರದು’ ಮೂಡಲಗಿ: ‘ಜನರು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಂಡು ಕೊರೊನಾ ಸೋಂಕು ಬಾರದಂತೆ ಎಚ್ಚರಿಕೆವಹಿಸಬೇಕು’ ಎಂದು ಹಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ …

    Read More »
  • 30 ಸೆಪ್ಟೆಂಬರ್

    ಸಮಾಜಮುಖಿ ಸೇವೆಗೆ ಸದಾಸಿದ್ಧ ಈ ಖಿದಮತ ಸೋಷಿಯಲ್ ವೆಲ್ಫೆರ ಕಮಿಟಿ

    ಸಮಾಜಮುಖಿ ಸೇವೆಗೆ ಸದಾಸಿದ್ಧ ಈ ಖಿದಮತ ಸೋಷಿಯಲ್ ವೆಲ್ಫೆರ ಕಮಿಟಿ ಮೂಡಲಗಿ : ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಹೆಚ್ಚಳ ಮತ್ತು ಸಾವುಗಳಿಂದ ಜನತೆ ತಲ್ಲನಗೊಂಡಿರುವ ಇಂತಹ ಸಮಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರಕ್ಕೆ ಸ್ವತ:ಕುಟುಂಬಸ್ಥರು,ಸಂಬಂದಿಕರು ಹಿಂಜರಿಯುತ್ತಿರುವ ಪರಿಸ್ಥಿತಿಯಲ್ಲಿ ಮೂಡಲಗಿಯ ಖಿದಮತ ಸೋಷಿಯಲ್ ವೆಲ್ಫೇರ ಕಮಿಟಿ ಕೊರೋನಾದಿಂದ ಮೃತಪಟ್ಟವರ ಶವ ಸಂಸ್ಕಾರ ಕಾರ್ಯ ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದೆ. ನಾಲ್ಕು ವರ್ಷಗಳಿಂದ ಯಾವುದೆ ಪ್ರಚಾರ ಬಯಸದೆ ಬಡಬಗ್ಗರಿಗೆ …

    Read More »
  • 30 ಸೆಪ್ಟೆಂಬರ್

    ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ನಿಕಟಪೂರ್ವ ಅಧ್ಯಕ್ಷ ಪ್ರಕಾಶ ಭೀಮಪ್ಪಾ ಬಾಗೇವಾಡಿ ನಿಧನ

    ನಿಧನ ವಾರ್ತೆ ಪ್ರಕಾಶ ಬಾಗೇವಾಡಿ ಮೂಡಲಗಿ: ತಾಲ್ಲೂಕಿನ ತುಕ್ಕಾನಟ್ಟಿಯ ಆಕಾಶ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಮೂಡಲಗಿ ಸಿದ್ಧೇಶ್ವರ ಅರ್ಬನ್ ಕೋ.ಆಪ್. ಕ್ರೆಡಿಟ್ ಸೊಸೈಟಿ ನಿರ್ದೇಶಕ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ನಿಕಟಪೂರ್ವ ಅಧ್ಯಕ್ಷ ಪ್ರಕಾಶ ಭೀಮಪ್ಪಾ ಬಾಗೇವಾಡಿ (50) ಬುಧವಾರ ಬೆಳಿಗ್ಗೆ ನಿಧನರಾದರು. ಅವರು ತಂದೆ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

    Read More »
  • 30 ಸೆಪ್ಟೆಂಬರ್

    ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ | ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ

    ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಸರ್ಕಾರದಿಂದ ಮಾಧ್ಯಮ ಕ್ಷೇತ್ರದ ಕಗ್ಗೊಲೆ ಖಂಡನೀಯ ಮೂಡಲಗಿ : ಸಿಎಂ ಪುತ್ರನ ಬಂಡವಾಳ ಬಯಲು ಮಾಡಿದ ಹಿನ್ನಲೆ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪವರ ಟಿವಿ ಚಾನಲ್ ಬಂದ್ ಮಾಡಿದ ಘಟನೆ ಖಂಡಿಸಿ ಬುಧುವಾರದಂದು ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದಿಂದ ಪಟ್ಟಣದ ಕಲ್ಮೇಶ್ವರ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ …

    Read More »