Breaking News

TimeLine Layout

ಅಕ್ಟೋಬರ್, 2020

ಸೆಪ್ಟೆಂಬರ್, 2020

  • 30 ಸೆಪ್ಟೆಂಬರ್

    ‘ಕೊರೊನಾ ಸೋಂಕು ಬಗ್ಗೆ ನಿರ್ಲಕ್ಷತೆ ಮಾಡಬಾರದು’ ಡಾ. ಚೇತನ ಮುರಗೋಡ

    ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ  ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 13ನೇ ದಿನದ ಕಾರ್ಯಕ್ರಮದಲ್ಲಿ ಡಾ. ಚೇತನ ಮುರಗೋಡ ಮಾತನಾಡಿದರು ಅಧಿಕ ಮಾಸದ 13ನೇ ದಿನ: ಡಾ. ಚೇತನ ಮುರಗೋಡ ಸಲಹೆ ‘ಕೊರೊನಾ ಸೋಂಕು ಬಗ್ಗೆ ನಿರ್ಲಕ್ಷತೆ ಮಾಡಬಾರದು’ ಮೂಡಲಗಿ: ‘ಜನರು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಂಡು ಕೊರೊನಾ ಸೋಂಕು ಬಾರದಂತೆ ಎಚ್ಚರಿಕೆವಹಿಸಬೇಕು’ ಎಂದು ಹಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ …

    Read More »