ಪೈಪ್ಲೈನ್ ಕಾಮಗಾರಿಗೆ ಚಾಲನೆ ಮೂಡಲಗಿ : ಸ್ಥಳೀಯ ಪುರಸಭೆ ವಾರ್ಡ ನಂ. 13 ರಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ರೂ.10ಲಕ್ಷ ಗಳ ಬಿಡುಗಡೆಯಾದ ಅನುದಾನದ ಪೈಪ್ಲೈನ್ ಕಾಮಗಾರಿಗೆ ಪುರಸಭೆ ಸದಸ್ಯೆ ಮಲ್ಲವ್ವ ಝಂಡೇಕುರಬರ ಚಾಲನೆ ನೀಡಿದರು. ನಲ್ಲಿ ಮುಖಾಂತರ ಕುಡಿಯುವ ನೀರು ಪಡೆದುಕೊಳ್ಳುವ ಈ ವಾರ್ಡಿನ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಯೋಜನೆ ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಈ ಕಾಮಗಾರಿ ಆರಂಭವಾಗಿದೆ ಎಂದು ಪುರಸಭೆ …
Read More »TimeLine Layout
ಸೆಪ್ಟೆಂಬರ್, 2020
-
1 ಸೆಪ್ಟೆಂಬರ್
ದೇವರ ಮೇಲಿನ ಭಕ್ತಿಯಂತೆ ದೇಶದ ಮೇಲೂ ಇರಬೇಕು : ದಾನೇಶ್ವರ ಶ್ರೀಗಳು
ಮೂಡಲಗಿ: ದೇವರ ಮೇಲಿನ ಭಕ್ತಿಯಂತೆ ದೇಶದ ಮೇಲೂ ಇರಬೇಕು ಎಂದು ಬಂಡಿಗಣಿಯ ಶ್ರೀ ಬಸವಗೋಪಾಲ ಮಠದ ಚರ್ಕವರ್ತಿ ದಾನೇಶ್ವರ ಶ್ರೀಗಳು ಹೇಳಿದರು. ಸೋಮವಾರ ನಡೆದ ಪಾರಮಾರ್ಥಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ದೇಶ ಸೇವೆ ಈಶ ಸೇವೆಯಂತೆ ದೇವರಲ್ಲಿಡುವ ನಿಷ್ಕಾಮ್ಯ ಭಕ್ತಿಯಂತೆ ದೇಶದ ಮೇಲೂ ಇಡಬೇಕು. ಸಹಾಯ, ಸಹಕಾರ, ಮಾನವೀಯತೆಗಳನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಬೇಕು ಎಂದು ಹೇಳಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಪತ್ರಕರ್ತರು ಮಹಾಮಾರಿ ಕೊರೋನಾ …
Read More » -
1 ಸೆಪ್ಟೆಂಬರ್
ಆಧಾರ್ ಸಮಸ್ಯೆ ಕೇಳುವವರಿಲ್ಲದೇ ಪರದಾಡುತ್ತಿರುವ ಮೂಡಲಗಿ ತಾಲೂಕಿನ ಜನತೆ
ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು | ಆಧಾರ್ ಸಮಸ್ಯೆ ಕೇಳುವವರಿಲ್ಲದೇ ಪರದಾಡುತ್ತಿರುವ ಮೂಡಲಗಿ ತಾಲೂಕಿನ ಜನತೆ. ಮೂಡಲಗಿ: ಇಡೀ ದೇಶದ ತುಂಬ ಕೊರೋನಾ ಮಹಾಮಾರಿಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಜನತೆ ಇಂದು ಆಧಾರ ಸಲುವಾಗಿ ನಿದ್ದೆಗೆಟ್ಟು ತಮ್ಮ ಆಧಾರ ತಿದ್ದುಪಡಿ ಹಾಗೂ ಹೊಸ ಆಧಾರ ಮಾಡಿಕೊಳ್ಳಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಓದುಗರೇ ಮೊದಲೇ ಕೊರೋನಾದಿಂದ ತತ್ತರಿಸಿದ ಜನತೆಗೆ ಮತ್ತೇ ಪ್ರವಾಹದ ಭೀತಿ ಎದುರಾಗಿ ಜನತೆಯ ಪಾಡು ಹೇಳತೀರದು, ಇಂತಹ …
Read More »
ಆಗಷ್ಟ್, 2020
-
31 ಆಗಷ್ಟ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ …
Read More » -
31 ಆಗಷ್ಟ್
ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ
ಬೆಳಗಾವಿ: ಬೆಳಗಾವಿಯ ಜಿಲ್ಲಾ ಪಂಚಾಯತನ್ ಹಳೆಯ ಕಟ್ಟಡದಲ್ಲಿ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ ಅ 31 ರಂದು ಸೋಮವಾರ ಅತ್ಯಂತ ಸರಳ ಪೂಜಾ ಸಮಾರಂಭ ನಡೆಯಿತು. ಕೋವಿಡ್-19 ಕಾರಣದಿಂದ ಸರಳವಾದ ಪೂಜಾ ವಿಧಾನವನ್ನು ಕಸಾಯಿ ಕರ್ಮಚಾರಿಗಳು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಪ್ರಾರಂಭಕ್ಕೆ ಚಾಲನೆ ನೀಡಿದರು. ಸಂಸದರು ರಾಜಸಭಾ ಈರಣ್ಣ ಕಡಾಡಿ ಗೋಮಾತೆಗೆ ಪೂಜೆ ಸಲ್ಲಿಸಿ ಗೋಮಾತೆಯೊಂದಿಗೆ ಕಾರ್ಯಾಲಯವನ್ನು ಪ್ರವೇಶಿಸಿದರು. ಇಂದೊoದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಈ ಸಂದರ್ಭದಲ್ಲಿ ಮಾನ್ಯ …
Read More » -
31 ಆಗಷ್ಟ್
ಮೂಡಲಗಿಯಿಂದ ಗುರ್ಲಾಪೂರ ವರಗೆ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ ರಸ್ತೆ ಅಭಿವೃದ್ಧಿ
ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿಗಳಾದ ದೀಪಕ್ ಹರ್ದಿ, …
Read More » -
30 ಆಗಷ್ಟ್
ಮೊಹರಮ್ ಹಬ್ಬದ ನಿಮಿತ್ತ ವಿವಿಧ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಸರಳ ಕಾರ್ಯಕ್ರಮ
ಮೊಹರಮ್ ಹಬ್ಬದ ನಿಮಿತ್ಯ ಕರ್ಬಲ್ ಮತ್ತು ರಿವಾಯತ್ ಪದಗಳು ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಮೊಹರಮ್ ಹಬ್ಬದ ನಿಮಿತ್ತ ವಿವಿಧ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಸರಳ ಕಾರ್ಯಕ್ರಮ ಜರುಗಿತು. ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ ಈ ಬಾರಿ ಕೊರೋನಾದಿಂದ ಸರಳವಾಗಿ ಆಚರಿಸಿ, ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ …
Read More » -
29 ಆಗಷ್ಟ್
ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ
ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More » -
29 ಆಗಷ್ಟ್
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತವತಿಯಿಂದ ಶನಿವಾರ ಆಚರಿಸಿದ ವಚನ ದಿನ ಕಾರ್ಯಕ್ರಮ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತವತಿಯಿಂದ ಶನಿವಾರ ಆಚರಿಸಿದ ವಚನ ದಿನ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಉದ್ಘಾಟಿಸಿದರು. ಮೂಡಲಗಿ ಮತ್ತು ಗೋಕಾಕದ ಶರಣ ಸಾಹಿತ್ಯ ಪರಿಷತ್ತಿನಿಂದ ‘ವಚನ ದಿನ’ ಆಚರಣೆ ಶರಣರ ಒಂದೊಂದು ವಚನಗಳು ಅಮೃತದ ಹನಿಗಳಿದ್ದಂತೆ ಮೂಡಲಗಿ: ‘ಬಸವಾದಿ ಶರಣರ ವಚನ ಸಾಹಿತ್ಯವು ಕನ್ನಡ ನಾಡಿನ ಬಹುದೊಡ್ಡ ನಿಧಿಯಾಗಿದ್ದು, ಶರಣರ ಒಂದೊಂದು ವಚನಗಳು ಅಮೃತದ ಹನಿಗಳಿದ್ದಂತೆ’ …
Read More » -
27 ಆಗಷ್ಟ್
ಅಹಂಕಾರವನ್ನು ಸಂಹಾರ ಮಾಡುವ ಸಲುವಾಗಿ ಶಿವನು ವೀರಭದ್ರೇಶ್ವರ ಅವತಾರವನ್ನು ತಾಳಬೇಕಾಯಿತು’ – ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮ್ಭಿಜಿಗಳು
ಡಾ. ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿಗಳ ನುಡಿ ಧರ್ಮದ ನೆಲೆಗಾಗಿ ವೀರಭದ್ರೇಶ್ವರನು ಅವತರಿಸಿದ ಮೂಡಲಗಿ: ‘ಗರ್ವ ಮತ್ತು ಅಹಂಕಾರವನ್ನು ಸಂಹಾರ ಮಾಡುವ ಸಲುವಾಗಿ ಶಿವನು ವೀರಭದ್ರೇಶ್ವರ ಅವತಾರವನ್ನು ತಾಳಬೇಕಾಯಿತು’ ಎಂದು ಭಾಗೋಜಿಕೊಪ್ಪ, ಮುನ್ಯಾಳದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮ್ಭಿಜಿಗಳು ಹೇಳಿದರು. ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಸಮಿತಿಯವರು ಆಚರಿಸಿದ ವೀರಭದ್ರೇಶ್ವರ ಜಯಂತ್ಯೋತ್ಸವ ಸಮಾರಂಭವನ್ನು ದೀಪಕ್ಕೆ ತೈಲವನ್ನು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪರಶಿವನು ಅಧರ್ಮ ಮತ್ತು ಜಗದ ಅಹಂಕಾರವನ್ನು …
Read More »
IN MUDALGI Latest Kannada News