ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಶುಕ್ರವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 47 ಜನರಿಗೆ ಮತ್ತು ಮೂಡಲಗಿ 05 ಅಂಕಲಗಿ . 18, ಕಣ್ಣೂರ 05, ಸುಣಧೋಳಿ, 02 ಸಿಂದಿಕುರಬೇಟ, 01 ಪಿ.ಜಿ.ಮಲಾಪೂರ. 01 ಮಮದಾಪೂರ 01 ನಾಗನೂರ. 01 ಘಟಪ್ರಭಾ 01 ಹುಣಶ್ಯಾಳ. 01 ವಡರಟ್ಟಿ 02 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. …
Read More »TimeLine Layout
ಆಗಷ್ಟ್, 2020
-
6 ಆಗಷ್ಟ್
ಪುರಾಣಿಕರು ಸಮಷ್ಟಿ ಬದುಕು ಸಾಧಗಿಸಿದ ಶ್ರೇಷ್ಠ ಕಾದಂಬರಿಕಾರ – ಪ್ರೊ.ಗಂಗಾಧರ ಮಳಗಿ
ಪುರಾಣಿಕರು ಸಮಷ್ಟಿ ಬದುಕು ಸಾಧಗಿಸಿದ ಶ್ರೇಷ್ಠ ಕಾದಂಬರಿಕಾರ – ಪ್ರೊ.ಗಂಗಾಧರ ಮಳಗಿ ಗೋಕಾಕ: ದೀನರ, ಶೋಷಿತರ, ಹಳ್ಳಿಗರ ಬದುಕಿನ ಸೊಗಡನ್ನು ತಮ್ಮ ಸಾಹಿತ್ಯದಲ್ಲಿ ಅರಳಿಸಿದ ಕೃಷ್ಣಮೂರ್ತಿ ಪುರಾಣಿಕರು ಸಮಷ್ಟಿ ಬದುಕು ಸಾಗಿಸಿದವರು ಎಂದು ಗೋಕಾಕದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಗಂಗಾಧರ ಮಳಗಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿನ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ ಮಾಲಿಕೆ 21ನೇ ಗೋಷ್ಠಿಯಲ್ಲಿ …
Read More » -
6 ಆಗಷ್ಟ್
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ
ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …
Read More » -
6 ಆಗಷ್ಟ್
ಕಲ್ಲೋಳಿ: ಬಿಎಸ್ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ
ಕಲ್ಲೋಳಿ: ಬಿಎಸ್ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ ಮೂಡಲಗಿ: ರಾಜ್ಯದಲ್ಲಿ ಬಿ.ಜೆ.ಪಿ ಬಿ.ಎಸ್.ಯಡಿಯೂರಪ್ಪನವರ ನೆತೃತ್ವದ ಸರಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮತ್ತು ದಿ ಬಿ.ಡಿ.ಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅವರು ಮನೆ ಮನೆಗೆ ಹಂಚಿಕೆ ಮಾಡಿದರು. ಈ ಸಮಯದಲ್ಲಿ ಪ್ರಮೋಧ ನುಗ್ಗಾನಟ್ಟಿ, ಸಂಜು ಕಳ್ಳಿಗುದ್ದಿ, ಶಿವನಿಂಗ ಪಾಟೀಲ, ಪ್ರಕಾಶ ಕೀಲಿ, ರಾಮಣ್ಣ ಜೇನಕಟ್ಟಿ, ಈರಪ್ಪ ಕುರಬೇಟ, ಅಪ್ಪಯ್ಯ ಕುಡಚಿ, …
Read More » -
6 ಆಗಷ್ಟ್
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 07 ಜನರಿಗೆ ಮತ್ತು ಲೋಳಸೂರ. 01, ಕಲ್ಲೋಳಿ 01, ಘಟಪ್ರಭಾ, 01 ಅರಬಾವಿ, 01 ದುಪದಾಳ. 01 ಮಮದಾಪೂರ 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್ಡೌನ್ ಮಾಡಲಾಗಿದೆ,
Read More » -
5 ಆಗಷ್ಟ್
ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ
ಮೂಡಲಗಿ: ಅಯೋಧ್ಯದಲ್ಲಿ ಬುಧವಾರ ಜರುಗಿದ ರಾಮಂದಿರ ಅಡಿಗಲ್ಲು ಸಮಾರಂಭದ ಅಂಗವಾಗಿ ತಾಲೂಕಿನ ಯಾದವಾದಡಲ್ಲಿ ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಶ್ರೀ ಶಿವಯೋಗಿ ಶ್ರೀಗಳು ಮಾತನಾಡಿ, ಗ್ರಾಮದಲ್ಲಿ ಸೇರಿದ ಎಲ್ಲ ಧರ್ಮದವರು ಇದೇ ರೀತಿಯಾಗಿ ಒಗ್ಗಟ್ಟಿನಿಂದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬೆಳೆಸಿಕೊಂಡು ಮುಂದುವರೆಯಲಿ ಎಂದು ಆಶಿಸಿದರು. ಕಲ್ಮೇಶ ಗಾಣಿಗೇರ ಮಾತನಾಡಿ, ಭಾರತ ದೇಶದಲ್ಲಿ ಧರ್ಮದ …
Read More » -
5 ಆಗಷ್ಟ್
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 09 ಜನರಿಗೆ ಮತ್ತು ಮೂಡಲಗಿ 01, ಘಟಪ್ರಭಾ, 01 ಕೌಜಲಗಿ, 01 ಸುಣಧೋಳಿ. 01 ಮಮದಾಪೂರ 04 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್ಡೌನ್ ಮಾಡಲಾಗಿದೆ,
Read More » -
4 ಆಗಷ್ಟ್
ನಿಂಗವ್ವ ನಟಿಸಲೆಂದೇ ಹುಟ್ಟಿದವಳು- ಶ್ರೀ ಲಕ್ಷ್ಮಣ ಚೌರಿ
ನಿಂಗವ್ವ ನಟಿಸಲೆಂದೇ ಹುಟ್ಟಿದವಳು- ಶ್ರೀ ಲಕ್ಷ್ಮಣ ಚೌರಿ ಗೋಕಾಕ: ಶ್ರೀ ಕೃಷ್ಣ ಪಾರಿಜಾತ ನಾಟಕದ ಒಂದು ಕಾಲಘಟ್ಟದಲ್ಲಿ ನಟಿಸಿ ಬೈಲಾಟ ರಂಗ ಪರಂಪರೆಯನ್ನು ಶ್ರೀಮಂತಗೊಳಿಸಿದ ಜಾನಪದ ರಂಗಭೂಮಿಯ ಪ್ರಥಮ ರಂಗನಟಿ ಎನಿಸಿಕೊಂಡ ಕೌಜಲಗಿ ನಿಂಗವ್ವ ನಟಿಸಲೆಂದೇ ಹುಟ್ಟಿದವಳು ಎಂದು ಮಕ್ಕಳ ಸಾಹಿತಿ-ಕಥೆಗಾರ-ಶಿಕ್ಷಕ ಶ್ರೀ ಲಕ್ಷ್ಮಣ ಚೌರಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಸಂದರ್ಭದಲ್ಲಿ ಗೂಗಲ್ ಮೀಟ್ ನ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ …
Read More » -
4 ಆಗಷ್ಟ್
*ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್*
ದಿನಾಂಕ 05.08.2020 ರಂದು ಅಯೋಧ್ಯಾ ಶ್ರೀ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮವನ್ನು ಶ್ರೀ ನರೇಂದ್ರ ಮೋದಿ , ಸನ್ಮಾನ್ಯ ಪ್ರಧಾನ ಮಂತ್ರಿಗಳು , ಭಾರತ ಸರ್ಕಾರ ರವರು ನೆರವೇರಿಸಲಿದ್ದು , ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಅವಶ್ಯಕತೆ ಇರುವುದರಿಂದ ಸದರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ( ಬೆಳಗಾವಿ ತಾಲೂಕು ಹೊರತುಪಡಿಸಿ ) ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. …
Read More » -
4 ಆಗಷ್ಟ್
ರಕ್ಷಾಬಂಧನ ಹಬ್ಬ ಸಂಭ್ರಮದಿಂದ ಆಚರಣೆ
*ರಕ್ಷಾಬಂಧನ ಹಬ್ಬ ಸಂಭ್ರಮದಿಂದ ಆಚರಣೆ* ಮೂಡಲಗಿ ಅಗಷ್ಠ 04 : ಇಲ್ಲಿಯ ಸಮೀಪದ ರಂಗಾಪೂರ ಗ್ರಾಮದಲ್ಲಿ ಸಹೋದರ ಪ್ರವೀಣಗೆ ತಂಗಿ ಪ್ರೀಯಾ ರಾಖಿ ಕಟ್ಟಿ ಸಿಹಿ ತಿನ್ನಿಸುವ ಮೂಲಕ ರಕ್ಷಾಬಂಧನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಸೋಮವಾರ ಮಾಡಿದರು. ಸೋದರ ಹಾಗೂ ಸೋದರಿಯರ ಹಬ್ಬವಾದ ರಕ್ಷಾಬಂಧನ ಹಬ್ಬವನು ನನ್ನ ನನ್ನ ಅಣ್ಣನಾದ ಪ್ರವೀಣ ನೂರಾರು ವರ್ಷ ಕಾಲ ಬಾಳಲಿ ಆತನ ಜೀವನದಲ್ಲಿ ಸುಖ ಶಾಂತಿ ನಮ್ಮದಿ, ನಗು ನಗುತ್ತಾ ಬಾಳಲಿ …
Read More »
IN MUDALGI Latest Kannada News