ಘಟಪ್ರಭಾ : ಕೊರೋನಾ ರೋಗಿಗಳ ಆರೈಕೆಗಾಗಿ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಘಟಕಗಳನ್ನು ಪ್ರಾರಂಭಿಸಿದ್ದಾರೆಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಇತ್ತೀಚೆಗೆ ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊರೋನಾ ಸೊಂಕಿತರಿಗಾಗಿ ಆರಂಭಿಸಲಾದ ಕೇಂದ್ರಿಕೃತ ಆಮ್ಲಜನಕ ಘಟಕದ ಆರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸೊಂಕಿತರ ಸುರಕ್ಷತೆ ಮತ್ತು ಆರೈಕೆಗಾಗಿ ಬಾಲಚಂದ್ರ …
Read More »TimeLine Layout
ಆಗಷ್ಟ್, 2020
-
7 ಆಗಷ್ಟ್
ಗ್ರಾಮೀಣ ಭಾಗದಲ್ಲಿ “ಸ್ವಯಂ ಸೇವಕರು” ಮತ್ತು “ಕರೋನಾ ವಾಯಿರಸ್” ತಂಡಗಳನ್ನು ರಚಿಸಿಕೊಂಡು ಜಾಗೃತಿ ಮೂಡಿಸುವದು ಮತ್ತು ಮನೆ ಮನೆ ಮತ್ತೊಮ್ಮೆ ತೆರಳಿ ಸದಸ್ಯರನ್ನು ತಪಾಸಣೆ ಮಾಡಿ
ಮೂಡಲಗಿ: ಕರೋನ ಮಹಾಮಾರಿ ರೋಗವು ವಿಶ್ವದಲ್ಲೆಡೆ ಮೂಲೆ ಮೂಲೆಯಲ್ಲಿ ಹರಡುತಿದ್ದು ಗ್ರಾಮೀಣ ಭಾಗದಲ್ಲಿ ರೋಗದ ಬಗ್ಗೆ ಕಟ್ಟು ನಿಟ್ಟಾಗಿ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿರುತ್ತದೆ ಎಂದು ತಾಲೂಕಿನ ಕಲ್ಲೋಳಿಯ ಜೈ ಹನುಮಾನ ಯುವಜನಾ ಸೇವಾ ಸಂಘದ ಪದಾಧಿಕಾರಿಗಳು ಮೂಡಲಗಿ ತಹಶಿಲ್ದಾರ ಮೂಖಾಂತರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಸಮುದಾಯ ಮಟ್ಟದಲ್ಲಿ ಹರಡದಂತೆ ಮುಂದಿನ ಕ್ರಮ ತೆಗೆದುಕೊಳ್ಳಬೇಕು, ಗ್ರಾಮೀಣ ಭಾಗದಲ್ಲಿ “ಸ್ವಯಂ ಸೇವಕರು” ಮತ್ತು “ಕರೋನಾ ವಾಯಿರಸ್” ತಂಡಗಳನ್ನು ರಚಿಸಿಕೊಂಡು ಜಾಗೃತಿ …
Read More » -
7 ಆಗಷ್ಟ್
ಈರಣ್ಣ ಕಡಾಡಿ ಅವರಿಗೆ ಸನ್ಮಾನ’
ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಹಾಗು ಶ್ರೀ ಬಸವೇಶ್ವರ ಅರ್ಬನ್ ಸೌಹಾರ್ದ ಸಹಕಾರಿ ವತಿಯಿಂದ ಶನಿವಾರ ಅ-೦೮ ರಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಂಸ್ಥೆಯ ಸಭಾಭವನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಬಸಗೌಡ ಪಾಟೀಲ, ಬಿ.ಬಿ.ಬೆಳಕೂಡ,ಬಿ.ಎಸ.ಕಡಾಡಿ, ಬಿ.ಆರ್. ಕಡಾಡಿ,ಶಿವರುದ್ರ ಪಾಟೀಲ, ರಾಯಪ್ಪ ಪಾಟೀಲ,ಶಿವಪ್ಪ ಜಗದಾಳಿ,ಮಹಾಂತೇಶ ಕಪ್ಪಲಗುದ್ದಿ,ಸಾತಪ್ಪ ಖಾನಾಪುರ,ಮಲ್ಲಪ್ಪ ಖಾನಾಪೂರ ಸೇರಿದಂತೆ ನಿರ್ದೇಶಕರು,ಸಿಬ್ಬಂದಿ ವರ್ಗ ಉಪಸ್ಥಿತಿ ಇರುವರು.
Read More » -
7 ಆಗಷ್ಟ್
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಶುಕ್ರವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಶುಕ್ರವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 47 ಜನರಿಗೆ ಮತ್ತು ಮೂಡಲಗಿ 05 ಅಂಕಲಗಿ . 18, ಕಣ್ಣೂರ 05, ಸುಣಧೋಳಿ, 02 ಸಿಂದಿಕುರಬೇಟ, 01 ಪಿ.ಜಿ.ಮಲಾಪೂರ. 01 ಮಮದಾಪೂರ 01 ನಾಗನೂರ. 01 ಘಟಪ್ರಭಾ 01 ಹುಣಶ್ಯಾಳ. 01 ವಡರಟ್ಟಿ 02 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. …
Read More » -
6 ಆಗಷ್ಟ್
ಪುರಾಣಿಕರು ಸಮಷ್ಟಿ ಬದುಕು ಸಾಧಗಿಸಿದ ಶ್ರೇಷ್ಠ ಕಾದಂಬರಿಕಾರ – ಪ್ರೊ.ಗಂಗಾಧರ ಮಳಗಿ
ಪುರಾಣಿಕರು ಸಮಷ್ಟಿ ಬದುಕು ಸಾಧಗಿಸಿದ ಶ್ರೇಷ್ಠ ಕಾದಂಬರಿಕಾರ – ಪ್ರೊ.ಗಂಗಾಧರ ಮಳಗಿ ಗೋಕಾಕ: ದೀನರ, ಶೋಷಿತರ, ಹಳ್ಳಿಗರ ಬದುಕಿನ ಸೊಗಡನ್ನು ತಮ್ಮ ಸಾಹಿತ್ಯದಲ್ಲಿ ಅರಳಿಸಿದ ಕೃಷ್ಣಮೂರ್ತಿ ಪುರಾಣಿಕರು ಸಮಷ್ಟಿ ಬದುಕು ಸಾಗಿಸಿದವರು ಎಂದು ಗೋಕಾಕದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಗಂಗಾಧರ ಮಳಗಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿನ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ ಮಾಲಿಕೆ 21ನೇ ಗೋಷ್ಠಿಯಲ್ಲಿ …
Read More » -
6 ಆಗಷ್ಟ್
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ
ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …
Read More » -
6 ಆಗಷ್ಟ್
ಕಲ್ಲೋಳಿ: ಬಿಎಸ್ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ
ಕಲ್ಲೋಳಿ: ಬಿಎಸ್ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ ಮೂಡಲಗಿ: ರಾಜ್ಯದಲ್ಲಿ ಬಿ.ಜೆ.ಪಿ ಬಿ.ಎಸ್.ಯಡಿಯೂರಪ್ಪನವರ ನೆತೃತ್ವದ ಸರಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮತ್ತು ದಿ ಬಿ.ಡಿ.ಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅವರು ಮನೆ ಮನೆಗೆ ಹಂಚಿಕೆ ಮಾಡಿದರು. ಈ ಸಮಯದಲ್ಲಿ ಪ್ರಮೋಧ ನುಗ್ಗಾನಟ್ಟಿ, ಸಂಜು ಕಳ್ಳಿಗುದ್ದಿ, ಶಿವನಿಂಗ ಪಾಟೀಲ, ಪ್ರಕಾಶ ಕೀಲಿ, ರಾಮಣ್ಣ ಜೇನಕಟ್ಟಿ, ಈರಪ್ಪ ಕುರಬೇಟ, ಅಪ್ಪಯ್ಯ ಕುಡಚಿ, …
Read More » -
6 ಆಗಷ್ಟ್
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 07 ಜನರಿಗೆ ಮತ್ತು ಲೋಳಸೂರ. 01, ಕಲ್ಲೋಳಿ 01, ಘಟಪ್ರಭಾ, 01 ಅರಬಾವಿ, 01 ದುಪದಾಳ. 01 ಮಮದಾಪೂರ 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್ಡೌನ್ ಮಾಡಲಾಗಿದೆ,
Read More » -
5 ಆಗಷ್ಟ್
ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ
ಮೂಡಲಗಿ: ಅಯೋಧ್ಯದಲ್ಲಿ ಬುಧವಾರ ಜರುಗಿದ ರಾಮಂದಿರ ಅಡಿಗಲ್ಲು ಸಮಾರಂಭದ ಅಂಗವಾಗಿ ತಾಲೂಕಿನ ಯಾದವಾದಡಲ್ಲಿ ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಶ್ರೀ ಶಿವಯೋಗಿ ಶ್ರೀಗಳು ಮಾತನಾಡಿ, ಗ್ರಾಮದಲ್ಲಿ ಸೇರಿದ ಎಲ್ಲ ಧರ್ಮದವರು ಇದೇ ರೀತಿಯಾಗಿ ಒಗ್ಗಟ್ಟಿನಿಂದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬೆಳೆಸಿಕೊಂಡು ಮುಂದುವರೆಯಲಿ ಎಂದು ಆಶಿಸಿದರು. ಕಲ್ಮೇಶ ಗಾಣಿಗೇರ ಮಾತನಾಡಿ, ಭಾರತ ದೇಶದಲ್ಲಿ ಧರ್ಮದ …
Read More » -
5 ಆಗಷ್ಟ್
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 09 ಜನರಿಗೆ ಮತ್ತು ಮೂಡಲಗಿ 01, ಘಟಪ್ರಭಾ, 01 ಕೌಜಲಗಿ, 01 ಸುಣಧೋಳಿ. 01 ಮಮದಾಪೂರ 04 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್ಡೌನ್ ಮಾಡಲಾಗಿದೆ,
Read More »
IN MUDALGI Latest Kannada News