Breaking News

TimeLine Layout

ಆಗಷ್ಟ್, 2020

  • 4 ಆಗಷ್ಟ್

    ನಿಂಗವ್ವ ನಟಿಸಲೆಂದೇ ಹುಟ್ಟಿದವಳು- ಶ್ರೀ ಲಕ್ಷ್ಮಣ ಚೌರಿ

    ನಿಂಗವ್ವ ನಟಿಸಲೆಂದೇ ಹುಟ್ಟಿದವಳು- ಶ್ರೀ ಲಕ್ಷ್ಮಣ ಚೌರಿ ಗೋಕಾಕ: ಶ್ರೀ ಕೃಷ್ಣ ಪಾರಿಜಾತ ನಾಟಕದ ಒಂದು ಕಾಲಘಟ್ಟದಲ್ಲಿ ನಟಿಸಿ ಬೈಲಾಟ ರಂಗ ಪರಂಪರೆಯನ್ನು ಶ್ರೀಮಂತಗೊಳಿಸಿದ ಜಾನಪದ ರಂಗಭೂಮಿಯ ಪ್ರಥಮ ರಂಗನಟಿ ಎನಿಸಿಕೊಂಡ ಕೌಜಲಗಿ ನಿಂಗವ್ವ ನಟಿಸಲೆಂದೇ ಹುಟ್ಟಿದವಳು ಎಂದು ಮಕ್ಕಳ ಸಾಹಿತಿ-ಕಥೆಗಾರ-ಶಿಕ್ಷಕ ಶ್ರೀ ಲಕ್ಷ್ಮಣ ಚೌರಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಸಂದರ್ಭದಲ್ಲಿ ಗೂಗಲ್ ಮೀಟ್ ನ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ …

    Read More »
  • 4 ಆಗಷ್ಟ್

    *ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್*

    ದಿನಾಂಕ 05.08.2020 ರಂದು ಅಯೋಧ್ಯಾ ಶ್ರೀ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮವನ್ನು ಶ್ರೀ ನರೇಂದ್ರ ಮೋದಿ , ಸನ್ಮಾನ್ಯ ಪ್ರಧಾನ ಮಂತ್ರಿಗಳು , ಭಾರತ ಸರ್ಕಾರ ರವರು ನೆರವೇರಿಸಲಿದ್ದು , ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಅವಶ್ಯಕತೆ ಇರುವುದರಿಂದ ಸದರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ( ಬೆಳಗಾವಿ ತಾಲೂಕು ಹೊರತುಪಡಿಸಿ ) ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. …

    Read More »
  • 4 ಆಗಷ್ಟ್

    ರಕ್ಷಾಬಂಧನ ಹಬ್ಬ ಸಂಭ್ರಮದಿಂದ ಆಚರಣೆ

    *ರಕ್ಷಾಬಂಧನ ಹಬ್ಬ ಸಂಭ್ರಮದಿಂದ ಆಚರಣೆ* ಮೂಡಲಗಿ ಅಗಷ್ಠ 04 : ಇಲ್ಲಿಯ ಸಮೀಪದ ರಂಗಾಪೂರ ಗ್ರಾಮದಲ್ಲಿ ಸಹೋದರ ಪ್ರವೀಣಗೆ ತಂಗಿ ಪ್ರೀಯಾ ರಾಖಿ ಕಟ್ಟಿ ಸಿಹಿ ತಿನ್ನಿಸುವ ಮೂಲಕ ರಕ್ಷಾಬಂಧನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಸೋಮವಾರ ಮಾಡಿದರು. ಸೋದರ ಹಾಗೂ ಸೋದರಿಯರ ಹಬ್ಬವಾದ ರಕ್ಷಾಬಂಧನ ಹಬ್ಬವನು ನನ್ನ ನನ್ನ ಅಣ್ಣನಾದ ಪ್ರವೀಣ ನೂರಾರು ವರ್ಷ ಕಾಲ ಬಾಳಲಿ ಆತನ ಜೀವನದಲ್ಲಿ ಸುಖ ಶಾಂತಿ ನಮ್ಮದಿ, ನಗು ನಗುತ್ತಾ ಬಾಳಲಿ …

    Read More »
  • 4 ಆಗಷ್ಟ್

    ಇಂದು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಕೊರೋನಾ ಪ್ರವೇಶ, ಮೊದಲ ಬಲಿ ಪಡೆದ ಮಹಾಮಾರಿ.

    ಇಂದು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಕೊರೋನಾ ಪ್ರವೇಶ, ಮೊದಲ ಬಲಿ ಪಡೆದ ಮಹಾಮಾರಿ. ಮೂಡಲಗಿ : ಇಂದು ಹಳ್ಳೂರ ಗ್ರಾಮದ ಗಾಂಧಿನಗರ ತೋಟದ 33 ವಯಸ್ಸಿನ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ಆ ವ್ಯಕ್ತಿ ನಿನ್ನೆ ತಾನೆ ಮೃತಪಟ್ಟಿದ್ದಾನೆ, ಹಾಗೆ ನೀನೆ ತಾನೇ ಆ ವ್ಯಕ್ತಿಯ ಅಂತ್ಯಸಂಸ್ಕಾರವು ಕೂಡಾ ನಡೆದು ಹೋಗಿದೆ. ಕೆಲವು ದಿನಗಳ ಅನಾರೋಗ್ಯ ಹಿನ್ನೆಲೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಮೊದಲ ನೆಗೆಟಿವ್ ವರದಿ …

    Read More »
  • 4 ಆಗಷ್ಟ್

    ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಮಂಗಳವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

    ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಮಂಗಳವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 49 ಜನರಿಗೆ ಮತ್ತು ಮೂಡಲಗಿ 02, ಢವಳೇಶ್ವರ. 02 ಶಿಂದಿಕುರಬೇಟ, 01 ಘಟಪ್ರಭಾ, 01 ಕೌಜಲಗಿ, 01 ಕೋಣ್ಣೂರ, 02 ಬೂದಿಹಾಳ 03 ನಾಗನೂರ. 01 ನಲ್ಲಾನಟ್ಟಿ. 01 ಕರಗುಪ್ಪಿ 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು …

    Read More »
  • 4 ಆಗಷ್ಟ್

    ಪತ್ರಕರ್ತರು ಎಂದರೆ ಯಾರು..? ಪತ್ರಕರ್ತರ ನಡೆ ಹೇಗಿರುತ್ತೆ ಗೊತ್ತಾ…!

    ಪತ್ರಕರ್ತರು ಎಂದರೆ ಯಾರು..? ಪತ್ರಕರ್ತರ ನಡೆ ಹೇಗಿರುತ್ತೆ ಗೊತ್ತಾ…! *ಮೂಡಲಗಿ :* ಪತ್ರಕರ್ತರು ಆಧುನಿಕ ಸಮಾಜದ ಕನ್ನಡಿಯೆಂದೇ ಹೇಳಬಹುದು. ಅಂತಹ ಅದ್ಭುತ ಶಕ್ತಿ ಪತ್ರಕರ್ತರಲ್ಲಿ ಇದೆ. ಪತ್ರಕರ್ತನು ತಾನು ಇರುವ ಸ್ಥಳಿಯ ಮತ್ತು ಹೊರನಾಡಿನ ನಡೆಯುವ ಪ್ರಸ್ತುತ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೋದ್ಯಮದ ಮೂಲಕ ವಿವರಿಸುತ್ತ ಹೋಗುತ್ತಾನೆ. ಅದೇ ರೀತಿ ರಾಜಕೀಯ ವ್ಯವಸ್ಥೆ,ಭೂಗತ ಜಗತ್ತಿನ ಷಡ್ಯಂತ್ರಗಳು ಇವೇ ಮೊದಲಾದ ವಿಷಯಗಳ ಬಗ್ಗೆ ಕಾಲಕಾಲಕ್ಕೆ ಜನತೆಗೆ ವರದಿ ಮಾಡುವದರ ಜೊತೆಗೇ ಒಂದು …

    Read More »
  • 3 ಆಗಷ್ಟ್

    ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಗುದ್ದಲಿ ಪೂಜೆ

    ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …

    Read More »
  • 3 ಆಗಷ್ಟ್

    ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

    ಮೂಡಲಗಿ: ನಮ್ಮದು ಕೃಷಿ ಪ್ರಧಾನವಾದ ದೇಶ. ಹೊಸ ಹೊಸ ಆವಿಸ್ಕಾರದ ತಂತ್ರಜ್ಞಾನವನ್ನು ಕೃಷಿ ಚಟುವಟಿಗಳಲ್ಲಿ ರೈತರು ಅಳವಡಿಸಿಕೊಂಡು ಹೆಚ್ಚು ವಾರ್ಷಿಕ ಆದಾಯ ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಯುಕ್ತ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ ಬಳಿಕ ಸ್ಥಳೀಯ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, …

    Read More »
  • 2 ಆಗಷ್ಟ್

    ಶರಣರ ಕಾಲಘಟ್ಟ ಮನುಜಕುಲದ ಅರಿವಿನ ಕಾಲ : ಶ್ರೀ ಬಸವರಾಜ ಹಿರೇಮಠ

    ಶರಣರ ಕಾಲಘಟ್ಟ ಮನುಜಕುಲದ ಅರಿವಿನ ಕಾಲ : ಶ್ರೀ ಬಸವರಾಜ ಹಿರೇಮಠ ಜಗದ ಉದಯದೊಂದಿಗೆ ಜೀವರಾಶಿಗಳ ಉತ್ಪತ್ತಿಯಾಗಿದೆ. ಹನ್ನೆರಡನೆಯ ಶತಮಾನದ ಶಿವಶರಣರ ಕಾಲಘಟ್ಟ ಮನುಷ್ಯನ ಅರುಹಿನ ಕಾಲವಾಗಿದೆ ಎಂದು ಬೆಳಗಾವಿ ಮಹಾನಗರ ಮಾಲಿಕೆ ನಗರ ಯೋಜನಾ ವಿಭಾಗದ ಉಪನಿರ್ದೇಶಕ ಶ್ರೀ ಬಸವರಾಜ ಹಿರೇಮಠ ಹೇಳಿದರು . ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡ ಕೋವಿಡ್ -19 ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ …

    Read More »
  • 2 ಆಗಷ್ಟ್

    ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕ ಆರ್.ಅಶೋಕರಡ್ಡಿ ಸೇವಾ ನಿವೃತ್ತಿ

    ಸೇವಾ ನಿವೃತ್ತಿ ಹೊಂದಿದ ಅಶೋಕ ರಡ್ಡಿಗೆ ಬಿಳ್ಕೋಡಿಗೆ ಮೂಡಲಗಿ: ಇಲ್ಲಿಯ ಸಿಂಡಿಕೇಟ್ ಬ್ಯಾಂಕಿನ ಶಾಖೆಯ ಮುಖ್ಯ ವ್ಯವಸ್ಥಾಪಕ ಆರ್.ಅಶೋಕರಡ್ಡಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬ್ಯಾಂಕಿನ ಸಿಬ್ಬಂದಿ ವರ್ಗದವರು ಬ್ಯಾಂಕಿನಲ್ಲಿ ಸತ್ಕರಿಸಿ ಬಿಳ್ಕೋಟ್ಟರು. ಸಮಾರಂಭದ ಮುಖ್ಯ ಅತಿಥಿಗಳಾಗಿದ ಸಿಂಡಿಕೇಟ್ ಬ್ಯಾಂಕಿನ ಚಿಕ್ಕೋಡಿ ವಿಭಾಗಿ ವ್ಯವಸ್ಥಾಪಕ ಪಿ.ಶ್ರೀನಿವಾಸರಾವ್ ಮಾತನಾಡಿ, ಸೇವಾ ನಿವೃತ್ತಿ ಹೊಂದಿದ ಆರ್.ಅಶೋಕರಡ್ಡಿ ಅವರು ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಯಿಂದ ತಮ್ಮ 35 ವರ್ಷಗಳ ಸುರ್ಧೀಗ ಸೇವೆಯಲ್ಲಿ ಯಾವದೇ …

    Read More »