Breaking News

TimeLine Layout

ಆಗಷ್ಟ್, 2025

  • 11 ಆಗಷ್ಟ್

    90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ

    ಮೂಡಲಗಿ : ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮ ಸಂಸ್ಥೆಯ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ. ಯಲ್ಲಿ 90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಇದೆ ಆಗಷ್ಟ 17 ರಂದು ಬೆಳಿಗ್ಗೆ 9.00 ಗಂಟೆಗೆ ರವಿವಾರ ಗೋಕಾಕ ನಗರದ ಬ್ಯಾಳಿಕಾಟಾ ಹತ್ತಿರ ಇರುವ ಶೂನ್ಯ ಸಂಪಾನಮಠದ ಸಿದ್ದಲಿಂಗೇಶ್ವರ ಬಿ.ಸಿ.ಎ. ಕಾಲೇಜು …

    Read More »
  • 11 ಆಗಷ್ಟ್

    ಕುರಿಗಾಯಿ ಜನರ ಹಿತರಕ್ಷಣೆ ಕಾಯ್ದೆ ಜಾರಿಗಾಗಿ ಒತ್ತಾಯ: ಆ.19ರಂದು ಬೆಂಗಳೂರಿನಲ್ಲಿ ಕುರಿಗಾಹಿಗಳ ಬೃಹತ್ ಪ್ರತಿಭಟನೆ- ಮಾರುತಿ ಮರ್ಡಿ

    ಮೂಡಲಗಿ: ರಾಜ್ಯದಲ್ಲಿರುವ ಕುರಿಗಾರರ ಮೇಲೆ ಆಗುತ್ತಿರುವ ದೌರ್ಜನ್ಯಗಳ ತಡೆಗಾಗಿ ಸಾಂಪ್ರದಾಯಿಕ ಕುರಿಗಾಯಿಗಳ ಹಿತರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸುವ ಸಲುವಾಗಿ ಇದೇ ಆ. 19ರಂದು ಬೆಂಗಳೂರಿನ ಫ್ರೀಡಂ ಪಾರ್ಕದಲ್ಲಿ ರಾಜ್ಯದ ಎಲ್ಲ ಕುರಿಗಾಹಿಗಳ ಬೃಹತ್ ಪ್ರತಿಭಟನೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ತಾಲೂಕಿನ ಕಲ್ಲೋಳಿಯ ಮಾರುತಿ ಮರ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿರುವ ಕುರಿಗಾರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯಗಳು, ಹಲ್ಲೆ, ಜೀವ ಬೇದರಿಕೆ, …

    Read More »
  • 11 ಆಗಷ್ಟ್

    ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ

    ಮೂಡಲಗಿ: ಭಾರತದ ಧಾರ್ಮಿಕ ಪರಂಪರೆಯಲ್ಲಿ ಶ್ರೀ ರಾಘವೇಂದ್ರತೀರ್ಥರು ಅಜರಾಮರು, ರಾಯರು ತಪೆÇೀಶಕ್ತಿ, ಭಕ್ತಿ, ಶ್ರದ್ಧಾ, ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಆರಾಧನಾ ದಿನವು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಅದು ಶ್ರದ್ಧೆ, ಶಾಂತಿಮತ್ತು ಧರ್ಮದ ಬೆಳಕನ್ನು ಹರಡುವ ಪವಿತ್ರ ದಿನವಾಗಿದೆ ಸದ್ಬಕ್ತರು ರಾಯರ ತತ್ವಾದರ್ಶಗಳನ್ನು ಅನುಸರಿಸಿ ಬೇಕೆಂದು ಪಟ್ಟಣದ ಸಂಸ್ಕø ತ ವಿದ್ವಾನ್ ಪಂಡಿತ್ ರಾಘವೇಂದ್ರ ಆಚಾರ್ಯ ತೆಗ್ಗಿ ಹೇಳಿದರು. ಸೋಮವಾರದಂದು ಪಟ್ಟಣದ ಲಕ್ಷ್ಮೀನಗರದ ಶ್ರೀ ಹನುಮಂತ ದೇವಸ್ಥಾನದಲ್ಲಿ ಜರುಗಿದ …

    Read More »
  • 11 ಆಗಷ್ಟ್

    ಶ್ರೀ ಸಾಯಿ ಬಾಬಾರ ಮೂರ್ತಿಗಳ ಮೆರವಣಿಗೆ

    ಮೂಡಲಗಿಯಲ್ಲಿ ಶ್ರೀ ಸಾಯಿ ಮಂದಿರದ ಉದ್ಘಾಟನೆ ಹಾಗೂ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕುಂಭಮೇಳ, ಆರತಿ ಸಕಲ ವಾಧ್ಯಗಳೊಂದಿಗೆ ಮೂರ್ತಿ ಹಾಗೂ ಕಳಸದ ಮೆರವಣಿಗೆಯು ಧ್ರೋಣ ಕ್ಯಾಮರಾದಲ್ಲಿ ಸೇರೆಯಾಗಿರುವದು. ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿಯಿಂದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಸಾಯಿ ಮಂದಿರದ ಉದ್ಘಾಟನೆ ಹಾಗೂ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಶ್ರೀ ಶಿವಬೋಧರಂಗ ಮಠದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಪುಟಪುರ್ತಿ ಸಾಯಿಬಾಬಾರ ಮೂರ್ತಿಗಳಿಗೆ …

    Read More »
  • 10 ಆಗಷ್ಟ್

    ನುಲಿಯ ಚಂದಯ್ಯನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು:ರಮೇಶ ಅಳಗುಂಡಿ

    ಬೆಟಗೇರಿ:ವಿಶ್ವಗುರು ಬಸವಣ್ಣನವರ ಮಾತನ್ನು ಚಾಚು ತಪ್ಪದೇ ಪಾಲಿಸಿ ನಡೆದ ನುಲಿ ಚಂದಯ್ಯ ಸಮಾಜ ಸುಧಾರಣೆಗೆಗಾಗಿ ದುಡಿದವರು ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆ.9ರಂದು ನಡೆದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೆ ಆದ ಅನುಭವದ ಮುಂದೆ ಯಾವ ಪದವಿಯೂ ದೊಡ್ಡದಲ್ಲ, ನುಲಿಯ ಚಂದಯ್ಯನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ …

    Read More »
  • 10 ಆಗಷ್ಟ್

    ‘ನಮ್ಮಲ್ಲಿಯ ಕೊರತೆಯನ್ನು ಧನಾತ್ಮಕವಾಗಿ ತೆಗೆದುಕೊಳ್ಳಬೇಕು’

    ಮೂಡಲಗಿ: ಮೇಲೇಷಿಯಾದಲ್ಲಿ ಜರುಗಿದ ಏಷಿಯಿನ್ ಪ್ಯಾರಾ ಟೇಕ್ವಾಂಡೋ ಚಾಂಪಿಯಿನ್‍ಷಿಪ್‍ದಲ್ಲಿ ಕಂಚಿನ ಪದಕ ಪಡೆದುಕೊಂಡಿರುವ ಮೂಡಲಗಿಯ ಲಕ್ಷ್ಮೀ ಮಲ್ಲಪ್ಪ ರಡರಟ್ಟಿ ಅವರನ್ನು ಮೂಡಲಗಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಲಕ್ಷ್ಮೀ ರಡರಟ್ಟಿ ಮಾತನಾಡಿ ‘ನಮ್ಮಲ್ಲಿಯ ಕೊರತೆಯನ್ನು ಋಣಾತ್ಮಕವಾಗಿ ಪರಿಗಣಿಸಿದೆ ಅದನ್ನು ಧನಾತ್ಮಕವಾಗಿ ತೆಗೆದುಕೊಂಡು ಪ್ರಯತ್ನ ಮಾಡಿದರೆ ಯಶಸ್ಸು ದೊರೆಯುತ್ತದೆ’ ಎಂದಳು. ಬಲಗೈ ಇಲ್ಲದೆ ನಾನು ಜನನವಾಗಿರುವೆ. ನನಗೆ ಕೈ ಇಲ್ಲದರ ಕೊರತೆಯನ್ನು ಧನಾತ್ಮಕವಾಗಿ ತೆಗೆದುಕೊಂಡು ಟೇಕ್ವಾಂಡೋ ಕ್ರೀಡೆಯಲ್ಲಿ …

    Read More »
  • 9 ಆಗಷ್ಟ್

    ವಿಶೇಷ ಅಲಂಕಾರಗೊಂಡ ಬೆಟಗೇರಿ ವೀರಭದ್ರೇಶ್ವರ ದೇವರು

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಆ.9ರಂದು ವೀರಭದ್ರೇಶ್ವರ ದೇವರ ಗದ್ದುಗೆ ವಿವಿಧ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆಯಿತು.  

    Read More »
  • 9 ಆಗಷ್ಟ್

    ‘ರಕ್ಷಾ ಬಂಧನವು ಸೋದರತೆಯನ್ನು ಬಲಪಡಿಸುತ್ತದೆ’- ರೇಖಾ ಅಕ್ಕನವರು

      ಮೂಡಲಗಿ: ‘ರಕ್ಷಾ ಬಂಧನವು ಸೋದರತೆ, ಸೌಹಾರ್ದತೆಯನ್ನು ಬಲಪಡಿಸುವುದು, ಸಂಬಂಧಗಳನ್ನು ಗಟ್ಟಿಗೊಳಿಸುವುದು‘ ಎಂದು ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಲಕ್ಷ್ಮೀ ನಗರದ ವಿಸ್ತೀರ್ಣ ಭಾಗದಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲದ ಕೇಂದ್ರದಲ್ಲಿ ಶನಿವಾರ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತೀಯ ಹಬ್ಬ, ಹರಿದಿನಗಳಲ್ಲಿ ಸಂಸ್ಕೃತಿ, ಆಚರಣೆಗಳು ಇದ್ದು, ಇವು ಮಾನವ ಬದುಕಿಗೆ ಶ್ರೇಷ್ಠವಾಗಿವೆ. ಪರಮಾತ್ನನನ್ನು ನಿತ್ಯ ಧ್ಯಾನಿಸುವ ಮೂಲಕ ಜೀವನದಲ್ಲಿ ಶಾಂತಿ, ನೆಮ್ಮದಿಯನ್ನು …

    Read More »
  • 9 ಆಗಷ್ಟ್

    ಬೆಟಗೇರಿಯಲ್ಲಿ ಸಂಭ್ರಮದಿಂದ ರಕ್ಷಾ ಬಂಧನ ಹಬ್ಬ ಆಚರಣೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲರ ಮನೆಗಳಲ್ಲಿ ಶನಿವಾರಆ.9ರಂದು ರಕ್ಷಾ ಬಂಧನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಬೆಟಗೇರಿ ಗ್ರಾಮದ ಎಲ್ಲರ ಮನೆ-ಮನಗಳಲ್ಲಿ ಸಂಭ್ರಮದ ವಾತಾರಣ ತುಂಬಿ ತುಳುಕುತ್ತಿತ್ತು. ಗಂಡನ ಮನೆಯಿಂದ ಸಹೋದರಿಯರು ತವರು ಮನೆಗೆ ಖುಷಿ-ಖುಷಿಯಾಗಿ ಬಂದು ತಮ್ಮ ಮನೆಗಳಲ್ಲಿರುವ ಅಣ್ಣ-ತಮ್ಮಂದಿರಿಗೆ ಹಣೆಗೆ ವಿಭೂತಿ, ಕುಂಕುಮದ ತಿಲಕವಿಟ್ಟು, ಆರತಿ ಬೆಳಗಿ, ರಾಖಿ ಕಟ್ಟಿ ಈ ಮಹತ್ವಪೂರ್ಣ ರಕ್ಷಾ ಬಂಧನ ಹಬ್ಬ ಆಚರಿಸಿ ಸಂಭ್ರಮಿಸಿದರು. ಈ ಹಿಂದಿನಿಂದಲೂ ಆಚರಿಸುವ …

    Read More »
  • 9 ಆಗಷ್ಟ್

    ಅಧರ್ಮದ ನಾಶಕ್ಕಾಗಿ ವೀರಭದ್ರೇಶ್ವರರು ಅವತರಿಸಿದರು- ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಶ್ರೀಗಳು

    ಬೆಟಗೇರಿ:ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು. ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ ಎಂದು ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಇದೇ ಶುಕ್ರವಾರ ಆ.8 ಮತ್ತು ಶನಿವಾರ ಆ.9ರಂದು ನಡೆದ ಸ್ಥಳೀಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ …

    Read More »