ಗೋಕಾಕ- ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೈ ಜೋಡಿಸಿದರೆ ಮಾತ್ರ ಸಂಘ- ಸಂಸ್ಥೆಗಳು ಬೆಳೆಯಲು ಸಾಧ್ಯವಾಗುತ್ತವೆ. ಜೊತೆಗೆ ಗ್ರಾಹಕರ ಹಿತಕ್ಕೆ ಅನುಗುಣವಾಗಿ ಕೆಲಸವನ್ನು ನಿರ್ವಹಿಸಿದರೆ ಸಂಘಗಳು ಬೆಳವಣಿಗೆ ಹೊಂದುತ್ತವೆ. ಇದಕ್ಕೆ ದುರದುಂಡೀಶ್ವರ ಸಹಕಾರಿ ಸಂಘವೇ ನೈಜ ಉದಾಹರಣೆಯಾಗಿದೆ ಎಂದು ಅರಭಾವಿ ಶಾಸಕರೂ ಆಗಿರುವ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇತ್ತಿಚೆಗೆ ದಶಮಾನೋತ್ಸವ ಸಂಭ್ರಮ ಕಂಡ ತಾಲ್ಲೂಕಿನ ದುರದುಂಡಿ ಗ್ರಾಮದ ದುರದುಂಡೀಶ್ವರ ಕ್ರೆಡಿಟ್ ಸಹಕಾರಿ …
Read More »TimeLine Layout
ಫೆಬ್ರವರಿ, 2025
-
27 ಫೆಬ್ರವರಿ
ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ
ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ ಮೂಡಲಗಿ: ತಾಲೂಕಿನಲ್ಲಿ ಬರುವಂತಹ 5 ಗ್ರಾಮಗಳಲ್ಲಿ ತಲಾ ರೂ.5 ಲಕ್ಷ ಅನುದಾನದಡಿಯಂತೆ ಒಟ್ಟು 25 ಲಕ್ಷ ರೂ. ಮೊತ್ತದ ಬೆಳಗಾವಿ ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ದಿ ಯೋಜನೆಯ ಕಾಮಗಾರಿಗಳಿಗೆ ಬೆಳಗಾವಿ ಲೋಕಸಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಚಾಲನೆ ನೀಡಿದರು. ತಾಲೂಕಿನಲ್ಲಿಯ ಹೊನಕುಪ್ಪಿಯ ಶ್ರೀ ಉದ್ದಮ್ಮ ದೇವಿ ದೇವಸ್ಥಾನ, ಬಳೋಬಾಳದ ಶ್ರೀ ಬಸವಯೋಗ ಮಂಟಪ, ಬಿಸನಕೊಪ್ಪದ ಶ್ರೀ ಬಸವೇಶ್ವರ …
Read More » -
26 ಫೆಬ್ರವರಿ
ಫೆ. 27ರಿಂದ ಮಾ. 4ರ ವರೆಗೆ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ
ಮಾ. 3ರಂದು ಭಗೀರಥ ಪೀಠದ ಪುರಷೋತ್ತಾಮಾನಂದ ಸ್ವಾಮೀಜಿ ಆಗಮನ ಮೂಡಲಗಿ: ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮದೇವಿ ಜಾತ್ರೆಯು ಶರಣ ಬಸಪ್ಪ ಅಜ್ಜನವರ ಸಾನ್ನಿಧ್ಯದಲ್ಲಿ ಫೆ. 27ರಿಂದ ಮಾ. 4ರ ವರೆಗೆ ಜರುಗಲಿದೆ. ಫೆ. 27ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆ, ಸಂಜೆ 7ಕ್ಕೆ ಪ್ರವಚನ ಪ್ರಾರಂಭವಾಗುವುದು. ರಾತ್ರಿ 10ಕ್ಕೆ ಶ್ರೀಕೃಷ್ಣ ಪಾರಿಜಾತ ಇರುವುದು. ಫೆ. 28ರಂದು ಸಂಜೆ 7ಕ್ಕೆ ಪ್ರವಚನ, ರಾತ್ರಿ 10ಕ್ಕೆ ನವಲಗುಂದದ ಇಮಾಮ್ ಸಾಬ ವಲ್ಲೆಪ್ಪನವರ ಅವರಿಂದ ತತ್ವ ಪದಗಳು …
Read More » -
26 ಫೆಬ್ರವರಿ
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಘಟಪ್ರಭಾ – ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು …
Read More » -
26 ಫೆಬ್ರವರಿ
‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’- ರೇಖಾ ಅಕ್ಕನವರ
ಮೂಡಲಗಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಮಹಾಶಿವರಾತ್ರಿ ಕಾರ್ಯಕ್ರಮವನ್ನು ರೇಖಾ ಅಕ್ಕನವರ ಉದ್ಘಾಟಿಸಿದರು. ‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’ ಮೂಡಲಗಿ: ‘ಶಿವಧ್ಯಾನದ ಮೂಲಕ ಮನುಷ್ಯನಲ್ಲಿಯ ಅಂಧಕಾರ, ಅಹಂಕಾರ ಮತ್ತು ವಿಕಾರಾದಿಗಳನ್ನು ದೂರು ಮಾಡುವ ಮೂಲಕ ಶಿವರಾತ್ರಿಯು ಶಾಂತಿ, ನೆಮ್ಮದಿಯನ್ನು ಪ್ರಾಪ್ತಿಗೊಳಿಸುತ್ತದೆ” ಎಂದು ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ಮೂಡಲಗಿ ಕೇಂದ್ರದ ಸಂಚಾಲಕರಾದ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಆಚರಿಸಿದ ಮಹಾಶಿವರಾತ್ರಿ …
Read More » -
24 ಫೆಬ್ರವರಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ
ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಇದು ಅನ್ನದಾತರ ಕಲ್ಯಾಣವೇ ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಬಿಹಾರ ರಾಜ್ಯದ …
Read More » -
24 ಫೆಬ್ರವರಿ
‘ಶಿಕ್ಷಣವು ಮಕ್ಕಳ ಭವಿಷ್ಯದೊಂದಿಗೆ ದೇಶದ ಭವಿಷ್ಯ ನಿರ್ಧರಿಸುತ್ತದೆ”- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತ£ ರೂ. 10 ಲಕ್ಷ ವೆಚ್ಚದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ ಕಟ್ಟಡ ನಿರ್ಮಾಣಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಮೂಡಲಗಿ: ‘ಶಿಕ್ಷಣವು ಮಕ್ಕಳ ಭವಿಷ್ಯ ನಿರ್ಮಿಸುವ ಜೊತೆಗೆ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ …
Read More » -
22 ಫೆಬ್ರವರಿ
ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನಕ್ಕೆ ಚಾಲನೆ
ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ – ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು …
Read More » -
22 ಫೆಬ್ರವರಿ
*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ *
*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ * ಮಾಂಜರಿ : ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷರಾದ ಸಿದ್ದಣ್ಣಾ ದುರದುಂಡಿ ಹೇಳಿದ್ದಾರೆ. ಅವರು ಕಳೆದ ದಿನಾಂಕ 22 ರಂದು ಮಾಂಜರಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ್ ಕಲಾ ಮತ್ತು ಕ್ರೀಡಾ …
Read More » -
21 ಫೆಬ್ರವರಿ
ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ
ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ ಮೂಡಲಗಿ: ಸರಕಾರದ ಅನುದಾನದ ಬರುವಿಕೆಯನ್ನು ಕಾಯದೇ ವಿದ್ಯಾರ್ಥಿಗಳಲ್ಲಿ ಸರ್ಕಾರಿ ಉರ್ದು ಶಾಲೆಯನ್ನು ಆಕರ್ಷಿಸಲು ಶಾಲೆಯ ಶಿಕ್ಷಕ ಸಮೂಹ ಮುಂದಾಗಿರುವ ಕಾರ್ಯ ಶ್ಲಾಘನಿ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರಿ ಉರ್ದು ಶಾಲೆಗೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶಾಲೆಯ ಶಿಕ್ಷಕ ಸಮೂಹ ತಮ್ಮ ಸ್ವಂತ ಹಣ …
Read More »
IN MUDALGI Latest Kannada News