ಗೋಕಾಕ- ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗೀನಿಂದಲೇ ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಶುಕ್ರವಾರದಂದು ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಳೆಯ ಮಾರ್ಚ ತಿಂಗಳಿನಿ೦ದ ಬೇಸಿಗೆಯು ಆರಂಭವಾಗಲಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ …
Read More »TimeLine Layout
ಫೆಬ್ರವರಿ, 2025
-
28 ಫೆಬ್ರವರಿ
‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು’- ಸಾಹಿತಿ ಬಾಲಶೇಖರ ಬಂದಿ.
ಮೂಡಲಗಿ ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 33ನೇ ವಾರ್ಷಿಕೋತ್ಸವ ಹಾಗೂ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಶಿವಯ್ಯ ಸ್ವಾಮೀಜಿ ಉದ್ಘಾಟಿಸಿದರು. ‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು’ ಮೂಡಲಗಿ: ‘ಶಾಲಾ ಮಕ್ಕಳಿಗೆ ಕೇವಲ ಅಕ್ಷರ ಕಲಿಸಿದರೆ ಸಾಲದು ಅದರೊಂದಿಗೆ ಸಂಸ್ಕಾರವು ಅವಶ್ಯವಿದೆ’ ಎಂದು ಸಾಹಿತಿ ಹಾಗೂ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಅರಭಾವಿಯ ಆಂಜನೇಯ …
Read More » -
27 ಫೆಬ್ರವರಿ
ಶಿವನಾಮಸ್ಮರಣೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಬಸವರಾಜ ಪಣದಿ
ಶಿವನಾಮಸ್ಮರಣೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಬಸವರಾಜ ಪಣದಿ ಬೆಟಗೇರಿ:ಮಹಾಶಿವರಾತ್ರಿ ದಿನದಂದು ಪ್ರತಿಯೊಬ್ಬರೂ ಶಿವನ ಧ್ಯಾನ ಮಾಡಿ, ಶಿವನ ಚೈತನ್ಯ ಶಕ್ತಿಯಿಂದ ವಿಶ್ವ ಸಮೃದ್ಧವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿವಶರಣ, ಆಧ್ಯಾತ್ಮ ಕಾರ್ಯಕ್ರಮಗಳ ಆಯೋಜಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಬುಧವಾರದಂದು ಹಮ್ಮಿಕೊಂಡಿದ್ದ ಶಿವ ಜಾಗರಣೆ ಮತ್ತು ಮಹಾಪೂಜಾ ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿ, ಶಿವನಾಮಸ್ಮರಣೆ ಮಾಡುವ ಮನುಷ್ಯನ …
Read More » -
27 ಫೆಬ್ರವರಿ
ದಶಮಾನೋತ್ಸವ ಸಂಭ್ರಮ ಕಂಡ ದುರದುಂಡೀಶ್ವರ ಕ್ರೆಡಿಟ್ ಸಹಕಾರಿ ಸಂಘದ ನೂತನ ಕಚೇರಿಗೆ ಅರಭಾವಿ ಶಾಸಕರೂ ಆಗಿರುವ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಭೇಟಿ
ಗೋಕಾಕ- ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೈ ಜೋಡಿಸಿದರೆ ಮಾತ್ರ ಸಂಘ- ಸಂಸ್ಥೆಗಳು ಬೆಳೆಯಲು ಸಾಧ್ಯವಾಗುತ್ತವೆ. ಜೊತೆಗೆ ಗ್ರಾಹಕರ ಹಿತಕ್ಕೆ ಅನುಗುಣವಾಗಿ ಕೆಲಸವನ್ನು ನಿರ್ವಹಿಸಿದರೆ ಸಂಘಗಳು ಬೆಳವಣಿಗೆ ಹೊಂದುತ್ತವೆ. ಇದಕ್ಕೆ ದುರದುಂಡೀಶ್ವರ ಸಹಕಾರಿ ಸಂಘವೇ ನೈಜ ಉದಾಹರಣೆಯಾಗಿದೆ ಎಂದು ಅರಭಾವಿ ಶಾಸಕರೂ ಆಗಿರುವ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇತ್ತಿಚೆಗೆ ದಶಮಾನೋತ್ಸವ ಸಂಭ್ರಮ ಕಂಡ ತಾಲ್ಲೂಕಿನ ದುರದುಂಡಿ ಗ್ರಾಮದ ದುರದುಂಡೀಶ್ವರ ಕ್ರೆಡಿಟ್ ಸಹಕಾರಿ …
Read More » -
27 ಫೆಬ್ರವರಿ
ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ
ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ ಮೂಡಲಗಿ: ತಾಲೂಕಿನಲ್ಲಿ ಬರುವಂತಹ 5 ಗ್ರಾಮಗಳಲ್ಲಿ ತಲಾ ರೂ.5 ಲಕ್ಷ ಅನುದಾನದಡಿಯಂತೆ ಒಟ್ಟು 25 ಲಕ್ಷ ರೂ. ಮೊತ್ತದ ಬೆಳಗಾವಿ ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ದಿ ಯೋಜನೆಯ ಕಾಮಗಾರಿಗಳಿಗೆ ಬೆಳಗಾವಿ ಲೋಕಸಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಚಾಲನೆ ನೀಡಿದರು. ತಾಲೂಕಿನಲ್ಲಿಯ ಹೊನಕುಪ್ಪಿಯ ಶ್ರೀ ಉದ್ದಮ್ಮ ದೇವಿ ದೇವಸ್ಥಾನ, ಬಳೋಬಾಳದ ಶ್ರೀ ಬಸವಯೋಗ ಮಂಟಪ, ಬಿಸನಕೊಪ್ಪದ ಶ್ರೀ ಬಸವೇಶ್ವರ …
Read More » -
26 ಫೆಬ್ರವರಿ
ಫೆ. 27ರಿಂದ ಮಾ. 4ರ ವರೆಗೆ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ
ಮಾ. 3ರಂದು ಭಗೀರಥ ಪೀಠದ ಪುರಷೋತ್ತಾಮಾನಂದ ಸ್ವಾಮೀಜಿ ಆಗಮನ ಮೂಡಲಗಿ: ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮದೇವಿ ಜಾತ್ರೆಯು ಶರಣ ಬಸಪ್ಪ ಅಜ್ಜನವರ ಸಾನ್ನಿಧ್ಯದಲ್ಲಿ ಫೆ. 27ರಿಂದ ಮಾ. 4ರ ವರೆಗೆ ಜರುಗಲಿದೆ. ಫೆ. 27ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆ, ಸಂಜೆ 7ಕ್ಕೆ ಪ್ರವಚನ ಪ್ರಾರಂಭವಾಗುವುದು. ರಾತ್ರಿ 10ಕ್ಕೆ ಶ್ರೀಕೃಷ್ಣ ಪಾರಿಜಾತ ಇರುವುದು. ಫೆ. 28ರಂದು ಸಂಜೆ 7ಕ್ಕೆ ಪ್ರವಚನ, ರಾತ್ರಿ 10ಕ್ಕೆ ನವಲಗುಂದದ ಇಮಾಮ್ ಸಾಬ ವಲ್ಲೆಪ್ಪನವರ ಅವರಿಂದ ತತ್ವ ಪದಗಳು …
Read More » -
26 ಫೆಬ್ರವರಿ
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಘಟಪ್ರಭಾ – ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು …
Read More » -
26 ಫೆಬ್ರವರಿ
‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’- ರೇಖಾ ಅಕ್ಕನವರ
ಮೂಡಲಗಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಮಹಾಶಿವರಾತ್ರಿ ಕಾರ್ಯಕ್ರಮವನ್ನು ರೇಖಾ ಅಕ್ಕನವರ ಉದ್ಘಾಟಿಸಿದರು. ‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’ ಮೂಡಲಗಿ: ‘ಶಿವಧ್ಯಾನದ ಮೂಲಕ ಮನುಷ್ಯನಲ್ಲಿಯ ಅಂಧಕಾರ, ಅಹಂಕಾರ ಮತ್ತು ವಿಕಾರಾದಿಗಳನ್ನು ದೂರು ಮಾಡುವ ಮೂಲಕ ಶಿವರಾತ್ರಿಯು ಶಾಂತಿ, ನೆಮ್ಮದಿಯನ್ನು ಪ್ರಾಪ್ತಿಗೊಳಿಸುತ್ತದೆ” ಎಂದು ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ಮೂಡಲಗಿ ಕೇಂದ್ರದ ಸಂಚಾಲಕರಾದ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಆಚರಿಸಿದ ಮಹಾಶಿವರಾತ್ರಿ …
Read More » -
24 ಫೆಬ್ರವರಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ
ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಇದು ಅನ್ನದಾತರ ಕಲ್ಯಾಣವೇ ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಬಿಹಾರ ರಾಜ್ಯದ …
Read More » -
24 ಫೆಬ್ರವರಿ
‘ಶಿಕ್ಷಣವು ಮಕ್ಕಳ ಭವಿಷ್ಯದೊಂದಿಗೆ ದೇಶದ ಭವಿಷ್ಯ ನಿರ್ಧರಿಸುತ್ತದೆ”- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತ£ ರೂ. 10 ಲಕ್ಷ ವೆಚ್ಚದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ ಕಟ್ಟಡ ನಿರ್ಮಾಣಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಮೂಡಲಗಿ: ‘ಶಿಕ್ಷಣವು ಮಕ್ಕಳ ಭವಿಷ್ಯ ನಿರ್ಮಿಸುವ ಜೊತೆಗೆ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ …
Read More »
IN MUDALGI Latest Kannada News