Breaking News

TimeLine Layout

ಫೆಬ್ರವರಿ, 2025

  • 17 ಫೆಬ್ರವರಿ

    ಫೆ. 19ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ

    ಫೆ. 19ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ ಮೂಡಲಗಿ: ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಶ್ರೀ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವು ಫೆ. 19ರಂದು ಸಂಜೆ 4ಕ್ಕೆ ಶಾಲೆಯ ಆವರಣದಲ್ಲಿ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಮತ್ತು ಶಿವಯ್ಯ …

    Read More »
  • 17 ಫೆಬ್ರವರಿ

    ಐಟಿಐ ತರಬೇತಿದಾರರಿಗೆ ಅಪ್ರೆಂಟಿಸ್ ತರಬೇತಿಯಿಂದ ಚೆಚ್ಚಿನ ಮನ್ನಣೆ ಸಿಗುತ್ತದೆ-  ಎಸ್.ಎಸ್.ಗುಬ್ಬಿ

    ಮೂಡಲಗಿ: ಪಟ್ಟಣದ ಚೈತನ್ಯ ಐಟಿಐ ಕಾಲೇಜಿನಲ್ಲಿ ತಾಲೂಕಿನ ಐಟಿಐ ತರಬೇತಿದಾರರಿಗೆ ಹಮ್ಮಿಕೊಂಡಿದ ಅಪ್ರೆಂಟಿಸಶಿಪ್ ಕಾರ್ಯಾಗಾರವನ್ನು ರಾಯಬಾಗ ಸರ್ಕಾರಿ ಐಟಿಐ ತರಬೇತಿ ಅಧಿಕಾರಿ ಎಸ್.ಎಸ್. ಗುಬ್ಬಿ ಉದ್ಘಾಟಿಸಿ ಮಾತನಾಡಿದರು. ಮೂಡಲಗಿ: ಐಟಿಐ ತರಬೇತಿ ಪೂರ್ಣಗೋಳಿಸಿದ ತರಬೇತಿದಾರರು ಕಡ್ಡಾಯವಾಗಿ ಅಪ್ರೆಂಟಿಸ್ ಮುಗಿಸುವುದು ಅತ್ಯವಶ್ಯಕ. ಇದಕ್ಕಾಗಿ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದ್ದು, ಐಟಿಐ ತರಬೇತಿದಾರರು ವೃತ್ತಿ ನೈಪುಣ್ಯತೆ ಮತ್ತು ಡಿಪ್ಲೋಮಾ ಕೋರ್ಸಿಗೆ ತತ್ಸಮಾನ ವಿದ್ಯಾರ್ಹತೆ ಪಡೆಯುತ್ತಾರೆ. ಜೊತೆಗೆ ಉದ್ಯೋಗ ಪಡೆಯುವಲ್ಲಿ ಚೆಚ್ಚಿನ ಮನ್ನಣೆ …

    Read More »
  • 17 ಫೆಬ್ರವರಿ

    ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ …

    Read More »
  • 17 ಫೆಬ್ರವರಿ

    ಅಡೆತಡೆಗಳನ್ನು ಅವಕಾಶಗಳೆಂದು ಭಾವಿಸಿ ಮುನ್ನಡೆದರೆ ಸಮಾಜವೇ ನಿಮ್ಮನ್ನು ಕರೆದು ಗೌರವಿಸುತ್ತದೆ – ಶಿವಲಿಂಗ ಸಿದ್ನಾಳ

    ಮೂಡಲಗಿ: ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠವಾದದ್ದು ಸರಿಯಾದ ಮಾರ್ಗದರ್ಶನ ಮತ್ತು ಉತ್ತಮ ಸಂಸ್ಕಾರ ಇದ್ದರೆ ಯಶಸ್ಸಿನಿಂದ ಯಾರು ತಡೆಯಲಾರರು, ಅಡೆತಡೆಗಳು ಬರುವುದು ಸಹಜ ಎಲ್ಲ ಅಡೆತಡೆಗಳನ್ನು ಅವಕಾಶಗಳೆಂದು ಭಾವಿಸಿ ಮುನ್ನಡೆದರೆ ಸಮಾಜವೇ ನಿಮ್ಮನ್ನು ಕರೆದು ಗೌರವಿಸುತ್ತದೆ ಎಂದು ಕೆ.ಎಲ್. ಇ. ಕಾಲೇಜ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು. ಅವರು ತಾಲೂಕಿನ ಯಾದವಾಡ ಸ್ನೇಹಾ ಗ್ರಾಮೀಣ ಶಿಕ್ಷಣ ಸಂಸ್ಥೆಯ ರಮೇಶ ಚೆಕ್ಕೆನ್ನವರ ಮೆಮೋರಿಯಲ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ …

    Read More »
  • 17 ಫೆಬ್ರವರಿ

    ಬೆಟಗೇರಿ ಭಕ್ತರಿಂದ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ

    ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಭಕ್ತರಿಂದ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ಬೆಟಗೇರಿ:ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.16ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, ಎತ್ತುಗಳನ್ನು ಶೃಂಗರಿಸಿ, ಯಲ್ಲಮ್ಮ ದೇವಿ ಕೃರ್ತ ಗದ್ಗುಗೆಯನ್ನು ಇಲ್ಲಿಯ ಯಲ್ಲಮ್ಮ ದೇವಿಯ …

    Read More »
  • 17 ಫೆಬ್ರವರಿ

    *ಫೇ. 17ರಂದು ಸಿದ್ಧ ಸಮಾಧಿ ಯೋಗ ಪರಿಚಯ ಕಾರ್ಯಕ್ರಮ*

    *ಫೇ. 17ರಂದು ಸಿದ್ಧ ಸಮಾಧಿ ಯೋಗ ಪರಿಚಯ ಕಾರ್ಯಕ್ರಮ* ಮೂಡಲಗಿ: ಬೆಂಗಳೂರು ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಆಶ್ರಯದಲ್ಲಿ ಪಟ್ಟಣದ ಶ್ರೀ ಶಿವಬೋಧರಂಗ ಮಠದ ಆವರಣದಲ್ಲಿ ಸಿದ್ಧ ಸಮಾಧಿ ಯೋಗ ಶಿಬಿರದ ಪರಿಚಯ ಕಾರ್ಯಕ್ರಮ ಸೋಮವಾರ ಫೇ. 17ರಂದು ಸಂಜೆ 5ಗಂಟೆಗೆ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನಂದ,ಪ್ರೇಮ, ಉತ್ತಮ ಆರೋಗ್ಯ, ಉತ್ಸಾಹಿ ಜೀವನಕ್ಕಾಗಿ ಸಿದ್ಧ ಸಮಾಧಿ ಯೋಗ ಶಿಬಿರದಲ್ಲಿ ಪಾಲ್ಗೊಳುವರು ಹೆಚ್ಚಿನ ಮಾಹಿತಿಗಾಗಿ ಮೋ – 9481005075 …

    Read More »
  • 16 ಫೆಬ್ರವರಿ

    ದೇಶವನ್ನು ಮತ್ತು ಸೈನಿಕರನ್ನು ಗೌರವಿಸುವದು ಅವಶ್ಯಕವಿದೆ – ಸಂತೋಷ ಪಾರ್ಶಿ

    ದೇಶವನ್ನು ಮತ್ತು ಸೈನಿಕರನ್ನು ಗೌರವಿಸುವದು ಅವಶ್ಯಕವಿದೆ – ಸಂತೋಷ ಪಾರ್ಶಿ ಮೂಡಲಗಿ : ನಮ್ಮ ದೇಶ ಭಾರತವನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ವೀರ ದೀರ ಸೈನಿಕರ ನಿಸ್ವಾರ್ಥ ದೇಶಪ್ರೇಮ, ದೇಶಭಕ್ತಿ ಹೆಮ್ಮೆ ತರವಂತಹ ಸಂಗತಿ ನಾವುಗಳು ಸೈನಿಕರಿಗೆ ಗೌರವ ಕೊಡುವದರೊಂದಿಗೆ ಅವರ ತ್ಯಾಗ & ಬಲಿದಾನವನ್ನು ಸ್ಮರಿಸಿಕೊಳ್ಳುವುದು ಪ್ರತಿಯೊಬ್ಬ ಬಾರತೀಯರ ಕರ್ತವ್ಯ ಎಂದು ಆರ್.ಡಿ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ ಅಭಿಪ್ರಾಯಪಟ್ಟರು. ಪಟ್ಟಣದ ಆರ್.ಡಿ.ಎಸ್. ಸಿ.ಬಿ.ಎಸ್.ಇ. ಶಾಲೆಯಲ್ಲಿ ಹಮ್ಮಿಕೊಂಡ …

    Read More »
  • 16 ಫೆಬ್ರವರಿ

    ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸೇವಾಲಾಲ ಜಯಂತಿ

    ಮೂಡಲಗಿ: ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸಂತ ಸೇವಾಲಾಲ ಅವರ 286 ನೇ ಜಯಂತಿಯನ್ನು ಆಚರಿಸಲಾಯಿತು. ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಶನಿವಾರಂದು ಶ್ರೀ ಸಂತ ಸೇವಾಲಾಲ ರವರ 286 ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಮಧುಕುಮಾರಿ ಮತ್ತು ಅನುಪಮಾ ಮಾತನಾಡಿ, ಮಹಾನ ಮಾನತಾವಾದಿ, ಸಮಾಜ ಸುಧಾರಕರಾದ ಸಂತ ಶ್ರೀ. ಸೇವಾ ಲಾಲ ಬಂಜಾರ ಸಮಾಜದ ಏಳಿಗೆಗಾಗಿ ಅನೇಕ ಹೋರಾಟಗಳನ್ನು …

    Read More »
  • 16 ಫೆಬ್ರವರಿ

    ಮಕ್ಕಳಿಗೆ ಸೂಕ್ತ ತರಬೇತಿ ನೀಡಿದರೆ ಎಂತಹ ಕಠಿಣವಾದ ವಿದ್ಯೆಯಾದರೂ ಕಲಿಯಬಲ್ಲರು- ಸಮೀರ್ ದಬಾಡಿ

    ಮೂಡಲಗಿ: ಪಟ್ಟಣದ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ “ಮಕ್ಕಳ ಸಂತೆ ಮೇಳ” ವನ್ನು ಪುರಸಭೆ ಮುಖ್ಯಾಧಿಕಾರಿ ಪುರಸಭೆ ಮುಖ್ಯಾಧಿಕಾರಿ ತುಕ್ಕಾರಾಮ ಮಾದರ, ಸಂಸ್ಥೆಯ ಅಧ್ಯಕ್ಷ ಡ್ಯಾನಿಯಲ್ ಸರ್ವಿ, ಮರೆಪ್ಪ ಮರೆಪ್ಪಗೋಳ ಮತ್ತಿತರರು ಉದ್ಘಾಟಿಸಿದರು. ಮೂಡಲಗಿ: ಪಟ್ಟಣದ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ “ಮಕ್ಕಳ ಸಂತೆ ಮೇಳ” ದಲ್ಲಿ ವಿದ್ಯಾರ್ಥಿಗಳು ಕಾಯಿ ಪಲ್ಲೆ, ಆಹಾರ ಪಧಾರ್ಥ, ತಿಂಡಿ ತನ್ನಿಸನ್ನು ವ್ಯಾಪಾರ ವ್ಯವಹಾರ ನಡೆಸಿ …

    Read More »
  • 16 ಫೆಬ್ರವರಿ

    ‘ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕøತಿಯ ಅರಿವು ಮೂಡಿಸಬೇಕು’- ಸುರೇಶ ಲಂಕೆಪ್ಪನ್ನವರ

    ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಶ್ರೀಗಳು, ಅತಿಥಿಗಳು ಉದ್ಘಾಟಿಸಿದರು ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕøತಿಯ ಅರಿವು ನೀಡಬೇಕು’ ಎಂದು ಸುಣಧೋಳಿಯ ಜಡಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಶ ಲಂಕೆಪ್ಪನ್ನವರ ಹೇಳಿದರು. ಇಲ್ಲಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 17ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ …

    Read More »