Breaking News

TimeLine Layout

ಜನವರಿ, 2025

  • 22 ಜನವರಿ

    ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆ

    ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆ ಮೂಡಲಗಿ: ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಸಂಬಂಧಿಸಿದ ತಾಲೂಕು ಮಟ್ಟದ ಅನುμÁ್ಠನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಮೂಡಲಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಅನಿಲಕುಮಾರ್ ದಳವಾಯಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ …

    Read More »
  • 22 ಜನವರಿ

    ಶಿಕ್ಷಣದ ಬೇರು ಸಂಸ್ಕøತಿಯಲ್ಲಿದೆ: ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು

    ಅಥರ್ವ ಕಾಲೇಜಿನ ಮಹಾಪರ್ವ ಕಾರ್ಯಕ್ರಮ ಶಿಕ್ಷಣದ ಬೇರು ಸಂಸ್ಕøತಿಯಲ್ಲಿದೆ: ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಮೂಡಲಗಿ: ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ನಾಗರಿಕ ಸಮಾಜದಲ್ಲಿ ಸುಸಂಸ್ಕೃತರನ್ನಾಗಿ ರೂಪಿಸಿದರೆ ಅವರು ಶಿಕ್ಷಣ ಪಡೆದ ಶಿಕ್ಷಣದ ಮೌಲ್ಯವರ್ಧನೆಯಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆರಗಳು ಹಾಗೂ ಪಾಲಕರ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ನೂತನ …

    Read More »
  • 22 ಜನವರಿ

    *31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಕಟ*

    *31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಕಟ* ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ಇವರು ಕೊಡಮಾಡುವ 2025 ಸಾಲಿನ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ರಾಜ್ಯದ ಮೂವತ್ತೊಂದು ಸಾಧಕರಿಗೆ ಮತ್ತು ಒಂದು ಸಂಘಿಕ ಪ್ರಶಸ್ತಿಯನ್ನು ಘೋಷಣೆ ಮಾಡಿ ರಾಜ್ಯಾಧ್ಯಕ್ಷರಾದ ಡಾ ಎಸ್ ಬಾಲಾಜಿ ಅದೇಶಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ …

    Read More »
  • 20 ಜನವರಿ

    ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಸರ್ಕಾರಿ ಶಾಲೆಯ ಶಿಕ್ಷಕರು …

    Read More »
  • 20 ಜನವರಿ

    *ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ*

    *ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ* ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ 13 ಜನ ನಿರ್ದೇಶಕರ ಆಯ್ಕೆಗೆ ಜ.25 ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಜ.19 ರಂದು ಅಭ್ಯರ್ಥಿಗಳ ನಾಮ ಪತ್ರ ವಾಪಸ ಪಡೆಯುವ ಕಡೆಯ ದಿನದಂದು 30 ಅಭ್ಯರ್ಥಿಗಳಲ್ಲಿ 17 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ ಪಡೆದಿದರಿಂದ 13 ನಿರ್ದೇಶಕರು …

    Read More »
  • 19 ಜನವರಿ

    ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ ನಗರದಲ್ಲಿ 4 ಗುಂಟೆ ನಿವೇಶನವನ್ನು ನಗರಸಭೆಯಿಂದ ಮಂಜೂರು ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ ಕಲ್ಯಾಣ ಮಂಟಪ ಅಥವಾ ಸಮುದಾಯ ಭವನವನ್ನು ನಿರ್ಮಿಸಿಕೊಡುವುದಾಗಿ …

    Read More »
  • 17 ಜನವರಿ

    ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

    ಬೆಳಗಾವಿ: ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಮತ್ತೊಂದು ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಅಯ್ಕೆ ಮಾಡುವ ಮೂಲಕ ಜಿಲ್ಲಾ ಸಹಕಾರ ವಲಯಕ್ಕೆ ಸಾರಥಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಕೈ ಹಾಕಿರುವ ಎಲ್ಲ …

    Read More »
  • 16 ಜನವರಿ

    ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ

    ಮೂಡಲಗಿ: ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ, ನಾಡಿನ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಆಚಾರ ವಿಚಾರಗಳು ಆಹಾರ ವಿಹಾರಗಳು ಸಂಸ್ಕಾರ, ಸಂಸ್ಕøತಿ ಮತ್ತು ಆರೋಗ್ಯದ ಬಗ್ಗೆ ಕಾಳಜಿ ಮತ್ತು ಮನುಷ್ಯನ ನಡೆ ನುಡಿಯ ಬಗ್ಗೆ ಒಳ್ಳೆಯ ವಿಚಾರಗಳನ್ನು ಪ್ರತಿಬಿಂಬಿಸುತ್ತವೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಮಕರ ಸಂಕ್ರಾಂತಿ ನಿಮಿತ್ಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ …

    Read More »
  • 16 ಜನವರಿ

    ಕೂಸಿನ ಮನೆ ಆರೈಕೆದಾರರು ತರಬೇತಿ

    ಮೂಡಲಗಿ: ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದುಕೊಂಡು ಕೂಸಿನ ಮನೆಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳ ತಿಳಿಸಿದ ವಿಷಯಗಳನ್ನು ಸರಿ ಅರ್ಥಸಿಕೊಂಡು ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಹೊಗಲು ಇಂತಹ ತರಬೇತಿಗಳು ಕೂಸಿನ ಮನೆಗಳ ನಿರ್ವಹಣೆಗೆ ಅವಶ್ಯಕವಾಗಿವೆ ಎಂದು ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನವರ ಹೇಳಿದರು. ಅವರು ಪಟ್ಟದ ಕೃಷ್ಣಪ್ಪ ಎಚ್.ಸೋವಾಲಕರ ಸರಕಾರಿ ಪ್ರೌಢ ಶಾಲೆಯ ಸಭಾ ಭವನದಲ್ಲಿ ಜರುಗಿದ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ …

    Read More »
  • 16 ಜನವರಿ

    ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕ ಬಸವರಾಜ ಭೂತಾಳಿ ಅವರಿಗೆ ಸತ್ಕಾರ

    ಮೂಡಲಗಿ: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.

    Read More »