ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭವು ಮುಂಜಾನೆ 9 ಘಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಅತಿಥಿಗಳಾಗಿ ಅಂಕಲಿಯ ಕೆಎಲ್ಇ ಪಿಯು ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಪ್ರಖ್ಯಾತ ಸಾಹಿತಿಗಳಾದ ಡಾ. ಸುಬ್ರಾವ ಎಂಟೆತ್ತಿನವರ, ಯಮಕನಮರಡಿಯ ಸಿಇಎಸ್ ಪಿಯು ಕಾಲೇಜಿನ …
Read More »TimeLine Layout
ಜನವರಿ, 2026
-
17 ಜನವರಿ
11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನವಾಗಿ ನೇಮಕಾತಿಯನ್ನು ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಶಿಸ್ತು, ಸಂಯಮದಿಂದ ಕೆಲಸ ಮಾಡಿ ಮಕ್ಕಳ …
Read More » -
14 ಜನವರಿ
ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಕ್ರಾತಿ ಹಬ್ಬದ ಪ್ರಯುಕ್ತ ಪುರ ಜನರಿಂದ ಎಳ್ಳು ಬೆಲ್ಲ (ಸಿಹಿ) ವಿನಿಮಯ ಕಾರ್ಯಕ್ರಮ ಬುಧವಾರ ಜ.14ರಂದು ಸಂಭ್ರಮದಿಂದ ನಡೆಯಿತು. ಸ್ಥಳೀಯ ಎಲ್ಲಾ ದೇವರ ದೇವಾಲಯಗಳಲ್ಲ್ಲಿ ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪಪನೆ ನಡೆದ ಬಳಿಕ ಸಂಜೆ ಹೊತ್ತು ಬೆಟಗೇರಿ ಗ್ರಾಮದ ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಯಲ್ಲಿರುವ ವೃದ್ಧರಿಗೆ, ಹಿರಿಯರಿಗೆ ಮಕ್ಕಳು, ಮಹಿಳೆಯರು, ವೃದ್ದರು ಜಾತಿ, ಮತ, ಪಂಥ ಎನ್ನದೇ ಒಬ್ಬರಿಗೊಬ್ಬರೂ ನಾನು …
Read More » -
13 ಜನವರಿ
ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ- ವೀರೇಶ ಪಾಟೀಲ
ಬೆಳಗಾವಿ : ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಭ್ರಾತೃತ್ವದ ಸಂದೇಶ ಸಾರಿದ ಸಂತ. ಅವರೂಬ್ಬರು ಪರಿಪೂರ್ಣ ವ್ಯಕ್ತಿ . ಯುವಜನರಿಗೆ ಚೇತನ್ಯೆ ಸ್ವರೂಪಿ . ಉಪನ್ಯಾಸಕರಾದ ವಿರೇಶ ಪಾಟೀಲ ಅಭಿಪ್ರಾಯ ಪಟ್ಟರು. ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸಂದೇಶ ಭಾರತಿಯರಲ್ಲಿ ಎಂದಿಗೂ ನವಚೈತನ್ಯೆ ತುಂಬುವ ಮಾತು ತಮ್ಮ ಬದುಕಿನ ರೀತಿಯಿಂದಲೇ ಯುವಕರ ಪಾಲಿನ ಸ್ಪೂರ್ತಿಯ ಚಲುಮೆಯಾದ ಸ್ವಾಮಿ ವಿವೇಕಾನಂದರು ಎಂದು ಉಪನ್ಯಾಸಕರಾದ ವಿರೇಶ ಪಾಟೀಲ ಜನರಿಗೆ ಕರೆ …
Read More » -
13 ಜನವರಿ
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ
ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ ಜ್ಞಾನ ಗಂಗೋತ್ರಿಯ ಶಾಲೆಯ ಸಾಧನೆ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆಯ ಕೊಡುಗೆ ಅಪಾರವಾಗಿದೆ”ಎಂದು ಮೂಡಲಗಿ ಬಿಇಒ ಪ್ರಕಾಶ ಹಿರೇಮಠ ಹೇಳಿದರು. ಅವರು ತಾಲೂಕಿನ ರಾಜಾಪೂರ ಗ್ರಾಮದ ಪ್ರತಿಷ್ಠಿತ ಜ್ಞಾನಗಂಗೋತ್ರಿ ಪ್ರೌಢಶಾಲೆಯಲ್ಲಿ ೧೩ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಸಮಾರಂಭ …
Read More » -
13 ಜನವರಿ
ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ
ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಬೆಟಗೇರಿ:ಗ್ರಾಮದೇವತೆ ದ್ಯಾಮವ್ವದೇವಿ ಮಹಾನ ಆದಿಶಕ್ತಿದೇವಿಯಾಗಿದ್ದಾಳೆ. ತನ್ನಲ್ಲಿ ಬಂದ ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಹೇಳಿದರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಪೂಜ್ಯರ ಉತ್ತರಾಧಿಕಾರಿಗಳಿಗೆ ಸನ್ಯಾಸ ದೀಕ್ಷಾ ಮತ್ತು ಶಿಷ್ಯ ಸ್ವೀಕಾರ ಸಮಾರಂಭ …
Read More » -
8 ಜನವರಿ
ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ
ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ ಮೂಡಲಗಿ-ಗೋಕಾಕ ತಾಲೂಕಗಳ ವ್ಯಾಪ್ತಿಯ ಎಲ್ಲ ದಸ್ತಾವೇಜು ಬರಹಗಾರರು (ಬಾಂಡ್ರೈಟರ್ಸ್), ವಕೀಲರು, ಗ್ರಾಮ ಒನ್ಸೆಂಟರ್ ಸಿಬ್ಬಂದಿ, ಕರ್ನಾಟಕ ಒನ್ ಸೆಂಟರ್ ಸಿಬ್ಬಂದಿ, ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ಮತ್ತು ಸ್ಕಿಲ್ ಮೂಲಕ ವಿತರಿಸುತ್ತಿರುವ ಇ-ಸ್ಟ್ಯಾಂಪ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಸೌಹಾರ್ದಗಳ ಸಿಬ್ಬಂದಿ ವರ್ಗದವರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಕ್ರಮವು ಜ.09 ರಂದು ಮುಂಜಾನೆ 10 ಗಂಟೆಯಿಂದ …
Read More » -
6 ಜನವರಿ
ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ – ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಜೈಮೋಲ್ ನಾಯಕ
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಅನ್ನದಾಸೋಹ ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ ಗವರ್ನರ ಗೋವಾದ ಜೈಮೋಲ್ ನಾಯಕ ಮತ್ತು ಕಾರ್ಯದರ್ಶಿ ಡಾ. ಕೀರ್ತಿ ನಾಯಕ ಚಾಲನೆ ನೀಡಿದರು. ‘ಅನ್ನದಾನ ಶ್ರೇಷ್ಠ ಕಾರ್ಯವಾಗಿದೆ’ ಮೂಡಲಗಿ: ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಎಂದು ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಗೋವಾದ ಜೈಮೋಲ್ ನಾಯಕ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 106ನೇ …
Read More » -
6 ಜನವರಿ
ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಅಮಾನತ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಲೀಕಸಾಬ ಪಾಶ್ಚಾಪೂರ ಹಾಗೂ ಉಪಾಧ್ಯಕ್ಷರಾಗಿ ಇದ್ರೀಶ ಕಲಾರಕೊಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಿರೋಧ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಆರ್,ಎಲ್.ಮಕಾನದಾರ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Read More »
IN MUDALGI Latest Kannada News