Breaking News

TimeLine Layout

ಫೆಬ್ರವರಿ, 2026

  • 28 ಫೆಬ್ರವರಿ

    *ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

    ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, ಸಂಘಟನೆಯ ಸರದಾರ ಬಿರುದು ಪಡೆದ ಉದಯೋನ್ಮುಖ ಪ್ರತಿಭೆ ಸಿದ್ದಣ್ಣ ದುರದುಂಡಿ ಅವರಿಗೆ ಶ್ರೀಮತಿ ಮಾಯವ್ವಾ ವಿಠ್ಠಲ ಕಪರಟ್ಟಿ ಯುವರತ್ನ ಪ್ರಶಸ್ತಿ ಪ್ರಧಾನ ನಡೆಯಿತು. ಕೆಸರಗೋಪ್ಪ ಗ್ರಾಮದ ಶ್ರೀಮತಿ ಮಾಯವ್ವ ವಿಠ್ಠಲ ಕಪರಟ್ಟಿ ಆಂಗ್ಲ ಮಾಧ್ಯಮ ಶಾಲೆಯ 9ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಕಪರಟ್ಟಿ ಫೆಸ್ಟಿವಲ್ 2026 ರ ಕಾರ್ಯಕ್ರಮದಲ್ಲಿ ಯುವ ಸಂಘಟಕ …

    Read More »
  • 18 ಫೆಬ್ರವರಿ

    ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

    ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ ಮಠಾಧೀಶರು,ಸ ಚಿವರು, ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ’ ಎಂದು ಚಂದ್ರ ಮೈದೇವಿ ಕೈವಲ್ಯಮಠದದ ಶರಣ ಬಸಪ್ಪ ಅಜ್ಜನವರು ತಿಳಿಸಿದರು. ಜಾತ್ರೆಯ ಪ್ರಚಾರ ಪತ್ರಿಕೆ ಹಾಗೂ ಅಮಂತ್ರಣ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಫೆ. 19ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆಯೊಂದಿಗೆ ಜಾತ್ರೆ ಕಾರ್ಯಕ್ರಮಗಳು ಪ್ರಾರಂಭಗೊಳ್ಳುವವು. ಫೆ. 19ರಿಂದ ಫೆ. 23ರ ವರೆಗೆ ಸಂಜೆ …

    Read More »
  • 18 ಫೆಬ್ರವರಿ

    ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

    ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ ಮಠಾಧೀಶರು,ಸ ಚಿವರು, ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ’ ಎಂದು ಚಂದ್ರ ಮೈದೇವಿ ಕೈವಲ್ಯಮಠದದ ಶರಣ ಬಸಪ್ಪ ಅಜ್ಜನವರು ತಿಳಿಸಿದರು. ಜಾತ್ರೆಯ ಪ್ರಚಾರ ಪತ್ರಿಕೆ ಹಾಗೂ ಅಮಂತ್ರಣ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಫೆ. 19ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆಯೊಂದಿಗೆ ಜಾತ್ರೆ ಕಾರ್ಯಕ್ರಮಗಳು ಪ್ರಾರಂಭಗೊಳ್ಳುವವು. ಫೆ. 19ರಿಂದ ಫೆ. 23ರ ವರೆಗೆ ಸಂಜೆ …

    Read More »
  • 18 ಫೆಬ್ರವರಿ

    *ಕ್ರೀಡಾ ಪ್ರತಿಭೆಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*

    ಮೂಡಲಗಿ : ಗ್ರಾಮೀಣ ಆಟಗಾರರು ದೈಹಿಕವಾಗಿ ಮಾನಸಿಕವಾಗಿ ಸದೃಢ ಇರಬೇಕಾದರೆ ಮನುಷ್ಯನಿಗೆ ಕ್ರೀಡೆ ಅವಶ್ಯವಾಗಿರುತ್ತದೆ ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಇತ್ತೀಚೆಗೆ ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, …

    Read More »
  • 15 ಫೆಬ್ರವರಿ

    ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ

    ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ ಮೂಡಲಗಿ: ಬರುವ ಏಪ್ರಿಲ್ ೨೭ ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಪಟ್ಟಣದ ಶ್ರೀ ಶಿವಬೋಧರಂಗ ಮಠದಲ್ಲಿ ಮೂಡಲಗಿ ತಾಲೂಕಿನ ಅಭಿಯಾನಕ್ಕೆ ಶ್ರೀ ದತ್ತಾತ್ರಬೋಧ ಸ್ವಾಮಿಜಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ಶ್ರೀ ದತ್ತಾತ್ರಬೋಧ ಶ್ರೀಗಳು ಮಾತನಾಡಿ, ಗೋಮಾತೆಯ ಗೌರವ ದಿನ ಎಂದು ಸರಕಾರ ಘೋಷಿಸಲು ಆಗ್ರಹಿಸಿ ಹಮ್ಮಿಕೊಂಡಿರು ಅಭಿಯಾನ ಸ್ವಾಗತಾರ್ಹ, ದೇಶಾದ್ಯಾಂತ ಮಾಸಹಾರಿ ಸೇವಿಸುವ ಜನರು ತಮ್ಮ …

    Read More »
  • 15 ಫೆಬ್ರವರಿ

    ಫೆ. 17ರಿಂದ ಕಮಲದಿನ್ನಿ ಲಕ್ಷ್ಮೀದೇವಿ ಜಾತ್ರೆ’

    ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಕಮಲದಿನ್ನಿಯ ಲಕ್ಷ್ಮೀದೇವಿ ಜಾತ್ರೆಯು ಫೆ. 17ರಿಂದ 18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳೊಂದಿಗೆ ಜರುಗಲಿದೆ’ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಲಕ್ಕಪ್ಪ ಹುಚರಡ್ಡಿ ಅವರು ತಿಳಿಸಿದರು. ತಾಲ್ಲೂಕಿನ ಕಮಲದಿನ್ನಿಯಲ್ಲಿ ಲಕ್ಷ್ಮೀದೇವಿ ಜಾತ್ರೆಯ ಪ್ರಚಾರ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ಫೆ. 17ರಂದು ಬೆಳಿಗ್ಗೆ 8ಕ್ಕೆ ಮುತ್ತೈದಿಯರಿಂದ ಉಡಿ ತುಂಬುವುದು, 10ಕ್ಕೆ ಕಮಲದಿನ್ನಿ ಗ್ರಾಮದಿಂದ ಲಕ್ಷ್ಮೀದೇವಿ ದೇವಸ್ಥಾನದ ವರೆಗೆ ಕುಂಭಮೇಳ, ಆರತಿ, ವಿವಿಧವಾದ್ಯಗಳೊಂದಿಗೆ …

    Read More »
  • 15 ಫೆಬ್ರವರಿ

    ಫೆ. 17ರಿಂದ ಕಮಲದಿನ್ನಿ ಲಕ್ಷ್ಮೀದೇವಿ ಜಾತ್ರೆ’

    ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಕಮಲದಿನ್ನಿಯ ಲಕ್ಷ್ಮೀದೇವಿ ಜಾತ್ರೆಯು ಫೆ. 17ರಿಂದ 18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳೊಂದಿಗೆ ಜರುಗಲಿದೆ’ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಲಕ್ಕಪ್ಪ ಹುಚರಡ್ಡಿ ಅವರು ತಿಳಿಸಿದರು. ತಾಲ್ಲೂಕಿನ ಕಮಲದಿನ್ನಿಯಲ್ಲಿ ಲಕ್ಷ್ಮೀದೇವಿ ಜಾತ್ರೆಯ ಪ್ರಚಾರ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ಫೆ. 17ರಂದು ಬೆಳಿಗ್ಗೆ 8ಕ್ಕೆ ಮುತ್ತೈದಿಯರಿಂದ ಉಡಿ ತುಂಬುವುದು, 10ಕ್ಕೆ ಕಮಲದಿನ್ನಿ ಗ್ರಾಮದಿಂದ ಲಕ್ಷ್ಮೀದೇವಿ ದೇವಸ್ಥಾನದ ವರೆಗೆ ಕುಂಭಮೇಳ, ಆರತಿ, ವಿವಿಧವಾದ್ಯಗಳೊಂದಿಗೆ …

    Read More »
  • 14 ಫೆಬ್ರವರಿ

    ‘ಸಮಾಜದ ಬೆಳೆವಣಿಗೆಗೆ ಬಣಜಿಗರ ಕೊಡುಗೆ ಅಪಾರ’- ಚಿದಾನಂದ ಶೆಟ್ಟರ

    ಮೂಡಲಗಿ: ‘ಒಗ್ಗಟ್ಟು ಮತ್ತು ಸಂಘಟನೆಯ ಮೂಲಕ ಬಣಜಿಗ ಸಮಾಜವನ್ನು ಬೆಳೆಸುವುದು ಇಂದಿನ ಅವಶ್ಯಕತೆ ಇದೆ’ ಎಂದು ಮೂಡಲಗಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಚಿದಾನಂದ ಶೆಟ್ಟರ ಹೇಳಿದರು. ಇಲ್ಲಿಯ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಲ್ಲಿ ಬಣಜಿಗ ಸಂಘದ 23ನೇ ಷರ್ಷದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ನಾಡಿನ ಅನೇಕ ಸಂಘ, ಸಂಸ್ಥೆಗಳ ಸ್ಥಾಪಿಸಿ ಅವುಗಳ ಬೆಳವಣಿಗೆ, ಮಠಮಾನ್ಯಗಳ ಬೆಳವಣಿಗೆ ಹಾಗೂ ಸಮಾಜಕ್ಕೆ ಬಣಜಿಗ …

    Read More »
  • 13 ಫೆಬ್ರವರಿ

    *ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಬೆಳೆಯಲಿ- ಸರ್ವೋತ್ತಮ ಜಾರಕಿಹೊಳಿ*

    ಮೂಡಲಗಿ : ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ವಾಲಿಬಾಲ್ ಅಸೊಸಿಯೇಷನ್ ಉಪಾಧ್ಯಕ್ಷರಾದ ಸರ್ವೋತ್ತಮ್ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ಧಿ …

    Read More »
  • 12 ಫೆಬ್ರವರಿ

    ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿ: ಈಶ್ವರ ಬಳಿಗಾರ

    ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ ಎಂದು ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಪ್ರಧಾನ ಸಂಚಾಲಕ ಈಶ್ವರ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಫೆ.12ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಮ್ಮಿಕೊಂಡ 11ನೇ ವರ್ಷದ ಪಾದಯಾತ್ರೆಗೆ ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ …

    Read More »